ಏಪ್ರಿಲ್​​​ನಲ್ಲಿ ಕರ್ನಾಟಕಕ್ಕೆ ಪ್ರಧಾನಿ ಮೋದಿ..! ನಮೋ ಅದ್ದೂರಿ ಸ್ವಾಗತ ಕೋರಲು ಸಜ್ಜಾಗ್ತಿದೆ ಬಿಜೆಪಿ..!

ಬೆಂಗಳೂರು: ಏಪ್ರಿಲ್​​​ನಲ್ಲಿ ಕರ್ನಾಟಕಕ್ಕೆ ಪ್ರಧಾನಿ ಮೋದಿ ಬರಲಿದ್ದು, ಪ್ರಧಾನಿಗೆ ಅದ್ದೂರಿ ಸ್ವಾಗತ ಕೋರಲು ಬಿಜೆಪಿ ಸಜ್ಜಾಗುತ್ತಿದೆ.ಪಂಚರಾಜ್ಯ ಫಲಿತಾಂಶ ನಂತರ ನಮೋ ಬರುತ್ತಿದ್ದು, ಹೀಗಾಗಿ ಪಕ್ಷ ಸಂಘಟನೆಗೆ ಈ ಭೇಟಿ ಬಳಸಿಕೊಳ್ಳಲು ತಂತ್ರಗಾರಿಕೆ ನಡೆಸಲಾಗುತ್ತಿದೆ.ಬೆಂಗಳೂರಿನಲ್ಲಿ ಬೃಹತ್​ ಕಾರ್ಯಕ್ರಮ ಹಮ್ಮಿಕೊಳ್ಳಲು ಪ್ಲಾನ್ ಮಾಡಲಾಗುತ್ತಿದ್ದು, 2023ರ ಚುನಾವಣೆಗೆ ಈಗಿನಿಂದಲೇ ಬ್ಲೂ ಪ್ರಿಂಟ್ ತಯಾರಿ ನಡೆಸಲಾಗಿದೆ. ಮೋದಿ ರಾಜ್ಯ ಭೇಟಿ ನಂತರ ಪಕ್ಷ ಸಂಘಟನೆ ಮತ್ತಷ್ಟು ತೀವ್ರಗೊಳ್ಳಲಿದ್ದು, ಸಾಲು-ಸಾಲು ಸಮಾವೇಶ, ಸಮಾರಂಭಕ್ಕೆ ಪ್ಲಾನ್​​​ ನಡೆಯುತ್ತಿದೆ. ಮೋದಿ ಭೇಟಿಗೂ ಮುನ್ನವೇ ರಾಜ್ಯ ಬಿಜೆಪಿಯಲ್ಲಿ ಸಂಚಲನ ಸೃಷ್ಟಿಯಾಗಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ದೇಶದ ಮೊಟ್ಟ ಮೊದಲ ʼಡ್ರೋನ್ʼ ಶಾಲೆ ಲೋಕಾರ್ಪಣೆ

Fri Mar 11 , 2022
ದೇಶದಲ್ಲಿ ಮೊಟ್ಟ ಮೊದಲ ಡ್ರೋನ್​ ಶಾಲೆಯು ಆರಂಭಗೊಂಡಿದೆ. ಮಾರ್ಚ್​ 10ರಂದು ಗ್ವಾಲಿಯರ್​ನಲ್ಲಿ ಈ ಹೊಸ ಸಂಸ್ಥೆಯು ಆರಂಭಗೊಂಡಿದೆ. ಇದು ಶಿಕ್ಷಣ ಕ್ಷೇತ್ರದಲ್ಲಿ ಹೊಸ ಕ್ರಾಂತಿಯನ್ನು ಹುಟ್ಟು ಹಾಕಬಹುದೆಂದು ನಿರೀಕ್ಷಿಸಲಾಗಿದೆ. ಮಧ್ಯಪ್ರದೇಶ ಸಿಎಂ ಶಿವರಾಜ್​ ಸಿಂಗ್​ ಚೌಹಾಣ್​​ ಹಾಗೂ ಕೇಂದ್ರ ನಾಗರಿಕ ವಿಮಾನಯಾನ ಸಚಿವರಾದ ಜ್ಯೋತಿರಾದಿತ್ಯ ಸಿಂಧಿಯಾ ಈ ಡ್ರೋನ್​ ಶಾಲೆಯನ್ನು ಲೋಕಾರ್ಪಣೆಗೊಳಿಸಿದರು.ಈ ಹೊಸ ಪ್ರಯತ್ನದ ಬಗ್ಗೆ ಇಬ್ಬರೂ ನಾಯಕರು ಮೆಚ್ಚುಗೆ ಸೂಚಿಸಿದ್ದಾರೆ. ಈ ರೀತಿಯ ತಂತ್ರಜ್ಞಾನವು ಮಕ್ಕಳಿಗೆ ಉತ್ತಮ ಭವಿಷ್ಯ […]

Advertisement

Wordpress Social Share Plugin powered by Ultimatelysocial