ಅಪ್ಪು 5ನೇ ತಿಂಗಳ ಪುಣ್ಯತಿಥಿ; ಕುಟುಂಬಸ್ಥರಿಂದ ಪೂಜೆ, ನಿರ್ದೇಶಕ ಆರ್​ಜಿವಿ ಭೇಟಿ

ಬೆಂಗಳೂರು: ನಟ ಪುನೀತ್​​ ರಾಜ್​​ಕುಮಾರ್​​ ಅಗಲಿ ಇಂದಿಗೆ ಐದು ತಿಂಗಳು. ಈ ಹಿನ್ನೆಲೆ ಬೆಂಗಳೂರಿನ ಕಂಠೀರವ ಸ್ಟುಡಿಯೋದಲ್ಲಿರುವ ಪುನೀತ್ ರಾಜ್‍ಕುಮಾರ್ 5ನೇ ತಿಂಗಳ ಪುಣ್ಯ ತಿಥಿ ಹಿನ್ನೆಲೆ, ಅಪ್ಪು ಸಮಾಧಿಗೆ ಕುಟುಂಬಸ್ಥರು ಭೇಟಿ ನೀಡಿದರು.ರಾಘವೇಂದ್ರ ರಾಜ್​​ಕುಮಾರ್, ಪುನೀತ್ ಪತ್ನಿ ಅಶ್ವಿನಿ ಹಾಗು ಮಕ್ಕಳು ಅಪ್ಪು ಸಮಾಧಿಗೆ ಭೇಟಿ ನೀಡಿ ಕುಟುಂಬ ಸದಸ್ಯರು ಪೂಜೆ ಸಲ್ಲಿಸಿದರು. ಮತ್ತೊಂದೆಡೆ ಅಪ್ಪು ಸಮಾಧಿಗೆ ಪೂಜೆ ಸಲ್ಲಿಸಿ ಕುಟುಂಬಸ್ಥರು ಹೊರಡುವ ವೇಳೆ ಖ್ಯಾತ ನಿರ್ದೇಶಕ ರಾಮ್ ಗೋಪಾಲ್ ವರ್ಮಾ ಭೇಟಿ ನೀಡಿದರು. ಅಲ್ಲದೆ ಅಪ್ಪು ಸಮಾಧಿಗೆ ವಿಶೇಷ ಪೂಜೆ ಸಲ್ಲಿಸಿದರು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಶಂಕರಣ್ಣನ ಆತ್ಮಹತ್ಯೆಗೆ ಕಾರಣ ಬಯಲು! ಅಯ್ಯೋ, ಸ್ವಲ್ಪ ಅರ್ಡ್ಜೆಸ್ಟ್​ ಮಾಡ್ಕೊಂಡಿದ್ರೆ ಇಷ್ಟೆಲ್ಲಾ ಆಗ್ತಿರ್ಲಿಲ್ಲ ತಾಯಿ.

Tue Mar 29 , 2022
ಕುಣಿಗಲ್​: ಒಲವಿನ ಬದುಕಿಗೆ ಪ್ರೀತಿಯೊಂದಿದ್ದರೆ ಸಾಕು ಬೇರೇನೂ ಬೇಡ. ಎಂದು ಬಂದ 25 ವರ್ಷದ ಮೇಘನಾಳನ್ನು ಕೈಹಿಡಿದ ತುಮಕೂರು ಜಿಲ್ಲೆ ಕುಣಿಗಲ್​ ತಾಲೂಕಿನ 45 ವರ್ಷದ ರೈತ ಶಂಕರಣ್ಣ ಮದ್ವೆಯಾದ 5 ತಿಂಗಳಿಗೇ ದುರಂತ ಅಂತ್ಯ ಕಂಡಿದ್ದಾರೆ. ಕಳೆದ ತಿಂಗಳು ಶಂಕರಣ್ಣ-ಮೇಘನಾ ದಂಪತಿ ಊರಿಗೆಲ್ಲ ಊಟ ಹಾಕಿಸಿ ಅದ್ದೂರಿಯಾಗಿ ಪ್ರೇಮಿಗಳ ದಿನ ಆಚರಿಸಿಕೊಂಡಿದ್ದರು. ಇಬ್ಬರೂ ಕಲರ್​ಫುಲ್ ಆಗಿ ಫೋಟೋಶೂಟ್ ಕೂಡ ಮಾಡಿಸಿಕೊಂಡಿದ್ದರು. ನಾವು ಯಾವುದಕ್ಕೂ ಕಮ್ಮಿ ಇಲ್ಲ ಅನ್ನೋ ಹಾಗೆ ಕಾಣಿಸಿಕೊಂಡಿದ್ದರು. […]

Advertisement

Wordpress Social Share Plugin powered by Ultimatelysocial