ಅಂಬಿರಾವ್ ಮುಂದೆ ನಾನು ಶೂನ್ಯವೆಂದು ಸತೀಶ್ ಜಾರಕಿಹೊಳಿ ಬೇಸರ

ಬೆಳಗಾವಿ ಅತ್ಯಂತ ದೊಡ್ಡ ಜಿಲ್ಲೆಯಾಗಿದ್ದು, ಮೂರು ಜಿಲ್ಲೆಯಾಗುವಷ್ಟು ವಿಸ್ತಾರವಾಗಿದೆ ಎಂದು ನಮ್ಮ ಒತ್ತಾಯವಿದೆ ಎಂದು ಮಾಜಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು.

ಬೆಳಗಾವಿಯಲ್ಲಿ ಮಾತನಾಡಿದ ಅವರು ಇದೇ ವೇಳೆ ರಮೇಶ್ ಜಾರಕಿಹೊಳಿ ಅಳಿಯ ಅಂಬಿರಾವ್ ಪಾಟೀಲ್ ವಿರುದ್ಧವೂ ವಾಗ್ದಾಳಿ ನಡೆಸಿದರು. ಅವರ ಪ್ರಾಬಲ್ಯ ಬಹಳ ಇದ್ದು, ಜನರಿಗೆ ಸುಖಾ ಸುಮ್ಮನೆ ತೊಂದರೆ ಕೊಡುತ್ತಿದ್ದಾರೆ. ಇದನ್ನು ನೋಡಿ ಸುಮ್ಮನೇ ಕುಳಿತುಕೊಳ್ಳಲು ಸಾಧ್ಯವಿಲ್ಲ ಎಂದು ಸತೀಶ್ ಜಾರಕಿಹೊಳಿ ಹೇಳಿದರು.

ಗೋಕಾಕ್ ನಲ್ಲಿ ಕತ್ತೆಗೆ ಲತ್ತೆ ಪೆಟ್ಟು ಎಂದು ಆಗಾಗ ಎಚ್ಚರಿಸುತ್ತಿರಬೇಕು. ಇಲ್ಲದಿದ್ದರೆ ಅಂಬಿರಾವ್ ಬೆಂಬಲಿಗರು ಜನರನ್ನು ಹೆದರಿಸುವುದು ಬೆದರಿಸುವುದು ಮಾಡುತ್ತಾರೆ. ಇನ್ನು ಮುಂದೆ ನಾನು ಜನರ ಪರವಾಗಿ ನಿಂತು ಬಿಸಿ ಮುಟ್ಟಿಸುವ ಕೆಲಸ ಮಾಡುತ್ತೇನೆ ಎಂದರು.

Please follow and like us:

tmadmin

Leave a Reply

Your email address will not be published. Required fields are marked *

Next Post

ಮಂಗಳೂರಿಗೆ ಬಂದಿಳಿದ ಬಾಲಿವುಡ್ ಬೆಡಗಿ ಐಶ್ವರ್ಯಾ ರೈ ಬಚ್ಚನ್

Thu Oct 3 , 2019
ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನೆರೆದಿದ್ದ ಜನರಿಗೆ ಇಂದು ಭಾನುವಾರ ಅಚ್ಚರಿ ಕಾದಿತ್ತು. ಪ್ರಯಾಣಿಕರನ್ನು ಬರಮಾಡಿಕೊಳ್ಳಲು ವಿಮಾನ ನಿಲ್ದಾಣಕ್ಕೆ ಬಂದಿದ್ದವರಿಗೆ ನಿಜಕ್ಕೂ ಪರಮಾಶ್ಚರ್ಯ. ಇಂದು ಐಶ್ವರ್ಯಾ ರೈ ಬಚ್ಚನ್ ಹಾಗೂ ಪತಿ ಅಭಿಷೇಕ್ ಬಚ್ಚನ್ ಮಂಗಳೂರಿಗೆ ಆಗಮಿಸಿದ್ದರು. ಮಂಗಳೂರು ಮೂಲದವರಾಗಿರುವ ಐಶ್ವರ್ಯಾ ರೈ ತನ್ನ ಚಿಕ್ಕಪ್ಪನ ಶ್ರಾದ್ಧ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಮಂಗಳೂರಿಗೆ ಆಗಮಿಸಿದ್ದಾರೆ. Please follow and like us:

Advertisement

Wordpress Social Share Plugin powered by Ultimatelysocial