ಮಾಜಿ ಜಿಲ್ಲಾ ಪಂಚಾಯ್ತಿ ಸಹೋದರನ ಮೇಲೆ ಫೈರಿಂಗ್.

ಚೆನ್ನವೀರ ಪಾಟೀಲ್ , ಚನ್ನವೀರ ಪಾಟೀಲ್ ಜೊತೆಗಿದ್ದ ಹುಡಿಗನ ಮೇಲೆ ಪೈರಿಂಗ್ ಮಾಡಿದ ದುಷ್ಕರ್ಮಿಗಳು

ಕಲಬುರಗಿ ನಗರದ ಆಳಂದ ಚೆಕ್ ಪೊಸ್ಟ್ ಬಳಿ ಘಟನೆ

ಚನ್ನವಿರ ಕೈಗೆ ಗುಂಡು ಹಾರಿಸಿ ಎಸ್ಕೇಪ್ ಆದ ದುಷ್ಕರ್ಮಿಗಳು

ಬುಲೇರೋ ವಾಹನದಲ್ಲಿ ಆಗಮಿಸಿ ಫೈರಿಂಗ್ ಮಾಡಿದ ದುಷ್ಕರ್ಮಿಗಳು

ಚನ್ನವೀರ ಪಾಟೀಲ್ ಮಾಜಿ ಜಿಲ್ಲಾ ಪಂಚಾಯ್ತಿ ಸದಸ್ಯ ಮತ್ತು ಕಾಂಗ್ರೆಸ್ ಮುಖಂಡ ಸಂತೋಷ್ ಪಾಟೀಲ್ ದನ್ನೋರ್ ಸಹೋದರ

ಸ್ಥಳಕ್ಕೆ ಡಿಸಿಪಿ ಅಡ್ಡೂರು ಶ್ರೀನಿವಾಸಲು ಭೇಟಿ ಪರಿಶೀಲನೆ

ಸಬ್ ಅರ್ಬನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/de….

Please follow and like us:

Leave a Reply

Your email address will not be published. Required fields are marked *

Next Post

ಹದಗೆಟ್ಟ ರಸ್ತೆ ದುರಸ್ತಿ ಮಾಡುವಂತೆ ಆಗ್ರಹಿಸಿ ಪ್ರತಿಭಟನೆ,ಮನವಿ.

Sat Jan 7 , 2023
ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ನಗರದಿಂದ ನಾಗೂರ ಹೋಗುವ ರಸ್ತೆಯು ತಗ್ಗು ಗುಂಡಿಗಳಿಂದ ಕೂಡಿದ್ದು ಹಡೆಗೆಟ್ಟಿದೆ ಈ ರಸ್ತೆಯಲ್ಲಿ ಸಂಚರಿಸುವ ಬೈಕ್ ಸವಾರರು ಹಾಗೂ ಸಾರ್ವಜನಿಕರು ತಮ್ಮ ಜೀವನ ಕೈಯಲ್ಲಿ ಹಿಡ್ಕೊಂಡು ಹೋಗುವ ಪರಿಸ್ಥಿತಿ ನಿರ್ಮಾಣವಾಗಿದೆ. ಅದನ್ನು ದುರಸ್ತಿ ಮಾಡುವಂತೆ ಆಗ್ರಹಿಸಿ ಟಿಪ್ಪು ಕ್ರಾಂತಿ ಸೇನೆಯ ಉತ್ತರ ಕರ್ನಾಟಕ ಅಧ್ಯಕ್ಷ ರಾದ ಖಜಾಂಬರ್ ನದಾಫ್ ರವರು ಅಧಿಕಾರಿ ಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಪ್ರತಿಭಟನೆ ಉದ್ದೇಶಿಸಿ ಮಾತನಾಡಿದ ಅವರು ಸಂಬಂಧಪಟ್ಟ […]

Advertisement

Wordpress Social Share Plugin powered by Ultimatelysocial