ಬೆಂಗಳೂರಿನಲ್ಲಿ 60 ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳಿಗೆ ಅರ್ಜಿ ಆಹ್ವಾನ,

WCD Bengaluru Rural District Recruitment 2022: ಬೆಂಗಳೂರು ಗ್ರಾಮಾಂತರ ಜಿಲ್ಲೆ ಯ  ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಡಿ   ಕಾರ್ಯ ನಿರ್ವಹಿಸುತ್ತಿರುವ 4 ಶಿಶು ಅಭಿವೃದ್ಧಿ ಯೋಜನೆ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.
ಒಟ್ಟು 60 ಅಂಗನವಾಡಿ ಕಾರ್ಯಕರ್ತೆ  ಮತ್ತು ಅಂಗನವಾಡಿ ಸಹಾಯಕಿ   ಹುದ್ದೆಗಳು ಖಾಲಿ ಇವೆ. 10ನೇ ತರಗತಿ, 4ನೇ ತರಗತಿ ಉತ್ತೀರ್ಣರಾಗಿರುವ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್​ಲೈನ್   ಮೂಲಕ ಫೆಬ್ರವರಿ 1 ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದೆ. ಮಾರ್ಚ್​ 2 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಹೆಚ್ಚಿನ ಮಾಹಿತಿಗಾಗಿ ಮಹಿಳಾ ಮತ್ತು ಮಕ್ಕಳ ಕಲ್ಯಾ ಣ ಇಲಾಖೆಯ ಅಧಿಕೃತ ವೆಬ್​ಸೈಟ ಗೆ  ಭೇಟಿ ನೀಡಿ.ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.

ಸಂಸ್ಥೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ-ಬೆಂಗಳೂರು ಗ್ರಾಮಾಂತರ
ಹುದ್ದೆಯ ಹೆಸರು ಅಂಗನವಾಡಿ ಕಾರ್ಯಕರ್ತೆ, ಅಂಗನವಾಡಿ ಸಹಾಯಕಿ
ಒಟ್ಟು ಹುದ್ದೆಗಳು 60
ವಿದ್ಯಾರ್ಹತೆ 10ನೇ ತರಗತಿ, 4ನೇ ತರಗತಿ ಉತ್ತೀರ್ಣ
ಕೆಲಸದ ಸ್ಥಳ ಬೆಂಗಳೂರು ಗ್ರಾಮಾಂತರ
ವಯೋಮಿತಿ 18-35 ವರ್ಷ
ವೇತನ ನಿಯಮಾನುಸಾರ
ಅರ್ಜಿ ಸಲ್ಲಿಸುವ ವಿಧಾನ ಆನ್​ಲೈನ್
ಅರ್ಜಿ ಸಲ್ಲಿಕೆ ಆರಂಭ ದಿನಾಂಕ 01/02/2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 02/03/2022
ಸಂಸ್ಥೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ-ಬೆಂಗಳೂರು ಗ್ರಾಮಾಂತರ
ಹುದ್ದೆಯ ಹೆಸರು ಅಂಗನವಾಡಿ ಕಾರ್ಯಕರ್ತೆ, ಅಂಗನವಾಡಿ ಸಹಾಯಕಿ
ಒಟ್ಟು ಹುದ್ದೆಗಳು 60
ವಿದ್ಯಾರ್ಹತೆ 10ನೇ ತರಗತಿ, 4ನೇ ತರಗತಿ ಉತ್ತೀರ್ಣ
ಕೆಲಸದ ಸ್ಥಳ ಬೆಂಗಳೂರು ಗ್ರಾಮಾಂತರ
ವಯೋಮಿತಿ 18-35 ವರ್ಷ
ವೇತನ ನಿಯಮಾನುಸಾರ
ಅರ್ಜಿ ಸಲ್ಲಿಸುವ ವಿಧಾನ ಆನ್​ಲೈನ್
ಅರ್ಜಿ ಸಲ್ಲಿಕೆ ಆರಂಭ ದಿನಾಂಕ 01/02/2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 02/03/2022

ಹುದ್ದೆಯ ಮಾಹಿತಿ:
ಅಂಗನವಾಡಿ ಕಾರ್ಯಕರ್ತೆ: 7 ಹುದ್ದೆಗಳು
ಅಂಗನವಾಡಿ ಸಹಾಯಕಿ: 53 ಹುದ್ದೆಗಳು
ಒಟ್ಟು-60 ಹುದ್ದೆಗಳು
ಅಂಗನವಾಡಿ ಕಾರ್ಯಕರ್ತೆ: 7 ಹುದ್ದೆಗಳು
ಅಂಗನವಾಡಿ ಸಹಾಯಕಿ: 53 ಹುದ್ದೆಗಳು
ಒಟ್ಟು-60 ಹುದ್ದೆಗಳು

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

BOLLYWOOD: ಅಕ್ಷಯ್ ಕುಮಾರ್ ಅವರನ್ನು ಅಪ್ಪಿಕೊಂಡು ಅಳುತಿಧಾ ,ಜಾಕ್ವೆಲಿನ್ ಫರ್ನಾಂಡೀಸ್;

Tue Feb 1 , 2022
ಅಕ್ಷಯ್ ಕುಮಾರ್ ಮತ್ತು ಜಾಕ್ವೆಲಿನ್ ಫೆರ್ನಾಂಡಿಸ್ ಇತ್ತೀಚೆಗೆ ರಾಮಸೇತು ಚಿತ್ರೀಕರಣವನ್ನು ಪೂರ್ಣಗೊಳಿಸಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ನಟರು ಹಂಚಿಕೊಂಡ ವೀಡಿಯೊಗಳು ಮತ್ತು ಫೋಟೋಗಳ ಮೂಲಕ, ನಾವು ಹೇಗೆ ಎಂದು ತಿಳಿಯುತ್ತೇವೆ. ಶೂಟಿಂಗ್‌ನ ಕೊನೆಯ ದಿನದಂದು ಜಾಕ್ವೆಲಿನ್ ಭಾವುಕರಾದರು ಎಂದು ಇಂಡಿಯಾ ಟುಡೇ ಡಾಟ್‌ಇನ್‌ಗೆ ಪ್ರತ್ಯೇಕವಾಗಿ ತಿಳಿದು ಬಂದಿದೆ. ರಾಮಸೇತು ನಿರ್ಮಾಣದ ಸಮಯದಲ್ಲಿ ಜಾಕ್ವೆಲಿನ್ ವೈಯಕ್ತಿಕವಾಗಿ ಸಾಕಷ್ಟು ಹೋರಾಟಗಳನ್ನು ಎದುರಿಸಿದ್ದು ಇದಕ್ಕೆ ಕಾರಣ. ರಾಮ್ ಸೇತು ಮುಗಿದ ನಂತರ ಜಾಕ್ವೆಲಿನ್ ಭಾವುಕರಾಗುತ್ತಾರೆ ರಾಮಸೇತು […]

Advertisement

Wordpress Social Share Plugin powered by Ultimatelysocial