ಮಾದ್ಯಮಕ್ಕೆ ಹೇಳದಿರೋ ವಿಚಾರವೂ ಬಹಳ‌ ಚರ್ಚೆಯಾಗಿದೆ.!

ಅಮಿತ್ ಶಾ ಕಾರ್ಯಕ್ರಮ, ನಮ್ಮ ಮುಂದಿನ ಯೋಜನೆ ಬಗ್ಗೆ ಚರ್ಚೆ ಮಾಡಿದ್ದೇವೆ.

ತುಂಬಾ ಜನ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ.ಮುಂದೆ ಚುನಾವಣೆ ಬರಲಿದೆ ಅದರ ಬಗ್ಗೆ ಚರ್ಚೆಯಾಗಿದೆ.

ಹಳೆ ಮೈಸೂರು, ಕಿತ್ತೂರು ಕರ್ನಾಟಕ, ಕಲ್ಯಾಣ ಕರ್ನಾಟಕ, ಕರಾವಳಿ ಭಾಗದಿಂದಲೂ ಸೇರ್ಪಡೆಯಾಗಲಿದ್ದಾರೆ.

ಮೈಸೂರಲ್ಲಿ ಸಂತೋಷ್ ಹೇಳಿಕೆ ವಿಚಾರ.ಸಂತೋಷ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ, ಅವರ ಹೇಳಿಕೆ ರಾಷ್ಟ್ರಕ್ಕೆ ಸೇರಲಿದೆ.

ನಮ್ಮ ಪಕ್ಷ ಏನು ಮಾಡಲಿದೆ,‌ ಪ್ರಯೋಗ ಶೀಲತೆ ಬಗ್ಗೆ ಹೇಳಿದ್ದಾರೆ.ಭಾರತದಲ್ಲೇ ಕರ್ನಾಟಕ ಇದೆ, ಎಲ್ಲವೂ ಅದರಲ್ಲಿ ಸೇರಲಿದೆ.

ಸಂತೋಷ್ ಅವರ ಹೇಳಿಕೆ ಬಗ್ಗೆ ಯಾವುದೇ ಅರ್ಥ ಕಲ್ಪಿಸೋದು ಬೇಡ.

ವ್ಯಕ್ತಿಗತವಾಗಿ ತೆಗೆದುಕೊಳ್ಳೋದು ಬೇಡ.ಯೋಗಿ ಅಂತವರು ಬೆಳಕಿಗೆ ಬಂದಿದ್ದು, ಇಂತ ಪ್ರಯೋಗಶೀಲತೆಯಿಂದಲೇ.

ಪಕ್ಷದ ಸಿದ್ಧಾಂತ ಕಾರ್ಯಕರ್ತನಾಗಿ ಯಾವ ಎತ್ತರಕ್ಕೆ ಬೇಕಾದ್ರೂ ಹೋಗಬಹುದು.

ಕುಟುಂಬದಿಂದ ಅಲ್ಲ ಅಂತ ಬಾಹ್ಯವಾಗಿ ಹೇಳಿದ ಸಿ.ಟಿ‌ರವಿ.

ಉತ್ತರ ಖಾಂಡಲ್ಲಿ ಸೋತವರನ್ನೂ ಸಿಎಂ ಮಾಡಲಾಗಿದೆ.

ಪಕ್ಷ ತೀರ್ಮಾನ ಮಾಡಿದ್ರೆ ಯಾರನ್ನ, ಯಾವ ಸ್ಥಾನಕ್ಕೆ ಬೇಕಾದ್ರೂ ಕೂರಿಸಲಿದೆ ಅಂತ ಬಾಹ್ಯ ಹೇಳಿಕೆ.

ಯಾವುದು ಆ ಕಾಲಕ್ಕೆ ಸೂಕ್ತ ಅನ್ನಲಿದೆ ಅದನ್ನ ಅಳವಡಿಸಿಕೊಳ್ಳಲಾಗಿದೆ.

ಎಷ್ಟೇ ಸೈಂಟಿಫಿಕಾಗಿ ಹೇಳಿದ್ರೂ, ಕಾಲ ಕಾಲಕ್ಕೆ ಎಲ್ಲವೂ ಬದಲಾಗಲಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಇಂದು ವಿಜಯಪುರ ಜಿಲ್ಲಾ‌ ಪ್ರವಾಸ ಮಾಡಲಿರೋ ವಿರೋಧ ಪಕ್ಷದ ನಾಯಕ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ!

Mon May 2 , 2022
ಬೆಳಿಗ್ಗೆ 10 ಗಂಟೆಗೆ ಬೆಂಗಳೂರಿನ ಎಚ್ ಎ ಎಲ್ ವಿಮಾನ ನಿಲ್ದಾಣದಿಂದ ಹೆಲಿಕಾಪ್ಟರ್ ಮೂಲಕ ಪ್ರಯಾಣ ಬೆಳಸಲಿರೋ ಸಿದ್ದರಾಮಯ್ಯ ಜಿಂದಾಲ್ ಮಾರ್ಗವಾಗಿ ವಿಜಯಪುರ ಜಿಲ್ಲೆ ಬಬಲೇಶ್ವರ ತಾಲೂಕಿನ ಅರ್ಜುನಗಿ ಗ್ರಾಮಕ್ಕೆ ಆಗಮಿಸಲಿರೋ ಮಾಜಿಸಿಎಂ ಅರ್ಜುನಗಿ ಗ್ರಾಮದಿಂದ ರಸ್ತೆ ಮಾರ್ಗವಾಗಿ ಸಂಗಾಪುರ ಎಸ್ ಎಚ್ ಗ್ರಾಮಕ್ಕೆ ಆಗಮಿಸಲಿದ್ದಾರೆ ಸಂಗಾಪೂರ ಎಸ್ ಎಚ್ ಗ್ರಾಮದಲ್ಲಿ ನೂತನವಾಗಿ ನಿರ್ಮಾಣ ಮಾಡಿರುವ ಯಾತ್ರಿ ನಿವಾಸ ಉದ್ಘಾಟನೆ ಮಾಡಲಿದ್ದಾರೆ ನಂತರ ಗ್ರಾಮದ ಶ್ರೀ ಸಿದ್ಧಲಿಂಗೇಶ್ವರ ಕಮರಿ ಮಠದ […]

Advertisement

Wordpress Social Share Plugin powered by Ultimatelysocial