ಗಡಿ ವಿವಾದಕ್ಕೆ 3 ಸೂತ್ರ – ಉಭಯ ರಾಜ್ಯ ಸಿಎಂ ಜೊತೆ ಅಮಿತ್ ಶಾ ಸಭೆ

ಕರ್ನಾಟಕ- ಬೆಳಗಾವಿ ಗಡಿ ಸಂಘರ್ಷದಲ್ಲಿ ಅಮಿತ್‌ ಶಾ ಮಧ್ಯಪ್ರವೇಶ ಮಾಡಿದ್ದಾರೆ. ಮುಖ್ಮಂತ್ರಿ ಬಸವರಾಜ್‌ ಬೊಮ್ಮಾಯಿ ಹಾಗೂ ಮಹಾರಾಷ್ಟ್ರದ ಸಿಎಂ ಏಕನಾಥ್‌ ಶಿಂಧೆ ಜೊತೆ ಅಮಿತ್‌ ಶಾ ಸಭೆ ನಡೆಸಿದ್ದಾರೆ.  ಸಭೆಯಲ್ಲಿ ಗಡಿ ಬಿಕ್ಕಟ್ಟಿಗೆ 3 ಸಂಧಾನ ಸೂತ್ರಗಳನ್ನ ನೀಡಿದ್ದಾರೆ.

ಸೂತ್ರ 1 : ಎರಡೂ ರಾಜ್ಯದಲ್ಲಿ 3 ಸಚಿವರನ್ನ ಒಳಗೊಂಡ ಸಮನ್ವಯ ಸಮಿತಿ ರಚನೆ ಮಾಡಿ ಎಂದು ಹೇಳಿದ್ದಾರೆ.

ಸೂತ್ರ 2 : ಎರಡೂ ಗಡಿ ಜಿಲ್ಲೆಗಳಲ್ಲಿ ಐಪಿಎಸ್‌ ಅಧಿಕಾರಗಳ ನೇಮಕ

ಸೂತ್ರ 3 : ಸುಪ್ರೀಂ ಕೋರ್ಟ್‌ನ ತೀರ್ಪಿಗಾಗಿ ಕಾಯಬೇಕು

ಈ ಮೂರೂ ಸೂತ್ರಗಳನ್ನ ಕರ್ನಾಟಕ ಹಾಗೂ ಮಹಾರಾಷ್ಟ್ರ ಸಿಎಂಗಳ ಮುಂದಿಟ್ಟು ಎರಡೂ ರಾಜ್ಯದಲ್ಲಿ ಶಾಂತಿ ಕಾಪಾಡಿಕೊಳ್ಳಿ ಎಂದು ಅಮಿತ್‌ ಶಾ ಸೂಚನೆ ಕೊಟ್ಟಿದ್ದಾರೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ಲೋಡ್‌ಮಾಡಿ:
https://play.google.com/store/apps/details?id=com.speed.newskannada
Please follow and like us:

Please follow and like us:

Leave a Reply

Your email address will not be published. Required fields are marked *

Next Post

ಸೆಟ್ಟೇರಿತು ಶ್ರೀ ‘ಜಸ್ಟ್ ಪಾಸ್’ ಸಿನಿಮಾ - ಜನವರಿ 2ರಿಂದ ಚಿತ್ರೀಕರಣ.

Thu Dec 15 , 2022
‘ತರ್ಲೆ ವಿಲೇಜ್’, ‘ಪರಸಂಗ’, ‘ದೊಡ್ಡಹಟ್ಟಿ ಬೋರೇಗೌಡ’ ಸಿನಿಮಾ ಖ್ಯಾತಿಯ ನಿರ್ದೇಶಕ ಕೆ.ಎಂ.ರಘು ನಟ ಶ್ರೀ ಜೊತೆ ‘ಜಸ್ಟ್ ಪಾಸ್’ ಕಥೆ ಹೇಳಲು ಸಜ್ಜಾಗಿದ್ದಾರೆ. ಕಾಲೇಜ್ ಯೂತ್ ಸಬ್ಜೆಕ್ಟ್ ಒಳಗೊಂಡ ಈ ಚಿತ್ರದ ಮುಹೂರ್ತ ಇಂದು ನೆರವೇರಿದೆ.ನಿರ್ದೇಶಕ ಕೆ.ಎಂ.ರಘು ಮಾತನಾಡಿ ‘ಜಸ್ಟ್ ಪಾಸ್’ ಕಾಲೇಜ್ ಬ್ಯಾಕ್ ಡ್ರಾಪ್ ನಲ್ಲಿ ನಡಿಯೋ ಸಿನಿಮಾ. ಈಗಾಗಲೇ ಕಾಲೇಜ್ ಸಬ್ಜೆಕ್ಟ್ ಇರುವ ಹಲವಾರು ಸಿನಿಮಾಗಳು ಬಂದಿವೆ ನಾವೇನು ಹೊಸತು ಹೇಳ್ತೀವಿ ಅನ್ನೋದು ಮುಖ್ಯ. ಒಂದೇ ಲೈನ್ […]

Advertisement

Wordpress Social Share Plugin powered by Ultimatelysocial