ವಿಧಾನಸಭೆ ಚುನಾವಣೆ ಹತ್ರ ಬರುತ್ತಿದೆ.

ದಾವಣಗೆರೆ: ವಿಧಾನಸಭೆ ಚುನಾವಣೆ ಹತ್ರ ಬರುತ್ತಿದೆ. ರಾಜಕೀಯ ಪಕ್ಷಗಳ ಪ್ರಚಾರದ ಭರಾಟೆ ಜೋರಾಗಿದೆ. ಆಮ್​ ಆದ್ಮಿ ಪಾರ್ಟಿ ಕೂಡ ದಾವಣಗೆರೆಯಲ್ಲೇ ಸಮಾವೇಶ ನಡೆಸಲು ನಿರ್ಧರಿಸಿದೆ.

ಹೀಗಾಗಿ ಫೆ.26 ರಂದು ಆಮ್ ಆದ್ಮಿ ಪಕ್ಷದ ವರಿಷ್ಠ ಹಾಗೂ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ದಾವಣಗೆರೆಗೆ ಆಗಮಿಸಲಿದ್ದಾರೆ.

ಆಮ್‌ ಆದ್ಮಿ ಪಕ್ಷದ್ದು ದೇಶವನ್ನ ಭ್ರಷ್ಟಾಚಾರ ಮುಕ್ತ ಮಾಡುವ ಸಂಕಲ್ಪ ತೊಟ್ಟಿದ್ದಾರೆ. ಇದೇ ಕಾರಣಕ್ಕೆ ರಾಜ್ಯದ ನಿಜವಾದ ಕೇಂದ್ರ ಸ್ಥಳವಾದ ದಾವಣಗೆರೆ ಆಯ್ಕೆ ಮಾಡಲಾಗಿದೆ. ಅರವಿಂದ್ ಕೇಜ್ರಿವಾಲ್ ಅವರು ಪಾಲ್ಗೊಳ್ಳುವ ಸಮಾವೇಶದ ಸ್ಥಳ ಹಾಗೂ ದಿನಾಂಕದ ಬಗ್ಗೆ ಇಷ್ಟರಲ್ಲಿಯೇ ಮಾಹಿತಿ ನೀಡಲಾಗುವುದು ಎಂದರು.

ಇನ್ನು ವಿಧಾನ ಸಭೆ ಚುನಾವಣೆ ಹಿನ್ನೆಲೆ‌ ಪ್ರಚಾರ ಆರಂಭಿಸಲು ದಾವಣಗೆರೆ ಆಯ್ಕೆ ಆಗಿದೆ. ಈ ಸಮಾವೇಶಕ್ಕೆ ಸುಮಾರು ಒಂದು ಲಕ್ಷ ಜನ ಸೇರುವ ನಿರೀಕ್ಷೆ ಇದೆ. ಇನ್ನು ಸ್ಥಳ ನಿಗದಿಯಾಗಿಲ್ಲ ಎಂದು ಆಮ್ ಆದ್ಮಿ ಪಕ್ಷದ ರಾಜ್ಯ ಉಪಾಧ್ಯಕ್ಷ ಡಾ. ವಿಶ್ವನಾಥ ಮಾಹಿತಿ ನೀಡಿದ್ದಾರೆ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಲಕ್ಷ ಲಕ್ಷ ಸಂಬಳದ ಉದ್ಯೋಗ ತೊರೆದು ಕೃಷಿಯಲ್ಲಿ ಸಾಧನೆ

Sun Feb 5 , 2023
ಕೈತುಂಬಾ ಸಂಬಳದ ಕಾರ್ಪೋರೇಟ್ ಉದ್ಯಮಗಳನ್ನು  ತೊರೆದು ಹಳ್ಳಿಗಳಿಗೆ  ಹಿಂದಿರುಗುತ್ತಿರುವ ಹಾಗೂ ಕೃಷಿಯಲ್ಲಿ ಸಾಧನೆ ಮಾಡಬೇಕೆಂಬ ಛಲ ಹೊತ್ತಿರುವವರು ಇಂದಿನ ದಿನಗಳಲ್ಲಿ ಸಾಕಷ್ಟು ಸಂಖ್ಯೆಯಲ್ಲಿ ಕಂಡುಬರುತ್ತಿದ್ದಾರೆ. ಒತ್ತಡದ ಜೀವನಶೈಲಿಗಿಂತ  ಹಚ್ಚುಹಸಿರಿನ ಮಧ್ಯೆ ನಿರಾಳತೆಯೊಂದಿಗೆ ಜೀವಿಸುವುದೇ ಒಳಿತು ಎಂಬುದು ಹೆಚ್ಚಿನ ಉದ್ಯೋಗಿಗಳ  ನಿರ್ಧಾರದ ಹಿಂದಿರುವ ಕಾರಣವಾಗಿದೆ. ಇದೀಗ ಜಾರ್ಖಂಡ್‌ನ ಹಜಾರಿಬಾಗ್ ಜಿಲ್ಲೆಯ ದಂಪತಿ ಕೂಡ ಇದೇ ಹಾದಿಯನ್ನೇ ಅನುಸರಿಸಿದ್ದು ಕಾರ್ಪೊರೇಟ್ ಉದ್ಯಮಕ್ಕೆ ತಿಲಾಂಜಲಿ ಇಟ್ಟು ಮಾದರಿ ರೈತರಾಗುವ ಕನಸು ಹೊತ್ತು ತಮ್ಮ ಕೃಷಿ […]

Advertisement

Wordpress Social Share Plugin powered by Ultimatelysocial