KSRTC ಬಸ್ ಚಾಲಕನ ನಿರ್ಲಕ್ಷ್ಯಕ್ಕೆ ಬಲಿಯಾದ ಬೈಕ್ ಸವಾರ

ಬೈಕ್ ಮತ್ತು ಬಸ್ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಸಾವನಪ್ಪಿರುವ ಘಟನೆ ವಿಜಯಪುರ ಸಿಂದಗಿಯ ಹೆದ್ದಾರಿ ಬಳಿ ನಡೆದಿದೆ.

ಬೈಕ್ ಸವಾರನನ್ನು ವಿಜಯಪುರ ತಾಲೂಕಿನ ಆಹೇರಿ ತಾಂಡಾದ ನಿವಾಸಿ ಸುನಿಲ್ ರಾಠೋಡ್ ಎಂದು ಗುರುತಿಸಲಾಗಿದೆ. ಇನ್ನು ಘಟನಾ ಸ್ಥಳಕ್ಕೆ ವಿಜಯಪುರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿ ಪ್ರಕರಣ ದಾಖಲಾಯಿಸಿಕೊಂಡಿದ್ದಾರೆ.

ಇದನ್ನೂ ಓದಿ :ಕಿಡಿಗೇಡಿಗಳ ಕೃತ್ಯಕ್ಕೆ ಬಲಿಯಾದ ಅಲಸಂದಿ ಬೆಳೆ..?

Please follow and like us:

Leave a Reply

Your email address will not be published. Required fields are marked *

Next Post

ವೃಕ್ಷ ಬಚಾವೋ ಆಂದೋಲನ

Sat Mar 13 , 2021
ಸುಮಾರು 50 ಮರಗಳಿಗೆ ಅನಧಿಕೃತವಾಗಿ ಅಳವಡಿಸಿದ್ದ ಮೊಳೆಗಳಿಂದ ಮರಗಳಿಗೆ ಮುಕ್ತಿ ಕೊಡಿಸಲಾಗಿತ್ತು. ವೃಕ್ಷ ಬಚಾವೋ  ಆಂದೋಲನ  ದಡಿಯಲ್ಲಿ  ಬೆಂಗಳೂರಿನ  ಕೆ. ಆರ್.ಪುರದ ಗಾರ್ಡನ್ ಸಿಟಿ ಕಾಲೇಜು ರಸ್ತೆಯಲ್ಲಿರುವ ತೆರೆವುಗೊಳಿಸುವ ಕಾರ್ಯಕ್ರಮವನ್ನು ಮಾಜಿ ಪಾಲಿಕೆ ಸದಸ್ಯ ಅಂತೋಣಿಸ್ವಾಮಿ ಚಾಲನೆ ನೀಡಿದ್ದಾರೆ. ಈ ಸಂದರ್ಭದಲ್ಲಿ ಮಾತನಾಡಿದವರು  ಮರಗಳಿಗೆ ಜಾಹೀರಾತು, ನಾಮಫಲಕ, ಮೊಳೆ, ಪಿನ್ ಗಳನ್ನು ಹೊಡೆದು ಹಾನಿಯುಂಟು ಮಾಡಲಾಗುತ್ತಿದ್ದು, ಮನುಷ್ಯನಿಗೆ ಜೀವಿಸುವುದಕ್ಕೆ ನೆರವಾಗಿರುವ ಮರಗಳಿಗೆ ಹಾನಿಯುಂಟು ಮಾಡಬಾರದು, ಈ ಬಗ್ಗೆ  ಸರ್ಕಾರ ಕಡಿವಾಣ […]

Advertisement

Wordpress Social Share Plugin powered by Ultimatelysocial