ಸ್ಯಾಂಡಲ್​ವುಡ್​ ಯುವನಟ ಧನುಷ್ ನಿಧನ.

ಕನ್ನಡದಲ್ಲಿ ಕೆಲ ಸಿನಿಮಾಗಳನ್ನು ಮಾಡಿ ಜನಪ್ರಿಯರಾಗಿದ್ದ ಧನುಷ್ ಸಾವನ್ನಪ್ಪಿದ್ದು, ಸ್ಯಾಂಡಲ್​ವುಡ್​ಗೆ ಅಘಾತ ಉಂಟುಮಾಡಿದೆ. ಪ್ಯಾರ್ ಕಾ ಗೋಲ್ ಗುಂಬಜ್, ಕೊಟ್ಲಲ್ಲಪ್ಪೋ ಕೈ, ಸಂಪಿಗೆ ಹಳ್ಳಿ, ಲೀಡರ್ ,ಸ್ನೇಹಿತ ಚಿತ್ರಗಳಲ್ಲಿ ನಟ ಧನುಷ್ ಅಭಿನಯಸಿದ್ದಾರೆ. ಕಳೆದವಾದ ಲಡಾಕ್ ಗೆ ಶೂಟಿಂಗ್ ಗೆ ಹೋಗಿದ್ದ ವೇಳೆ ಅನಾರೋಗ್ಯಕ್ಕೆ ತುತ್ತಾಗಿದ್ದ ನಟ ಧನುಷ್ ಆಸ್ಪತ್ರೆಗೆ ದಾಖಲಾಗಿದ್ರು. ಲಡಾಕ್ ವಾತಾವರಣದಿಂದ ನಟ ಧನುಷ್ ಆರೋಗ್ಯದಲ್ಲಿ ಏರುಪೇರು ಉಂಟಾಗಿತ್ತು. ನಟ ಧನುಷ್ ನ್ಯೂಮೋನಿಯಾದಿಂದ ಬಳಲುತ್ತಿದ್ದರು.

ನ್ಯೂಮೋನಿಯಾಗೆ ನಟ ಧನುಷ್ ಬಲಿ ಆಗಿದ್ದಾರೆ.

ನಿನ್ನೆ ರಾತ್ರಿ 10:45ಕ್ಕೆ ಚಿಕಿತ್ಸೆ ಫಲಿಸಬಾಗಲಕೋಟೆ ಜಿಲ್ಲೆಯ ಕೋಡಿಹಾಳ ಗ್ರಾಮದಲ್ಲಿ ಯುವನಟ ಧನುಷ್​ ಅಂತ್ಯಕ್ರಿಯೆ ನಡೆಸಲಾಗಿದೆ.ದೆ ಬೆಂಗಳೂರಿನ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಸ್ಯಾಂಡಲ್​ವುಡ್​ ನ ಅನೇಕ ನಟ-ನಟಿಯರು ಧನುಷ್ ಸಾವಿಗೆ ಸಂತಾಪ ಸೂಚಿಸಿದ್ದಾರೆ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

'ಪಾಕ್'ನೊಂದಿಗೆ ಯಾವಾಗ್ಲೂ ಸಾಮಾನ್ಯ ಸಂಬಂಧ ಬಯಸ್ತೇವೆ, ಆದ್ರೆ.

Thu Jan 19 , 2023
ನವದೆಹಲಿ : ಶಾಂತಿ ಕುರಿತು ಪಾಕಿಸ್ತಾನ ಪ್ರಧಾನಿ ಶಹಬಾಜ್ ಷರೀಫ್ ಅವರ ಹೇಳಿಕೆಗೆ ಭಾರತ ಗುರುವಾರ (ಜನವರಿ 19) ಪ್ರತಿಕ್ರಿಯಿಸಿದ್ದು, ಭಯೋತ್ಪಾದನೆಯನ್ನ ನಿರ್ಮೂಲನೆ ಮಾಡುವವರೆಗೂ ಯಾವುದೇ ಮಾತುಕತೆ ನಡೆಯುವುದಿಲ್ಲ ಎಂದು ಭಾರತೀಯ ವಿದೇಶಾಂಗ ಸಚಿವಾಲಯ ಹೇಳಿದೆ. ‘ನಾವು ಯಾವಾಗಲೂ ಪಾಕಿಸ್ತಾನದೊಂದಿಗೆ ಸಾಮಾನ್ಯ ಸಂಬಂಧವನ್ನ ಬಯಸುತ್ತೇವೆ, ಆದರೆ ಭಯೋತ್ಪಾದನೆ ಸಂಭವಿಸಬಾರದು ಎಂಬುದು ಯಾವಾಗಲೂ ಭಾರತದ ನಂಬಿಕೆಯಾಗಿದೆ’ ಎಂದು ವಿದೇಶಾಂಗ ಸಚಿವಾಲಯದ ವಕ್ತಾರ ಅರಿಂದಮ್ ಬಾಗ್ಚಿ ಹೇಳಿದರು. ಇತ್ತೀಚೆಗೆ, ಪಾಕಿಸ್ತಾನವು ‘ಪಾಠ’ ಕಲಿತಿದೆ […]

Advertisement

Wordpress Social Share Plugin powered by Ultimatelysocial