ಕೆಲಸ ಮಾಡೋ ಮನೆಯಲ್ಲೇ ಚಿನ್ನ ಕಳ್ಳತನ ಮಾಡಿದ್ದ ಆರೋಪಿ ಹಾಗೂ ಚಿನ್ನದ ಕಂಪನಿಯ ಸಿಬ್ಬಂದಿ ಬಂಧನ.

ಬಸವನಗುಡಿ ಪೊಲೀಸರಿಂದ ಆರೋಪಿಗಳ ಬಂಧನ..

ಮನೋಜ್, ಶಿವು ಬಂಧಿತ ಆರೋಪಿಗಳು..

ಬಂಧಿತರಿಂದ 25ಲಕ್ಷ ಮೌಲ್ಯದ ಚಿನ್ನಾಭರಣಗಳು ಜಪ್ತಿ..

ಬಸವನಗುಡಿ ಠಾಣಾ ವ್ಯಾಪ್ತಿಯ ವ್ಯಕ್ತಿಯೊಬ್ಬರ ಮನೆಯಲ್ಲಿ ಕೆಲಸಕ್ಕಿದ್ದ ಆರೋಪಿ ಮನೋಜ್..

ಒಂದು ವರ್ಷ ಕೆಲಸ ಮಾಡಿ ನಂಬಿಕೆ ಗಳಿಸಿಕೊಂಡಿದ್ದ..

ಈತನನ್ನ ನಂಬಿ ಆಗಾಗ ಒಬ್ಬನನ್ನೇ ಮನೇಲಿ ಬಿಟ್ಟೋಗ್ತಿದ್ದ ಮನೆ ಮಾಲೀಕರು..

ಅದೇ ರೀತಿ ಇತ್ತೀಚೆಗೆ ಹೊರ ಹೋಗಿದ್ದ ಮಾಲೀಕರು..

ಈ ವೇಳೆ ಅಟ್ಟಿಕಾ ಗೋಲ್ಡ್ ಕಂಪನಿಯ ಮ್ಯಾನೇಜರ್ ಶಿವು ಸಹಾಯದಿಂದ ಕಳ್ಳತನ..

ಮನೆಯಲ್ಲಿದ್ದ ಚಿನ್ನಾಭರಣಗಳನ್ನ ಕದ್ದೊಯ್ದಿದ್ದ ಆರೋಪಿಗಳು..

ಘಟನೆ ಸಂಬಂಧ ಬಸವನಗುಡಿ ಠಾಣೆಗೆ ದೂರು ನೀಡಿದ್ದ ಮನೆ ಮಾಲೀಕರು..

ಸದ್ಯ ಆರೋಪಿಗಳನ್ನ ಬಂಧಿಸಿ ಚಿನ್ನಾಭರಣ ಜಪ್ತಿ ಮಾಡಿರೋ ಪೊಲೀಸರು..

ಬಸವನಗುಡಿ ಠಾಣೆಯಲ್ಲಿ ಪ್ರಕರಣ ದಾಖಲು..

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/de…

Please follow and like us:

Leave a Reply

Your email address will not be published. Required fields are marked *

Next Post

ಚ. ವಾಸುದೇವಯ್ಯ ಅವರು ಹೊಸಗನ್ನಡದ ಪಿತಾಮಹರಲ್ಲೊಬ್ಬರೆಂದು ಹೆಸರಾಗಿದ್ದಾರೆ.

Thu Dec 29 , 2022
ವಾಸುದೇವಯ್ಯನವರು 1852ರ ಆಗಸ್ಟ್ 2ರಂದು ಚನ್ನಪಟ್ಟಣದಲ್ಲಿ ಜನಿಸಿದರು. ಅಲ್ಲಿನ ಆಂಗ್ಲೊ-ವರ್ನಾಕ್ಯುಲರ್ ಸ್ಕೂಲಿನಲ್ಲಿ ತಮ್ಮ ಆರಂಭದ ವ್ಯಾಸಂಗವನ್ನು ಮುಗಿಸಿ, ಮುಂದೆ ಬೆಂಗಳೂರಿನ ಸೆಂಟ್ರಲ್ ಕಾಲೇಜಿನಲ್ಲಿ ಮೆಟ್ರಿಕ್ಯುಲೇಷನ್ ಪರೀಕ್ಷೆಯಲ್ಲಿ ಉತ್ತೀರ್ಣರಾದರು. ಅನಂತರ ಮೊದಲನೆಯ ವರ್ಷದ ಎಫ್.ಎ. ತರಗತಿಗೆ ಸೇರಿದರಾದರೂ ಕಾರಣಾಂತರಗಳಿಂದ ತಮ್ಮ ವ್ಯಾಸಂಗವನ್ನು ಮುಂದುವರಿಸಲಾಗಲಿಲ್ಲ. ವಾಸುದೇವಯ್ಯನವರು ಸೆಂಟ್ರಲ್ ಕಾಲೇಜಿನಲ್ಲಿ ಸ್ವಲ್ಪಕಾಲ ಉಪಾಧ್ಯಾಯರಾಗಿ ಕೆಲಸ ಮಾಡಿದ ಬಳಿಕ ವಿದ್ಯಾಭ್ಯಾಸ ಇಲಾಖೆಯ ಇನ್ಸ್ಪೆಕ್ಟರ್ ಜನರಲ್‍ ಅವರ ಕಚೇರಿಯಲ್ಲಿ ಗುಮಾಸ್ತರಾದರು. ಕ್ರಮೇಣ ಆ ಕಚೇರಿಯಲ್ಲಿ ಹಿರಿಯ ಅಧಿಕಾರಿಗಳ […]

Advertisement

Wordpress Social Share Plugin powered by Ultimatelysocial