ಬೆಂಗಳೂರು : ರಾಜ್ಯದ ಪ್ರವಾಸಿ ತಾಣಗಳ ಭೇಟಿಗೆ ಯಾವುದೇ ನಿರ್ಬಂಧ ಹೇರಲಾಗಿಲ್ಲ. ಕೋವಿಡ್ ಸೂಕ್ತ ನಡುವಳಿ ಅನುಸರಿಸಿ ಪ್ರವಾಸಿಗರ ಪ್ರವೇಶಕ್ಕೆ ಮುಕ್ತ ಅವಕಾಶ ನೀಡಲಾಗುವುದು ಎಂದು ಪ್ರವಾಸೋದ್ಯಮ ಸಚಿವ ಆನಂದ್ ಸಿಂಗ್ ಹೇಳಿದರು.ಮುಖ್ಯಮಂತ್ರಿಗಳ ಜೊತೆ ನಡೆಸಿದ ಕೋವಿಡ್ ಸಭೆಯ ನಂತ್ರ ಮಾತನಾಡಿದ ಸಚಿವರು ‘ರಾಜ್ಯದ ಪ್ರವಾಸಿ ತಾಣಗಳು ಪ್ರವಾಸಿಗರ ಪ್ರವೇಶಕ್ಕೆ ಮುಕ್ತವಾಗಲಿವೆ.ಸಪಾರಿ ಸೇರಿ ಎಲ್ಲ ಚಟುವಟಿಗಳಿಗೆ ಅವಕಾಶ ನೀಡಲಾಗುವುದು. ಆದ್ರೆ, ಪ್ರವಾಸಿಗರು ಕೋವಿಡ್ ನಿಯಮಗಳನ್ನ ಅನುಸರಿಸುವುದು ಕಡ್ಡಾಯ’ ಎಂದರು.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/details?id=com.speed.newskannada