ಹುಬ್ಬಳ್ಳಿಗೆ ಚಾಣಕ್ಯ ಅಮಿತ್ ಶಾ ಆಗಮನ ಬಿಗಿ ಬಂದೋಬಸ್ತ್ ನಿಯೋಜನೆ.

 

ವಾಣಿಜ್ಯನಗರಿ ಹುಬ್ಬಳ್ಳಿಯ ವಿಮಾನ ನಿಲ್ದಾಣಕ್ಕೆ ಆಗಮಿಸಲಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಲು ಸ್ಥಳೀಯ ನಾಯಕರ ದಂಡು ವಿಮಾನ ನಿಲ್ದಾಣಕ್ಕೆ ಆಗಮಿಸಿದೆ. ಕೆಲವೇ ಕ್ಷಣಗಳಲ್ಲಿ ಹುಬ್ಬಳ್ಳಿಗೆ ಅಮೀತ್ ಶಾ ಬಂದಿಳಿಯಲಿದ್ದಾರೆ. ವಿಶೇಷ ವಿಮಾನದ ಮೂಲಕ ಚುನಾವಣಾ ಚಾಣಕ್ಯ ಆಗಮಿಸಲಿದ್ದು, ಅಮೀತ್ ಶಾ ಆಗಮನದ ಹಿನ್ನೆಲೆ ಹುಬ್ಬಳ್ಳಿಯ ವಿಮಾನ ನಿಲ್ದಾಣದ ಸುತ್ತ ಬಿಗಿ ಬಂದೋಬಸ್ತ್ ನಿಯೋಜನೆ ಮಾಡಲಾಗಿದೆ.ಇನ್ನೂ ವಿಶೇಷ ವಿಮಾನದ ಮೂಲಕ ಹುಬ್ಬಳ್ಳಿಯ ವಿಮಾನ ನಿಲ್ದಾಣಕ್ಕೆ ಬಂದಿಳಿಯಲಿರುವ ಚಾಣಕ್ಯ, ಬಳ್ಳಾರಿ ಜಿಲ್ಲೆಯ ಸಂಡೂರು ಕಾರ್ಯಕ್ರಮದ ಹಿನ್ನಲೆ ಅಮೀತ್ ಶಾ ಆಗಮಿಸಿದ್ದಾರೆ. ಹುಬ್ಬಳ್ಳಿಗೆ ಬಂದಿಳಿದು ನಂತರ ಹೆಲಿಕಾಪ್ಟರ್ ಮೂಲಕ ಸಂಡೂರಿಗೆ ತೆರಳಲಿರೋ ಅಮೀತ್ ಶಾ. ಅಮೀತ್ ಶಾ ಸ್ವಾಗತಿಸಲು ವಿಮಾನ ನಿಲ್ದಾಣಕ್ಕೆ ಮಾಜಿ‌ ಸಿಎಂ ಜಗದೀಶ ಶೆಟ್ಟರ್, ಅರವಿಂದ ಬೆಲ್ಲದ್ ಹಾಗೂ ಹಲವು ಗಣ್ಯರು ಆಗಮಿಸಿದ್ದಾರೆ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ದುಬೈನಲ್ಲಿ ಬಸ್ -ಕಂಟೇನರ್ ಮಧ್ಯೆ ಭೀಕರ ಅಪಘಾತ!

Thu Feb 23 , 2023
ರಾಯಚೂರು : ರಾಯಚೂರಿನಿಂದ ಉಮ್ರಾ ಯಾತ್ರೆಗೆ ತೆರಳಿದ್ದ ಇಡೀ ಕುಟುಂಬ ದುಬೈನಲ್ಲಿ ಬಸ್ ಹಾಗೂ ಕಂಟೇನರ್ ನಡುವಿನ ಭೀಕರ ರಸ್ತೆ ಅಪಘಾತಕ್ಕೆ ಒಳಗಾಗಿದ್ದು, ರಾಯಚೂರು ಮೂಲದ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಓರ್ವನ ಸ್ಥಿತಿ ಗಂಭೀರವಾದ ಘಟನೆ ಬೆಳಕಿಗೆ ಬಂದಿದೆ.  ಬ್ರವರಿ 14 ರಂದು ನಗರದಿಂದ ಮೆಕ್ಕಾ, ಮದೀನಾಕ್ಕೆ ತೆರಳಿದ್ದರು. ಫೆಬ್ರವರಿ 22 ರಂದು ಬೆಳಗಿನ ಜಾವ ಶಫಿ ಕುಟುಂಬ ಪ್ರಯಾಣಿಸುತ್ತಿದ್ದ ಬಸ್ ಕಂಟೇನರ್‌ಗೆ ಡಿಕ್ಕಿ ಹೊಡೆದಿದೆ. ಬಸ್ ಡಿಕ್ಕಿ ಹೊಡೆದ ರಭಸಕ್ಕೆ […]

Advertisement

Wordpress Social Share Plugin powered by Ultimatelysocial