ಅರ್ಕಾವತಿ ನದಿಯಲ್ಲಿ ಸೇನೆಯಲ್ಲಿ ಬಳಸುವ ಲಾಂಚರ್ ಪತ್ತೆ..!

ರಾಮನಗರ ಜಿಲ್ಲೆ ಕನಕಪುರ ತಾಲೂಕಿನ ಸಂಗಮದ ಬಳಿ ಹರಿಯುವ ಅರ್ಕಾವತಿ ನದಿಯ ಸ್ಥಳದ ಬಳಿ ಸುತ್ತಮುತ್ತಲೂ ಮಿಲಿಟರಿ ತರಬೇತಿ ನಡೆಯುತ್ತಿತ್ತು. ಆ ಸಮಯದಲ್ಲಿ ಬಳಸಿದ್ದ ಲಾಂಚರ್ ಮಾದರಿ ಮಿಲಿಟರಿ ವಸ್ತುಗಳನ್ನ ನದಿಗೆ ಎಸೆಯಲಾಗಿತ್ತು. ಈಗ ಅದು ಸ್ಥಳೀಯ ಜನರಿಗೆ ಸಿಕ್ಕಿರುವ ಬಗ್ಗೆ ಮಾಹಿತಿ ದೊರಕಿದೆ. ಸ್ಥಳಕ್ಕೆ ತಜ್ಞರ ತಂಡ ವಸ್ತು ಪರೀಕ್ಷೆ ನಡೆಸಿ ಸಾತನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ :ಬೆಂಗಳೂರಿನಲ್ಲಿ ಪೊಲೀಸ್ ದಂಪತಿ ಆತ್ಮಹತ್ಯೆ

Please follow and like us:

Leave a Reply

Your email address will not be published. Required fields are marked *

Next Post

ಬಿಜೋಯ್ ಅವರ ಪುತ್ರ ಅನುಭವ್ ಕಿಡ್ನಾಪ್ ಪ್ರಕರಣ

Sat Dec 19 , 2020
ಉಜಿರೆಯ ಉದ್ಯಮಿ ಬಿಜೋಯ್ ಅವರ ಪುತ್ರ 8 ವರ್ಷದ ಅನುಭವ್ ಕಿಡ್ನಾಪ್ ಪ್ರಕರಣ ಕೊನೆಗೂ ಸುಖಾಂತ್ಯ ಕಂಡಿದೆ. ಕೋಲಾರ ಎಸ್ಪಿ ಕಾರ್ತಿಕ್ ರೆಡ್ಡಿ‌ ನೆರವಿನಿಂದ ಮಂಗಳೂರು ಪೊಲೀಸ್ ವಿಶೇಷ ತಂಡ ಪ್ರಕರಣವನ್ನು ಬೇಧಿಸಿ ಕೋಲಾರದ ಕೂರ್ನಹೊಸಳ್ಳಿ ಗ್ರಾಮದ ಮಂಜುನಾಥ್ ಎಂಬುವರ ಮನೆಯಲ್ಲಿದ್ದ ಬಾಲಕನನ್ನು ರಕ್ಷಿಸಿ ಅಪಹರಣಕಾರರನ್ನು ಬಂಧಿಸಲಾಗಿದೆ. ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಮಾಸ್ತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ :ಅರ್ಕಾವತಿ ನದಿಯಲ್ಲಿ ಸೇನೆಯಲ್ಲಿ ಬಳಸುವ […]

Advertisement

Wordpress Social Share Plugin powered by Ultimatelysocial