ಉಪಚುನಾವಣೆ ನಂತರ ಮತ್ತೆ ಬಂಡೆ ಹಾಗೂ ರಾಜಾಹುಲಿ ಮುಖಾಮುಖಿ..!!

ಉಪಚುನಾವಣೆಯಲ್ಲಿ ಮುಖಾಮುಖಿಯಾಗಿದ್ದ ಟ್ರಬಲ್ ಶೂಟರ್ ಡಿಕೆಶಿ ಹಾಗೂ ರಾಜಾಹುಲಿ ಬಿ.ಎಸ್. ಯಡಿಯೂರಪ್ಪ ಇಬ್ಬರು ಇಂದು ಡಿಕೆಶಿ ಮಗಳ ನಿಶ್ಚಿತಾರ್ತದಲ್ಲಿ ಒಟ್ಟಿಗೆ ಕಾಣಿಸಿಕೊಂಡಿದ್ದಾರೆ. ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ ಶಿವಕುಮಾರ್ ಅವರ ಪುತ್ರಿ ಐಶ್ವರ್ಯ ಮತ್ತು ಮಾಜಿ ಮುಖ್ಯಮಂತ್ರಿಗಳಾದ ಎಸ್.ಎಂ ಕೃಷ್ಣ ಅಳಿಯ, ದಿ. ಸಿದ್ದಾರ್ಥ ಹೆಗಡೆ ಪುತ್ರ ಅಮರ್ಥ್ಯ ಹೆಗಡೆ ಅವರ ವಿವಾಹ ನಿಶ್ಚಿತಾರ್ಥ ಕಾರ್ಯಕ್ರಮದಲ್ಲಿ ಸನ್ಮಾನ್ಯ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಭಾಗವಹಿಸಿ ಶುಭ ಕೋರಿದರು.

 

ಇನ್ನೂ ಓದಿ ;BIG BREAKING : ಸಿಎಂ ಬದಲಾವಣೆ ಮುನ್ಸೂಚನೆ ನೀಡಿದ ಕೆ.ಎನ್ ರಾಜಣ್ಣ..!?

Please follow and like us:

Leave a Reply

Your email address will not be published. Required fields are marked *

Next Post

ಮನೆಯವರು ಪ್ರೀತಿ ನಿರಾಕರಿಸಿದ್ದಕ್ಕೆ ಪ್ರೇಮಿಗಳು ನಾಲೆಗೆ ಬಿದ್ದು ಆತ್ಮಹತ್ಯೆ..!?

Thu Nov 19 , 2020
ಇಬ್ಬರ ಮನೆಯಲ್ಲಿ ಪ್ರೀತಿ ನಿರಾಕರಿಸಿದ್ದಕ್ಕೆ ಪ್ರೇಮಿಗಳಿಬ್ಬರು ನಾಲೆಗೆ ಬಿದ್ದು ಆತ್ಮ ಹತ್ಯೆ ಮಾಡಿಕೊಂಡಿರುವ ಘಟನೆ ಚನ್ನರಾಯಪಟ್ಟಣ ತಾ. ಬಾಗೂರು- ನವಿಲೆ ಸುರಂಗ ಮಾರ್ಗದ ಬಳಿ ನಡೆದಿದೆ. ಇನ್ನೂ ಈ ನಾಲೆಯ ಬಳಿ ಮಂಗಳವಾರದಿಂದ ಒಂದು ಬೈಕ್ ಹಾಗೂ ಇಬ್ಬರು ಪ್ರೇಮಿಗಳ ಚಪ್ಪಲಿಗಳು ಪತ್ತೆಯಾಗಿದ್ದವು. ೩ ದಿನದಿಂದ ಈ ಚಪ್ಪಲಿಗಳನ್ನ ಗಮನಿಸಿದ ಸ್ಥಳಿಯರಿಗೆ ಪ್ರೇಮಿಗಳು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಸ್ಥಳೀಯ ಪೊಲೀಸ್ ಠಾಣೆಗೆ ಮಾಹಿತಿಯನ್ನು ನೀಡಿದ್ದಾರೆ. ಇನ್ನೂ ಸ್ಥಳಕ್ಕೆ ಚನ್ನರಾಯಪಟ್ಟಣ ಪೊಲೀಸರು ಪರಿಶೀಲಿಸಿ  […]

Advertisement

Wordpress Social Share Plugin powered by Ultimatelysocial