ಗುರು ಪೂರ್ಣಿಮೆ ಹಿನ್ನೆಲೆ.
ಸಚಿವ ಅಶ್ವತ್ಥ್ ನಾರಾಯಣ್ ಗೆ ದೇಗುಲದ ಆಡಳಿತ ಮಂಡಳಿಯಿಂದ ಪೂರ್ಣಕುಂಭ ಸ್ವಾಗತ.
ಚಲುವನಾರಾಯಣಸ್ವಾಮಿ ದರ್ಶನ ಪಡೆದು, ವಿಶೇಷ ಪೂಜೆ ಸಲ್ಲಿಕೆ.
ಶಾಲು ಹೊದಿಸಿ, ಆಶೀರ್ವದಿಸಿ, ಸತ್ಕರಿಸಿದ ದೇಗುಲದ ಅರ್ಚಕರು.
ಮಂಡ್ಯ ಜಿಲ್ಲೆ, ಪಾಂಡವಪುರ ತಾಲೂಕಿನ ಮೇಲುಕೋಟೆ ಶ್ರೀಕ್ಷೇತ್ರ.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ: