ಗುಡಿಸಲಿಗೆ ಆಕಸ್ಮಿಕವಾಗಿ ತಗುಲಿದ ಬೆಂಕಿ

ಗುಡಿಸಲಿಗೆ ಆಕಸ್ಮಿಕವಾಗಿ ಬೆಂಕಿ ಬಿದ್ದು, ಗುಡಿಸಿನಲ್ಲಿದ್ದ ಕರು ಸಜೀವ ದಹನವಾಗಿರುವ ಘಟನೆ ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನ ದೊಡ್ಡ ಆಲಹಳ್ಳಿಯಲ್ಲಿ ನಡೆದಿದೆ. ಆಕಸ್ಮಿಕವಾಗಿ ಗುಡಿಸಿಲಿಗೆ ಬೆಂಕಿ ಬಿದ್ದಿದ್ದು,ಬೆಂಕಿಯ ಅವಘಡದಿಂದ ದೊಡ್ಡ ಆಲಹಳ್ಳಿಯ ಗ್ರಾಮಸ್ಥ ಕಂಗಾಲಾಗಿದ್ದಾರೆ.ದೊಡ್ಡ ಆಲಹಳ್ಳಿಯ ತಾತಯ್ಯ ಎಂಬುವರಿಗೆ ಸೇರಿದ ಕರು. ಇನ್ನು ಬೆಂಕಿ ನಿಂದಿಸಲು ಸ್ಥಳೀಯರು ಹರಸಾಹಸ ಪಟ್ಟಿದ್ದಾರೆ.

ಇದನ್ನೂ ಓದಿ :ರೌಡಿಶೀಟರ್ ಮೇಲೆ ಪೊಲೀಸರಿಂದ ಫೈರಿಂಗ್

Please follow and like us:

Leave a Reply

Your email address will not be published. Required fields are marked *

Next Post

ಕಾಲು ಜಾರಿ ಬಿದ್ದು ಯುವಕನ ಸಾವು

Mon Feb 15 , 2021
ಪಾರಿವಾಳ ಹಿಡಿಯಲು ಹೋಗಿ ದೇವಸ್ಥಾನದ ವಿಮಾನ ಗೋಪುರದ ಮೇಲಿಂದ ಕಾಲು ಜಾರಿ ಕೆಳಗೆ ಬಿದ್ದು ಯುವಕ ಸಾವು. ವಡ್ಡಗೆರೆ ಗ್ರಾಮದಲ್ಲಿರುವ ಶ್ರೀ ವೀರನಾಗಮ್ಮ ದೇವಾಲಯದ ವಿಮಾನ ಗೋಪುರದ ಮೇಲಿಂದ ಪಾರಿವಾಳ ಹಿಡಿಯಲು ಹೋದ ಯುವಕ ಕಾಲು ಜಾರಿ ಕೆಳಗೆ ಬಿದ್ದು ಸಾವನ್ನಪ್ಪಿರುವ ಘಟನೆ ದೇವಾಲಯದ ಆವರಣದಲ್ಲಿ ನಡೆದಿದೆ. ಯುವಕ ಕೊರಟಗೆರೆ ಪಟ್ಟಣದ ನಿವಾಸಿ ಆನಂದ್ 21 ವರ್ಷ ಎಂದು ತಿಳಿದುಬಂದಿದೆ.ಯುವಕನ ಶವವನ್ನು ಕೊರಟಗೆರೆಯ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಇನ್ನು ವಿಷಯ […]

Advertisement

Wordpress Social Share Plugin powered by Ultimatelysocial