ಅಧಿಕಾರಿಗಳ ಬಳಿ ʼಪ್ರಧಾನಿ ಮೋದಿʼ ಅಸಮಾಧಾನ;

ಚಂಡೀಗಢ: ಪ್ರಧಾನ ಮಂತ್ರಿಗಳ ಭದ್ರತೆಯಲ್ಲಿ ದೊಡ್ಡ ಲೋಪ ಉಂಟಾದ ಹಿನ್ನೆಲೆಯಲ್ಲಿ ಪಂಚಾಬ್‌ನ ಫಿರೋಜ್ ಪುರ(Ferozepur)ದಲ್ಲಿ ಬುಧವಾರ ನಡೆಯಬೇಕಿದ್ದ ಪ್ರಧಾನಿ ನರೇಂದ್ರ ಮೋದಿ(Prime Minister Narendra Modi) ಅವರ ಮೊದಲ ರ್ಯಾಲಿ(first rally)ಯನ್ನ ರದ್ದುಗೊಳಿಸಲಾಗಿದ್ದು, ಪ್ರಧಾನಿ ನವದೆಹಲಿಗೆ ವಾಪಸ್‌ ಆಗಿದ್ದಾರೆ.

ಇನ್ನು ದೆಹಲಿಗೆ ವಾಪಸಾಗುವಾಗ ಭಟಿಂಡಾ ಸೆಕ್ಯೂರಿಟಿ ಅಧಿಕಾರಿಗಳ ಜೊತೆ ಪ್ರಧಾನಿ ಮೋದಿ ಮಾತನಾಡಿದ್ದು, ಈ ವೇಳೆ ತೀವ್ರ ಅಸಮಾಧಾನ ವ್ಯಕ್ತ ಪಡಿಸಿದ್ದಾರೆ. ಪ್ರಧಾನಿ ಮೋದಿ, ‘ಏರ್‌ಪೋರ್ಟ್‌ವರೆಗೆ ಜೀವಂತವಾಗಿ ವಾಪಸ್‌ ಬಂದಿದ್ದೇನೆ. ನಿಮ್ಮ ಸಿಎಂಗೆ ನನ್ನ ಧನ್ಯವಾದ ತಿಳಿಸಿಬಿಡಿ’ ಎಂದಿದ್ದಾರೆ ಎನ್ನಲಾಗ್ತಿದೆ.

ಈ ನಡುವೆ ಭದ್ರತಾ ಲೋಪದ ಕುರಿತು ಮಾತನಾಡಲು ಪಂಜಾಪ್‌ ಮುಖ್ಯಮಂತ್ರಿಗಳಿಗೆ ಫೋನ್‌ ಮಾಡಿದ್ರೆ, ಕರೆಯನ್ನೇ ಸ್ವೀಕರಿಸುತ್ತಿಲ್ಲ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಆರೋಪಿಸಿದ್ದಾರೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಕತ್ರೀನಾ-ವಿಕ್ಕಿ ಮನೆ ಬಾಡಿಗೆ ಅಬ್ಬಾ..ಇಷ್ಟೊಂದು ದುಬಾರಿ!

Wed Jan 5 , 2022
ಬಾಲಿವುಡ್ ನಟ ವಿಕ್ಕಿ ಕೌಶಲ್ ಹಾಗೂ ಕತ್ರಿನಾ ಕೈಫ್ ಡಿಸೆಂಬರ್ 9 ರಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ರಾಜಸ್ಥಾನದ ಸಿಕ್ಸ್ ಸೆನ್ಸಸ್ ಫೋರ್ಟ್ ಹೋಟೆಲ್‌ನಲ್ಲಿ ವಿಕ್ಕಿ ಕೌಶಲ್ ಹಾಗೂ ಕತ್ರಿನಾ ಕೈಫ್ ಅವರ ವಿವಾಹ ಮಹೋತ್ಸವ ಗ್ರ್ಯಾಂಡ್ ಆಗಿ ನಡೆದಿದ್ದು ಎಲ್ಲರಿಗೂ ತಿಳಿದಿದೆ. ವಿಕ್ಕಿ ಕೌಶಲ್ ಮತ್ತು ಕತ್ರಿನಾ ಕೈಫ್ ಅವರ ರಾಯಲ್ ವೆಡ್ಡಿಂಗ್‌ಗೆ ಕುಟುಂಬಸ್ಥರು ಹಾಗೂ ಚಿತ್ರರಂಗದ ಕೆಲ ತಾರೆಯರು ಸಾಕ್ಷಿಯಾಗಿದ್ದರು. ವಿಕ್ಕಿ ಕೌಶಲ್ ಹಾಗೂ ಕತ್ರಿನಾ ಕೈಫ್ […]

Advertisement

Wordpress Social Share Plugin powered by Ultimatelysocial