ಬೆಳಗಾವಿಯ ಖಾಸಗಿ ಹೋಟೆಲ್ನಲ್ಲಿ ರಾತ್ರಿ 8ಕ್ಕೆ ಅಮಿತ್ ಶಾ ಸಭೆ
ಯುಕೆ27 ಹೋಟೆಲ್ಗೆ ಆಗಮಿಸಿದ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ
ಶಾಸಕ ಮಹಾಂತೇಶ ದೊಡಗೌಡರ, ಎಂಎಲ್ಸಿ ಹನುಮಂತ ನಿರಾಣಿ
ಮಾಜಿ ಶಾಸಕ ಅರವಿಂದ ಪಾಟೀಲ್, ಜಗದೀಶ್ ಮೆಟಗುಡ್ ಸೇರಿ ಹಲವರ ಆಗಮನ
ರಾತ್ರಿ 8 ಗಂಟೆಗೆ ಒಂದೇ ಸಭೆ ನಡೆಸಲಿರುವ ಕೇಂದ್ರ ಗೃಹಸಚಿವ ಅಮಿತ್ ಶಾ
ಪಕ್ಷದ ಪ್ರಮುಖ ನಾಯಕರು, ಹಾಲಿ ಮಾಜಿ ಸಚಿವರು, ಶಾಸಕರು, ಸಂಸದರು
ಮೂರು ಸಂಘಟನಾತ್ಮಕ ಜಿಲ್ಲೆಗಳ ಅಧ್ಯಕ್ಷರು, ಪದಾಧಿಕಾರಿಗಳ ಸಭೆ
ಬೆಳಗಾವಿ ಮಹಾನಗರ, ಬೆಳಗಾವಿ ಗ್ರಾಮೀಣ, ಚಿಕ್ಕೋಡಿ ಸಂಘಟನಾತ್ಮಕ ಜಿಲ್ಲೆಗಳ ಪದಾಧಿಕಾರಿಗಳು.
https://play.google.com/store/apps/details?id=com.speed.newskannada