ಸರ್ಕಾರ ತನ್ನ ನಿಲುವಿಗೆ ಬದ್ಧವಾಗಿದೆ ರೈತರು ಚರ್ಚೆಗೆ ಸಿದ್ಧರಿದ್ದರೆ ನಾವೂ ಸಿದ್ಧರಿದ್ದೇವೆ,ವಿಧಾನಸೌಧದಲ್ಲಿ ಕೃಷಿ ಸಚಿವ ಬಿ.ಸಿ ಪಾಟೀಲ್ ಹೇಳಿಕೆ .ರೈತರು ಸುಮ್ಮನೆ ಪ್ರತಿಭಟನೆ ಮಾಡಿದಾಗಲೆಲ್ಲಾ ಹೋಗಲು ಆಗೋದಿಲ್ಲ ಮೊದಲು ಸಿಎಂ ನನಗೆ ಹೇಳಬೇಕು,ಆಗ ನಾನು ಹೋಗುತ್ತೇನೆ, ಭೂಸುಧಾರಣಾ ಹಾಗೂ ಎಪಿಎಂಸಿ ವಿಧೇಯಕ ಅಂಗೀಕಾರವಾಗಿದೆ ಎಂದು ವಿಧಾನಸೌಧದಲ್ಲಿ ಕೃಷಿ ಸಚಿವ ಬಿ.ಸಿ ಪಾಟೀಲ್ ಹೇಳಿಕೆ ನೀಡಿದ್ದಾರೆ.
ಇದನ್ನೂ ಓದಿ : ಮಾರಕಾಸ್ತ್ರಗಳಿಂದ ಬರ್ಬರ ಕೊಲೆ
Please follow and like us:
Thu Dec 10 , 2020
ಹೊಲದಲ್ಲಿ ಕೆಲಸ ಮಾಡುತ್ತಿದ್ದವರ ಮೇಲೆ ಕರಡಿ ದಾಳಿ ಮಾಡಿರುವ ಘಟನೆಯು ಮಧುಗಿರಿ ತಾಲ್ಲೂಕಿನ ಸಿದ್ದಾಪುರ ಮತ್ತು ಬಸವಹಳ್ಳಿ ಗ್ರಾಮ ದಲ್ಲಿ ನಡೆದಿದೆ. 2 ಕರಡಿಯು ಏಕಾಏಕಿ ಲಕ್ಷಮ್ಮ ಮತ್ತು ಜ್ಯೋತಿ ಮೇಲೆ ದಾಳಿ ಮಾಡಿದ್ದು, ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಜಿಲ್ಲಾ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ, ಇದನ್ನೂ ಓದಿ:ಬೈರತಿ ಬಸವರಾಜ್ ಮತ್ತು ಶ್ರೀ ಕೋಡಂದ ರಾಮ ಸ್ವಾಮಿ ಗೋವುಗಳಿಗೆ ಪೂಜೆ Please follow and like us: