ಅಲರ್ಜಿಯಿಂದ ಪಾರಾಗಲು ಅನುಸರಿಸಿ ಈ ʼಉಪಾಯʼ

ಮಕ್ಕಳ ತ್ವಚೆ ಬಹಳ ಕೋಮಲವಾಗಿರುವುದರಿಂದ ಧೂಳು, ಇನ್ನಿತರ ಕಾರಣಗಳಿಂದ ಬಹಳ ಬೇಗ ಅರ್ಲಜಿಯಾಗುತ್ತದೆ. ಈ ಸಮಸ್ಯೆಯನ್ನು ದೂರವಾಗಿಸಲು ಈ ಟಿಪ್ ಫಾಲೋ ಮಾಡಿ.

 

ಮಗುವಿಗೆ ಪ್ರತಿದಿನ ಸ್ನಾನ ಮಾಡಿಸುವ ಮೊದಲು ದೇಹವನ್ನು ಕೊಬ್ಬರಿ ಎಣ್ಣೆಯಿಂದ ಮಸಾಜ್ ಮಾಡುತ್ತಾರೆ.

ಆ ವೇಳೆ ಕೊಬ್ಬರಿ ಎಣ್ಣೆ ಬಿಸಿ ಮಾಡಿ ಅದಕ್ಕೆ ಸ್ವಲ್ಪ ಶುದ್ಧ ಅರಿಶಿನ ಪುಡಿಯನ್ನು ಮಿಕ್ಸ್ ಮಾಡಿ ಅದರಿಂದ ಮಸಾಜ್ ಮಾಡಿ ಸ್ನಾನ ಮಾಡಿಸಿದರೆ ಮಗುವಿನ ತ್ವಚೆ ಸದಾ ಆರೋಗ್ಯವಾಗಿರುತ್ತದೆ. ಯಾವುದೇ ಅಲರ್ಜಿ ಸಮಸ್ಯೆ ಕಾಡುವುದಿಲ್ಲ.

ಮನೆಯಿಂದ ಹೊರ ಹೋಗುವ ಸಂದರ್ಭ ಬಂದಾಗ ಕೈ, ಕಾಲಿಗೆ ತೆಳುವಾಗಿ ತೆಂಗಿನೆಣ್ಣೆ ಹಚ್ಚಿ. ಹೊರಗಿನಿಂದ ಬಂದಾಕ್ಷಣ ಕೈ ಕಾಲು ತೊಳೆಯಿರಿ. ಮಕ್ಕಳಿಗೆ ದಿನಕ್ಕೆರಡು ಬಾರಿ ಸ್ನಾನ ಮಾಡಿಸಿ. ರಾತ್ರಿ ಮಲಗುವ ಮುನ್ನ ತುಸು ಬಿಸಿ ನೀರಿನಲ್ಲಿ ಸ್ನಾನ ಮಾಡಿಸುವುದರಿಂದ ತ್ವಚೆ ಪರಿಶುದ್ಧವಾಗುತ್ತದೆ ಮಾತ್ರವಲ್ಲ ಮಕ್ಕಳು ಚೆನ್ನಾಗಿ ನಿದ್ದೆ ಮಾಡುತ್ತಾರೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಇನ್ಮುಂದೆ ಟಿಪ್ಪು ಸುಲ್ತಾನ್‌ 'ಮೈಸೂರು ಹುಲಿ ಅಲ್ಲ', ಪಠ್ಯದ ಕಡಿತಕ್ಕೆ ಮುಂದಾದ ರಾಜ್ಯ ಸರ್ಕಾರ

Tue Mar 29 , 2022
ಬೆಂಗಳೂರು: ಶಾಲಾ ಪಠ್ಯದಲ್ಲಿ ಟಿಪ್ಪು ಸುಲ್ತಾನ್‌ ಗೆ ಸಂಬಂಧಪಟ್ಟಂತೆ ಇರಲಾಗಿರುವ ಮೈಸೂರು ಹುಲಿ ಎನ್ನುವ ಹೆಸರಿಗೆ ಕೊಕ್‌ ನೀಡಲು ಪಠ್ಯ ಪುಸ್ತಕ ಸಮಿತಿ ಮುಂದಾಗಿದೆ ಎನ್ನಲಾಗಿದೆ. ಪಠ್ಯ ಪುಸ್ತಕ ಸಮಿತಿ ಅಧ್ಯಕ್ಷ ರೋಹಿತ್ ಚಕ್ರತೀರ್ಥ ಈಗಾಗಲೇ ಮೈಸೂರು ಹುಲಿ ಎನ್ನುವ ಪದಕ್ಕೆ ವಿರೋಧ ವ್ಯಕ್ತಪಡಿಸಿದ್ದು, ಈ ಬಿರುದು ಯಾರು ನೀಡಿದ್ದಾರೆ ಅಂತ ಪ್ರಶ್ನೆ ಮಾಡಿದ್ದಾರೆ.ಟಿಪ್ಪುವಿಗೆ ಸಂಬಂಧಪಟ್ಟಂತೆ ಪರಿಷ್ಕರಣೆ ಪಠ್ಯ ಮಾಡಲಿದ್ದು, ಟಿಪ್ಪುವನ್ನು ಇನ್ಮುಂದೆ ಹೊಸ ರೀತಿಯಲ್ಲಿ ಮಕ್ಕಳು ಓದಲಿದ್ದಾರೆ ಎನ್ನಲಾಗಿದ್ದು, […]

Advertisement

Wordpress Social Share Plugin powered by Ultimatelysocial