ಭೂಹಗರಣದಲ್ಲಿ ಲಾಕ್ ಆದ ಆಂಧ್ರ ಮಾಜಿ CM.!

ಆಂಧ್ರಪ್ರದೇಶದ ರಾಜಧಾನಿ ಅಮರಾವತಿಯಲ್ಲಿ ನಡೆದಿರುವ ಭೂಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಟಿಡಿಪಿ ಮುಖ್ಯಸ್ಥ, ಮಾಜಿ ಸಿಎಂ ಚಂದ್ರಬಾಬು ನಾಯ್ಡು ಅವರಿಗೆ ಸಿಐಡಿ ನೋಟಿಸ್ ನೀಡಿದೆ.

ಚಂದ್ರಬಾಬು ನಾಯ್ಡು ಅವರಿಗೆ ಸಿಐಡಿ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ದು, ಮಾರ್ಚ್ 24 ರಂದು ಸಿಐಡಿ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದೆ ಎಂದು ವರದಿಯಾಗಿದೆ.

ಇದನ್ನೂ ಓದಿ : ಹುಚ್ಚಾಟನ ರಂಪಾಟಕ್ಕೆ ಖಾಕಿಗೆ ಬಿತ್ತು ಏಟು.!

Please follow and like us:

Leave a Reply

Your email address will not be published. Required fields are marked *

Next Post

ನೀರಿಗಾಗಿ ಪಂಚಾಯಿತಿಗೆ ಮುತ್ತಿಗೆ ಹಾಕಿದ ನಾರಿಯರು

Tue Mar 16 , 2021
ಕಲಬುರಗಿ ಜಿಲ್ಲೆಯ ರಟಕಲ್ ಗ್ರಾಮದಲ್ಲಿ ಸುಮಾರು ಹದಿನೈದು ದಿನಗಳಿಂದ ಜನರಿಗೆ ನೀರು ಬೀಡದೆ ಇಲ್ಲಿನ ಪ್ರತಿನಿಧಿಗಳು ತಮ್ಮ ನಿರ್ಲಕ್ಷ ತೋರಿದ್ದಾರೆ. ಇದರಿಂದ ಬೇಸತ್ತ ಜನರು ಇಂದು ಕರ್ನಾಟಕ ಪ್ರಾಂತ ರೈತ ಸಂಘದ ಸಮ್ಮುಖದಲ್ಲಿ ಗ್ರಾಮ ಪಂಚಾಯಿತಿಗೆ ಮುತ್ತಿಗೆ ಹಾಕಿದರು. ದನಕರುಗಳಿಗೆ ಸಾರ್ವಜನಿಕರಿಗೆ  ತುಂಬಾ ತೊಂದರೆಯಾಗಿದ್ದು, ಎರಡು ದಿನದಲ್ಲಿ ಸಮಸ್ಯೆ ಬಗೆಹರಿಸದಿದ್ದರೆ. ಗ್ರಾಮ ಪಂಚಾಯಿತಿಗೆ ಬೀಗ ಹಾಕುತ್ತೇವೆ ಎಂದು ಮಹಿಳೆಯರು ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಿಗೆ ಎಚ್ಚರಿಸಿದ್ದಾರೆ. ಇದನ್ನೂ ಓದಿ : ಹುಚ್ಚಾಟನ ರಂಪಾಟಕ್ಕೆ […]

Advertisement

Wordpress Social Share Plugin powered by Ultimatelysocial