ಕರ್ನಾಟಕ- ಬೆಳಗಾವಿ ಗಡಿ ಸಂಘರ್ಷದಲ್ಲಿ ಅಮಿತ್ ಶಾ ಮಧ್ಯಪ್ರವೇಶ ಮಾಡಿದ್ದಾರೆ. ಮುಖ್ಮಂತ್ರಿ ಬಸವರಾಜ್ ಬೊಮ್ಮಾಯಿ ಹಾಗೂ ಮಹಾರಾಷ್ಟ್ರದ ಸಿಎಂ ಏಕನಾಥ್ ಶಿಂಧೆ ಜೊತೆ ಅಮಿತ್ ಶಾ ಸಭೆ ನಡೆಸಿದ್ದಾರೆ. ಸಭೆಯಲ್ಲಿ ಗಡಿ ಬಿಕ್ಕಟ್ಟಿಗೆ 3 ಸಂಧಾನ ಸೂತ್ರಗಳನ್ನ ನೀಡಿದ್ದಾರೆ.
ಸೂತ್ರ 1 : ಎರಡೂ ರಾಜ್ಯದಲ್ಲಿ 3 ಸಚಿವರನ್ನ ಒಳಗೊಂಡ ಸಮನ್ವಯ ಸಮಿತಿ ರಚನೆ ಮಾಡಿ ಎಂದು ಹೇಳಿದ್ದಾರೆ.
ಸೂತ್ರ 2 : ಎರಡೂ ಗಡಿ ಜಿಲ್ಲೆಗಳಲ್ಲಿ ಐಪಿಎಸ್ ಅಧಿಕಾರಗಳ ನೇಮಕ
ಸೂತ್ರ 3 : ಸುಪ್ರೀಂ ಕೋರ್ಟ್ನ ತೀರ್ಪಿಗಾಗಿ ಕಾಯಬೇಕು
ಈ ಮೂರೂ ಸೂತ್ರಗಳನ್ನ ಕರ್ನಾಟಕ ಹಾಗೂ ಮಹಾರಾಷ್ಟ್ರ ಸಿಎಂಗಳ ಮುಂದಿಟ್ಟು ಎರಡೂ ರಾಜ್ಯದಲ್ಲಿ ಶಾಂತಿ ಕಾಪಾಡಿಕೊಳ್ಳಿ ಎಂದು ಅಮಿತ್ ಶಾ ಸೂಚನೆ ಕೊಟ್ಟಿದ್ದಾರೆ.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ಲೋಡ್ಮಾಡಿ:
https://play.google.com/store/apps/details?id=com.speed.newskannada
Please follow and like us: