ಯುವಕನ ಬಲೆದೆಯಲ್ಲಿ ತೂರಿಹೋದ ಕಬ್ಬಿಣದ ರಾಡು..

ನಗರದಲ್ಲಿ ನಡೆಯುತ್ತಿರುವ ಪ್ಲೈಓವರ್ ಕಾಮಗಾರಿ ವೇಳೆಯಲ್ಲಿ ಅವಘಡವೊಂದು ಸಂಭವಿಸಿದ್ದು, ಅಂತರಾಜ್ಯ ಕಾರ್ಮಿಕನೊಬ್ಬ ಸಾವು ಬದುಕಿನ‌ ಮಧ್ಯೆ ಹೋರಾಟ ನಡೆಸಿರಿವ ಘಟನೆ ನಡೆದಿದೆ.ನಗರದ ಹೊಸೂರು ಸರ್ಕಲ್ ಬಳಿಯಲ್ಲಿ ನಡೆಯುತ್ತಿರುವ ಪ್ಲೈ ಓವರ್ ಕಾಮಗಾರಿಯ ವೇಳೆಯಲ್ಲಿ ಪ್ಲೈಓವರ್ ಮೇಲಿಂದ ಕಬ್ಬಿಣದ ರಾಡ್ ಯುವಕನ ಬಲಗಡೆಯ ಎದೆ ಭಾಗಕ್ಕೆ ಸಿಲುಕಿಕೊಂಡಿದೆ. ಗಾಯಾಳುವನ್ನು ಕೊಲ್ಕತ್ತಾ ಮೂಲದ ಅಬ್ದುಲ್ ಗಫರ್ ಎಂದು ಗುರುತಿಸಲಾಗಿದ್ದು, ಯುವಕ ಗಂಭೀರವಾದ ಗಾಯವಾಗಿದೆ.ಇಂದು ಮಧ್ಯಾಹ್ನ ಹೊಸೂರು ಸರ್ಕಲ್ ಬಳಿ ನಡೆಯುತ್ತಿರುವ ಪ್ಲೈಓವರ್ ಕಾಮಗರಿಯಲ್ಲಿ ಕೆಲಸ ಮಾಡುತ್ತಿದ್ದ ವೇಳೆಯಲ್ಲಿ, ಮೇಲಿಂದ ಕಬ್ಬಿಣದ ರಾಡ್ ಅಬ್ದುಲ್ ನ ಬಲಎದೆಯನ್ನು ಸೀಳಿದ ಪರಿಣಾಮ ಅಬ್ದುಲ್ ಗಂಭೀರವಾಗಿ ಗಾಯಗೊಂಡಿದ್ದಾನೆ.ಕೂಡಲೇ ಅಲ್ಲೇ ಕೆಲಸ ಮಾಡುತ್ತಿದ್ದ ಸಹ ಕಾರ್ಮಿಕರು ಆತನನ್ನು ಕಿಮ್ಸ್ ಆಸ್ಪತ್ರೆಗೆ ದಾಖಲಸಿ ಚಿಕಿತ್ಸೆಯನ್ನು ಕೊಡಿಸುತ್ತಿದ್ದಾರೆ, ಸದ್ಯ ಅಬ್ದುಲ್ ನ ಎದೆಯಲ್ಲಿ ಸಿಕ್ಕಿರುವ ರಾಡ್ ನೋಡಿ ವೈದ್ಯರೇ ನೋಡಿ ಬೆಚ್ಚಿ ಬಿದ್ದಿದ್ದು ಆತನಿಗೆ ಚಿಕಿತ್ಸೆ ಮುಂದುವರೆಸಿದ್ದಾರೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/de…

Please follow and like us:

Leave a Reply

Your email address will not be published. Required fields are marked *

Next Post

ಹೊಸವರ್ಷಕ್ಕೆ "ಡ್ಯಾಶ್" ಹಾಡಿನ ಮೂಲಕ ಬಂದ "ಸೂತ್ರಧಾರಿ".

Tue Dec 27 , 2022
ಗಾಯಕನಾಗಿ, ಸಂಗೀತ ನಿರ್ದೇಶಕನಾಗಿ ಜನಮನಸೂರೆಗೊಂಡಿರುವ ಚಂದನ್ ಶೆಟ್ಟಿ, ಈಗ ನಾಯಕನಾಗೂ ಜನಪ್ರಿಯ. ಚಂದನ್ ಶೆಟ್ಟಿ ನಾಯಕರಾಗಿ ನಟಿಸುತ್ತಿರುವ ” ಸೂತ್ರಧಾರಿ” ಚಿತ್ರದ “ಡ್ಯಾಶ್” ಸಾಂಗ್ A2 music ಮೂಲಕ ಬಿಡುಗಡೆಯಾಗಿದೆ. ಕೆಲವೇ ದಿನಗಳಲ್ಲಿ ಹೊಸವರ್ಷ ಆರಂಭವಾಗಲಿದೆ. ಹೊಸವರ್ಷದ ಸಂಭ್ರಮಾಚರಣೆಗೆ ಇದು ಅದ್ಭುತ ಗೀತೆಯಾಗಲಿದೆ.”ಸೂತ್ರಧಾರಿ” ಸಿನಿಮಾದ “ಡ್ಯಾಶ್” ಹಾಡು ಇಂದು ಬಿಡುಗಡೆಯಾಗಿದೆ. ಹೊಸವರ್ಷಕ್ಕೆ ನಮ್ಮ ಚಿತ್ರತಂಡದಿಂದ ಈ ಹಾಡು ಉಡುಗೊರೆ. “ಡ್ಯಾಶ್” ಎಂದರೆ ಏನು ಅಂತ ಎಲ್ಲಾ ಕೇಳುತ್ತಿದ್ದಾರೆ? ಡ್ಯಾಶ್ ಎಂದರೆ […]

Advertisement

Wordpress Social Share Plugin powered by Ultimatelysocial