ಅಭೂತಪೂರ್ವ ಬೆಂಬಲ ನೀಡಿದಕ್ಕೆ ಯಾದಗಿರಿ ಜನರಿಗೆ ಧನ್ಯವಾದಗಳು, ಕಲ್ಯಾಣ ಕರ್ನಾಟಕ ಭಾಗದಲ್ಲಿ ಕಮಲ ಅರಳಲಿದೆ. ಶಾಸಕ ವೆಂಕಟರೆಡ್ಡಿ ಮುದ್ನಾಳ ಅವರನ್ನು ಗೆಲ್ಲಿಸಿ, ರಾಜ್ಯದಲ್ಲಿ ಪೂರ್ಣ ಬಹುಮತದ ಸರ್ಕಾರ ಬರಲು
ಬಿಜೆಪಿಗೆ ಬೆಂಬಲಿಸಬೇಕಿದೆ.
ಬಿಜೆಪಿ ಸರ್ಕಾರ ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯ ಮಾಡಿದೆ. ಮುಸ್ಲಿಂ ಮೀಸಲಾತಿ ರದ್ದು ಮಾಡಿ, ಒಕ್ಕಲಿಗ, ಲಿಂಗಾಯತ, SC, St ಸಮುದಾಯಕ್ಕೆ ಮೀಸಲಾತಿ ಕಲ್ಪಿಸಲಾಗಿದೆ. ಕಾಂಗ್ರೆಸ್ ನಾಯಕರ ವಿರುದ್ಧ ಅಮಿತ್ ಷಾ ವಾಗ್ದಾಳಿ.
https://play.google.com/store/apps/details?id=com.speed.newskannada