ನಟ ಬಾಲಕೃಷ್ಣ ಹೇಳಿಕೆ
ತಾರಕ ರತ್ನ ಜೀವನದಲ್ಲಿ ಅಚ್ಚರಿ
ತಾರಕ ರತ್ನ ಕುಸಿದು ಬಿದ್ದು ಪ್ರಜ್ಞಾಹೀನರಾದಾಗ ಅಚ್ಚರಿ ನಡೆದಿತ್ತು
ತೀವ್ರ ಹೃದಯಾಘಾತದ ಬಳಿಕ ಹೃದಯ ಸ್ಥಂಭನವಾಗಿತ್ತು
ವೈದ್ಯರ ಪರಿಶೀಲನೆ ವೇಳೆ ಹೃದಯ ಬಡಿತ ಸ್ಥಬ್ದವಾಗಿತ್ತು
ಬಳಿಕ ಅಚ್ಚರಿಯೆಂಬಂತೆ ಹೃದಯ ಬಡಿತ ಮರಳಿತ್ತು
ವೈದ್ಯರ ಶಿಪಾರಸ್ಸಿನಂತೆ ನಾರಾಯಣ ಹೃದಯಾಲಯಕ್ಕೆ ಶಿಪ್ಟ್
ವೈದ್ಯರು ಬಹಳ ಉತ್ತಮವಾಗಿ ಚಿಕಿತ್ಸೆ ನೀಡುತ್ತಿದ್ದಾರೆ
ತಾರಕ್ ಸಹ ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾನೆ
ಕೆಲವೊಮ್ಮೆ ಕಣ್ಣು ಮಿಟಕಿಸುವುದು, ದೇಹ ಅಲುಗಾಡುವುದು ಕಂಡು ಬರುತ್ತಿದೆ
ಚಿಕಿತ್ಸೆಗೆ ಸ್ಪಂಧಿಸಿ ಔಷಧ ಉಪಚಾರಕ್ಕೆ ಸಮಯ ತೆಗೆದುಕೊಳ್ಳುತ್ತದೆ
ತಾರಕ್ ಶೀಘ್ರ ಗುಣಮುಖರಾಗಲು ಎನ್ಟಿಆರ್ ಮತ್ತು ರಾಜ್ ಕುಮಾರ್ ಅಭಿಮಾನಿಗಳು ಹಾರೈಕೆ
ಅಭಿಮಾನಿಗಳ ಶುಭ ಹಾರೈಕೆಗೆ ಚಿರ ಋಣಿ
ಇನ್ನೂ ತಾರಕ್ ಆರೋಗ್ಯ ವಿಚಾರಿಸಲು ಶಿವರಾಜ್ ಕುಮಾರ್ ಆಗಮಿಸಿದ್ದಾರೆ
ರಾಜ್ ಕುಮಾರ್ ಮತ್ತು ನಮ್ಮ ಕುಟುಂಬದ ನಡುವೆ ಉತ್ತಮ ಬಾಂಧವ್ಯ ಇದೆ
ಸಹೋದರ ಪುನೀತ್ ಅಗಲಿಕೆ ಬಗ್ಗೆ ಬೇಸರ ಇದೆ ಎಂದು ಬಾವುಕರಾದ ಬಾಲಕೃಷ್ಣ.
https://play.google.com/store/apps/details?id=com.speed.newskannada