ಚುನಾವಣೆ ಹತ್ತಿರ ಬರುತ್ತಿದಂತೆ ಜೇವರ್ಗಿ ತಾಲೂಕಿನ ಮತ ಕ್ಷೆತ್ರ ದಲ್ಲಿ ದಮ್ಮು ತಾಕತ್ತು ಮಾತುಗಳು ಜೋರಾಗಿ ಕೇಳಿ ಬರುತ್ತಿವಿ
ಜೇವರ್ಗಿ ಪಟ್ಟಣದಲ್ಲಿ ನಡೆದ
ಕಾರ್ಯಕ್ರಮದಲ್ಲಿ ಸ್ಥಳೀಯ ಶಾಸಕರಾದ ಡಾ.ಅಜಯಸಿಂಗ್ ಅವರು ವಿರೋಧ ಪಕ್ಷದವರಿಗೆ ತಾಕತ್ತು ಇದ್ದರೆ ಚರ್ಚೆಗೆ ಸವಾಲು ಹಾಕಿದ್ದರು ಆ ಸವಾಲಿಗೆ ಬಿಜೆಪಿಯ ಗ್ರಾಮಾಂತರ ಜಿಲ್ಲಾ ಅಧ್ಯಕ್ಷರು , ಜೇವರ್ಗಿ ತಾಲೂಕಿನ ಬಿಜೆಪಿ ಮುಖಂಡರಾದ ಶಿವರಾಜ್ ಪಾಟೀಲ್ ರದ್ದೇವಾಡಿಗಿರವರು ಶಾಸಕರ ವಿರುದ್ಧ ಬಹಿರಂಗವಾಗಿ ಚರ್ಚೆಗೆ ಬರಲಿ ಎಂದು ಆ ಹ್ವಾನ ನೀಡಿದ್ದಾರೆ.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/details?id=com.speed.newskannada