ಕಾಂಗ್ರೆಸ್ ಪಕ್ಷದಿಂದ ಜಲ- ಜನಾಂದೋಲನಕ್ಕೆ ಸಕಲ ಸಿದ್ಧತೆ…
ಹುಬ್ಬಳ್ಳಿಯ ನೆಹರು ಮೈದಾನದಲ್ಲಿ ನಡೆಯುತ್ತಿರುವ ಜನಾಂದೋಲನ…
ದೊಡ್ಡದಾದ ವೇದಿಕೆ ನಿರ್ಮಿಸಿದ ಕಾಂಗ್ರೆಸ್…
ಸು.೨೦ ಸಾವಿರಕ್ಕೂ ಹೆಚ್ಚು ಜನರು ಭಾಗಿಯಾಗುವ ನಿರೀಕ್ಷೆ…
೧೮ ವಿಧಾನಾಸಭೆ ಕ್ಷೇತ್ರದ ಕಾಂಗ್ರೆಸ್ ಮುಖಂಡರರು, ರೈತರು, ಜನ ಸಾಮಾನ್ಯರು ಭಾಗಿಯಾಗುವ ಸಾಧ್ಯತೆ…
ಮಧ್ಯಾಹ್ನ ೩ ಗಂಟೆಗೆ ನಡೆಯಲಿರುವ ಸಮಾವೇಶ..
ಸಮಾವೇಶದಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪಸಿಂಗ್ ಸುರ್ಜೇವಾಲ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ, ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಸೇರಿದಂತೆ ಅನೇಕರು ಭಾಗಿಯಾಗಲಿದ್ದಾರೆ…
ಮಹಾದಾಯಿ ನದಿ ತಿರುವು ಹಾಗೂ ಕಳಸಾ ಬಂಡೂರಿ ನಾಲಾ ಯೋಜನೆ ಅನುಷ್ಠಾನದ ಲ್ಲಿ ಬಿಜೆಪಿ ಇಚ್ಚಾಶಕ್ತಿ ಪ್ರಶ್ನಿಸಿ ನಡೆಯುತ್ತಿರುವ ಸಮಾವೇಶ..
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/details?id=com.speed.newskannada