ಮಹಾರಾಷ್ಟ್ರದ ಸಚಿವರ ವಿರುದ್ಧ ಅಮಿತ್ ಶಾ ಗರಂ- ಸಿಎಂ, ಡಿಸಿಎಂಗೂ ಎಚ್ಚರಿಕೆ

ಮಹಾರಾಷ್ಟ್ರದ ಸಚಿವ ಚಂದ್ರಕಾಂತ್‌ ಪಾಟಿಲ್‌ ಅವರನ್ನ ಕೇಂದ್ರ ಗೃಹ ಸಚಿವ ಅಮಿತ್‌ ಶಾ ತರಾಟೆ ತೆಗೆದುಕೊಂಡಿದ್ದಾರೆ. ಜೊತೆಗೆ ಮಹಾರಾಷ್ಟ್ರ ಸಿಎಂ ಏಕನಾಥ್‌ ಶಿಂಧೆ ಅವರಿಗೂ ವಾರ್ನಿಂಗ್‌ ಕೊಟ್ಟಿದ್ದಾರೆ. ಗಡಿವಿವಾದಕ್ಕೆ ಸಂಬಂಧಪಟ್ಟಂತೆ ಚಂದ್ರಕಾಮಥ್‌ ಪಾಟೀಲ್‌ ಕರ್ನಾಟಕಕ್ಕೆ ಭೇಟಿ ಕೊಟ್ಟು  ಅಲ್ಲಿರುವ ಮರಾಠಿಗರ ಪರಿಸ್ಥಿತಿ ಹೇಗಿದೆ ಎಂಧು ನೋಡಿ ಬರುತ್ತೇನೆ ಎನ್ನುವ ಹೇಳಿಕೆ ನೀಡಿ ಭಾರೀ ವಿವಾದ ಸೃಷ್ಠಿ ಮಾಡಿದ್ದರು. ಒಬ್ಬ ಸಚಿವರು ಮತ್ತೊಂದು ರಾಜ್ಯಕ್ಕೆ ಹೋಗೋದು ಎಷ್ಟು ಸರಿ?. ಇದು ಮತ್ತೆ ಪುನರಾವರ್ತನೆ ಆಗಬಾರದು ಎಂಧು ಮಹಾರಾಷ್ಟ್ರ ಸರ್ಕಾರಕ್ಕೆ ಖಡಕ್‌ ಎಚ್ಚರಿಕೆ ನೀಡಿದ್ದಾರೆ ಅಮಿತ್‌ ಶಾ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ಲೋಡ್‌ಮಾಡಿ:
https://play.google.com/store/apps/details?id=com.speed.newskannada
Please follow and like us:

Please follow and like us:

Leave a Reply

Your email address will not be published. Required fields are marked *

Next Post

2023ರ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಪಕ್ಷದ ಪ್ರಬಲ ಆಕಾಂಕ್ಷಿ ಕೆ.ಕರಿಯಪ್ಪ.

Thu Dec 15 , 2022
ಸಾರ್ವತ್ರಿಕ 2023ರ ವಿಧಾನಸಭಾ ಚುನಾವಣೆಗೆ ಸಿಂಧನೂರು ಕ್ಷೇತ್ರದಿಂದ ಕಾಂಗ್ರೆಸ್ ನ ಪ್ರಬಲ ಆಕಾಂಕ್ಷಿ ನಾನೆ ಎಂದು ಕೆ.ಕರಿಯಪ್ಪ ಮಾಜಿ ಕೆ ಪಿ ಸಿ ಸಿ ಕಾರ್ಯದರ್ಶಿ ಹೇಳಿಕೆ.ಕಾಂಗ್ರೆಸ್ ಪಕ್ಷದ ಹೈಕಮಾಂಡ್ ನನಗೆ ಟಿಕೆಟ್ ನೀಡುತ್ತಾರೆ ಎಂಬ ವಿಸ್ವಾಸವಿದೆ.ಮಲ್ಲಿಕಾರ್ಜುನ ಖರ್ಗೆ ಸಿದ್ದರಾಮಯ್ಯ ಹಾಗೂ ಡಿ. ಕೆ. ಶಿವಕುಮಾರ್ ರವರು ಈ ಬಾರಿ ನನಗೆ ಟಿಕೆಟ್ ನೀಡುತ್ತಾರೆ ಎಂಬ ವಿಶ್ವಾಸ ವಿದೆ ನನಗೆ ಟಿಕೆಟ್ ಸಿಗದಿದ್ದರೆ ನನ್ನ ಕಾರ್ಯಕರ್ತರು ಜೊತೆ ಮಾತನಾಡಿ ಮುಂದಿನ […]

Advertisement

Wordpress Social Share Plugin powered by Ultimatelysocial