ಗದಗ ಜಿಲ್ಲೆಯ ಉಪ ವಿಭಾಗಾಧಿಕಾರಿಗಳಾದ ಅನ್ನಪೂರ್ಣ ಮುದಕಮ್ಮನ್ನವರ ಲಕ್ಷ್ಮೇಶ್ವರ ತಾಲೂಕಿನ ಪುರಸಭೆ ಕಾರ್ಯಾಲಯದ ಮತಗಟ್ಟೆ ಸಂಖ್ಯೆ 67 ನ್ನು ಪರಿಸೀಲನೆ ಮಾಡಿದರು. ಹಾಗೂ ವಿಕ್ಷಣೆಯಲ್ಲಿ ತಹಶಿಲ್ದಾರ ಪರಸುರಾಮ ಸತ್ತಿಗೇರಿ ಹಾಗೂ ಕಂದಾಯ ನೀರಿಕ್ಷಕ ಬಸವರಾಜ ಕಾತ್ರಾಳ ಭಾಗಿಯಾದರು. ನಂತರ ಲಕ್ಷ್ಮೇಶ್ವರದ ರೈತ ಸಂಪರ್ಕ ಕೇಂದ್ರ ಕ್ಕೆ ಭೇಟಿ ನೀಡಿ ರೈತರಿಗೆ ಸರಿಯಾಗಿ ಬೀಜ ಗೊಬ್ಬರ ವಿತರಣೆ ಮಾಡಬೇಕು ತಾಲೂಕಿನ ರೈತರಿಗೆ ಯಾವುದೇತೊಂದರೆ ಯಾಗದಂತೆ ನೊಡಿಕೊಳ್ಳಬೇಕು ಎಂದು ಅಧಿಅಕರಿಗಳಿಗೆ ಸೂಚಿಸಿದರು.ನಂತರ ಪಟ್ಟಣದಲ್ಲಿ ಇರುವ ಕೃಷಿ ಅಗ್ರೊ ಕೇಂದ್ರಕ್ಕೆ ಭೇಟಿ ನೀಡಿ ರುಯತರಿಗೆ ಯಾವುದೇ ಗೊಬ್ಬರ ವಿತರಣೆ ಮಾಡುವಾಗ ಲಿಂಕ್ ಕೊಡಬಾರದು ಒಂದು ವೇಳೆ ನಮ್ಮ ಗಮನಕ್ಕೆ ಬಂದರೆ ಅಮಾನತ್ತು ಮಾಡಲಾಗುವುದು ಅಂತಾ ಎಚ್ಚರಿಕೆ ನೀಡಿದರು ನೀಡಿದರು.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://plಇay.google.com/store/apps/details?id=com.speed.newskannada