ಕಂದಾಯ ಸಚಿವ ಆರ್ ಅಶೋಕ ಅವರು ಪದ್ಮನಾಭನಗರ ವಿಧಾನಸಭಾ ಕ್ಷೇತ್ರದ ಕುಮಾರಸ್ವಾಮಿ ಬಡಾವಣೆಯಲ್ಲಿ ಗ್ಯಾಸ್ ದುರಂತದಲ್ಲಿ 7 ಜನ ಗಾಯಗೊಂಡಿರುವ ಸ್ಥಳಕ್ಕೆ ಭೇಟಿ ನೀಡಿದರು. ಬೇಸರ ವ್ಯಕ್ತಪಡಿಸಿ ಸಾಂತ್ವನ ಹೇಳಿ 25 ಸಾವಿರ ತಾತ್ಕಾಲಿಕ ಪರಿಹಾರ ನೀಡಿದರು . ಇನ್ನೂ ಹೆಚ್ಚಿನ ಪರಿಹಾರ ನೀಡುವುದಾಗಿ ತಿಳಿಸಿ, ಚಿಕಿತ್ಸಾ ವೆಚ್ಚ ಭರಿಸುತ್ತೇನೆ ಎಂದು ಧೈರ್ಯ ಹೇಳಿದರು.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/details?id=com.speed.newskannada