ಅಪ್ಪು ಮತ್ತು ಚಿರಂಜೀವಿ ಸರ್ಜಾ ದೊಡ್ಡ ಪಾಠ ಕಲಿಸಿ ಹೋಗಿದ್ದಾರೆ…!

 ಕಳೆದ ಒಂದೂವರೆ ವರ್ಷದಲ್ಲಿ ಕನ್ನಡ ಚಿತ್ರರಂಗ ಎರಡು ಅತಿ ದೊಡ್ಡ ಆಘಾತಗಳನ್ನು ಕಂಡಿದ್ದಾರೆ. ಒಂದು ಕಳೆದ ವರ್ಷ ಜನವರಿಯಲ್ಲಿ ಕೇವಲ 39 ವರ್ಷಕ್ಕೆ ಉಸಿರು ಚೆಲ್ಲಿದ ಚಿರಂಜೀವಿ ಸರ್ಜಾ ಸಾವು…ಮತ್ತೊಂದು ಅಕ್ಟೋಬರ್​​ನಲ್ಲಿ ಧಿಡೀರನೆ ಮರೆಯಾದ ಪವರ್ ಸ್ಟಾರ್  ಪುನೀತ್ ರಾಜ್ಕುಮಾರ್ ಅಂತ್ಯ. ಈ ಎರಡೂ ಬಹುಶಃ ಬಹು ದೀರ್ಘಕಾಲದವರಗೆ ಜನರನ್ನು ಕಾಡುವ ನೋವುಗಳು. ಅಭಿಮಾನಿಗಳಿಗೆ, ಈ ನಟರ ಪರಿಚಯವೇ ಇಲ್ಲದವರನ್ನೇ ಅವರ ಸಾವು ಇಷ್ಟರಮಟ್ಟಿಗೆ ತಟ್ಟಿರುವಾಗ ಅವರ ಕುಟುಂಬಸ್ಥರ ಪಾಡು ಹೇಗಿರಬೇಡ. ಅಪ್ಪು ವಯಸ್ಸು ಕೇವಲ 46.. ಇದು ಸಾಯುವ ವಯಸ್ಸಾ?  ಎನ್ನುವ ಪ್ರಶ್ನೆ ಇನ್ನೂ ಹರಿದಾಡುತ್ತಲೇ ಇದೆ. ಸಣ್ಣ ವಯಸ್ಸಿನಲ್ಲೇ ಧಿಡೀರನೆ ಎದ್ದು ಹೋದ ಈ ಇಬ್ಬರೂ ಕಲಾವಿದರು ಬಹು ದೊಡ್ಡ ಪಾಠ ಕಲಿಸಿ ಹೋಗಿದ್ದಾರೆ. ಆ ಬದುಕಿನ ಪಾಠವನ್ನು ನಾವು ಕಲಿಯಬೇಕಿದೆ..ಹೀಗಂದಿದ್ದು ನಟಿ ಮೇಘನಾ ರಾಜ್ .

 

ತಾಜಾ ಸುದ್ಧಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ :

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಮಂತ್ರಾಲಯದಲ್ಲಿ ವೀಣೆ ಜಾರಿಕೊಂಡಿದ್ದು ಪುನೀತ್ ಸಾವಿನ ಮುನ್ಸೂಚನೆಯಾ..?

Mon Nov 1 , 2021
ಪೀಠಾಧಿಪತಿಗಳು ಹೇಳಿದ್ದೇನು?  ಈ ಊಹಾಪೋಹಗಳಿಗೆ ಮಂತ್ರಾಲಯದ ಪೀಠಾಧಿಪತಿ ಶ್ರೀ ಸುಭುದೇಂದ್ರ ತೀರ್ಥರು ಸ್ಪಷ್ಟನೆ ನೀಡಿದ್ದಾರೆ. ಅವರ ಸಾವಿಗೂ ವೀಣೆ ಜಾರಿದ್ದಕ್ಕೂ ಸಂಬಂಧವಿಲ್ಲ. ಇದು ಆಕಸ್ಮಿಕ ಘಟನೆ ಎಂದು ಹೇಳಿದ್ದಾರೆ. ಪುನೀತ್ ರಾಜ್​​ಕುಮಾರ್ ಅವರು ಮಂತ್ರಾಲಯದ ರಾಯರ ಪರಮ ಭಕ್ತರಾಗಿದ್ದರು. ಅಣ್ಣ-ತಮ್ಮಂದಿರು ಬಂದು ಸಂಗೀತ ಸೇವೆ ಮಾಡುವುದಾಗಿ ಹೇಳಿದ್ದರು. ಅವರು ರಾಯರ ಅನುಗ್ರಹದಿಂದಲೇ ಜನಿಸಿದ್ದಾರೆ ಎಂದು ಅವರ ತಂದೆ ಹೇಳಿದ್ದರು. ತಾಜಾ ಸುದ್ಧಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ : https://play.google.com/store/apps/details?id=com.speed.newskannada […]

Advertisement

Wordpress Social Share Plugin powered by Ultimatelysocial