ಆಂಧ್ರದಲ್ಲಿ ಭೀಕರ ಅಪಘಾತ: ಬೆಂಗಳೂರಿನ ಪಿಎಸ್ ಐ ಸೇರಿ ಮೂವರು ಪೊಲೀಸರು ದುರ್ಮರಣ!

 

ಮೃತರನ್ನು ಶಿವಾಜಿನಗರ ಪೊಲೀಸ್ ಠಾಣೆಯ ಪೊಲೀಸ್ ಸಿಬ್ಬಂದಿ ಅನಿಲ್ ‌, ಅವಿನಾಶ್ ‌ ಹಾಗೂ ದೀಕ್ಷಿತ್ ‌ ಮೃತಪಟ್ಟಿದ್ದಾರೆ ಎಂದು ಹೇಳಲಾಗಿದೆ.

ತನಿಖೆ ಪ್ರಯುಕ್ತ ಹೊರಟ್ಟಿದ್ದ ಜೀಪ್ ಕೊತ್ತಕೋಟ ಗ್ರಾಮದ ಬಳಿ ಡಿವೈಡರ್ ಗೆ ಡಿಕ್ಕಿ ಹೊಡೆದ ಪರಿಣಾಮ ವಾಹನದ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ. ಅಪಘಾತದ ಸುದ್ದಿ ತಿಳಿದ ತಕ್ಷಣ ಸಚಿವರು ಹಿರಿಯ ಪೊಲೀಸ್ ಅಧಿಕಾರಿಗಳನ್ನು ಸಂಪರ್ಕಿಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ .

ಗಾಯಗೊಂಡ ಸಿಬ್ಬಂದಿ ನೆರವಿಗೆ ಧಾವಿಸಿ , ಅತ್ಯುತ್ತಮ ಚಿಕಿತ್ಸೆ ದೊರಕಿಸಲು ಎಲ್ಲಾ ಅಗತ್ಯ ಕ್ರಮ ಜರುಗಿಸಬೇಕು . ಸಾರ್ವಜನಿಕರ ಪ್ರಾಣ ಹಾಗೂ ಆಸ್ತಪಾಸ್ತಿಗಳ ರಕ್ಷಿಸುವ ಕಾರ್ಯದಲ್ಲಿ ಪೊಲೀಸ್ ಸಿಬ್ಬಂದಿ ಮೃತಪಟ್ಟಿರುವುದು ಅತ್ಯಂತ ನೋವು ತಂದಿದೆ ಎಂದು ಸಚಿವರು ಹೇಳಿದ್ದಾರೆ .

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

Please follow and like us:

Leave a Reply

Your email address will not be published. Required fields are marked *

Next Post

ಅಗ್ನಿಪಥ್ ಯೋಜನೆ ಬಗ್ಗೆ ಕೇಂದ್ರ ಸರ್ಕಾರವನ್ನು ತರಾಟೆ ತೆಗೆದುಕೊಂಡ ರಾಹುಲ್ ಗಾಂಧಿ

Sun Jul 24 , 2022
ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಭಾನುವಾರ (ಜುಲೈ 24, 2022) ಅಗ್ನಿಪಥ್ ಯೋಜನೆ ಕುರಿತು ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಇಂದು ವಾಗ್ದಾಳಿ ನಡೆಸಿದ ರಾಹುಲ್ ಗಾಂಧಿ, “ಪ್ರಧಾನಿ ಪ್ರಯೋಗಾಲಯ”ದಲ್ಲಿ ಹೊಸ ಪ್ರಯೋಗದಿಂದಾಗಿ ಭಾರತದ ಭದ್ರತೆ ಮತ್ತು ಯುವಕರ ಭವಿಷ್ಯವು ಅಪಾಯದಲ್ಲಿದೆ ಎಂದು ಹೇಳಿದ್ದಾರೆ. ಪ್ರತಿ ವರ್ಷ 60,000 ಸೈನಿಕರು ನಿವೃತ್ತಿ ಹೊಂದುತ್ತಿದ್ದು, ಈ ಪೈಕಿ 3,000 ಮಂದಿಗೆ ಮಾತ್ರ ಸರಕಾರಿ […]

Advertisement

Wordpress Social Share Plugin powered by Ultimatelysocial