ಚಿರತೆ ದಾಳಿಯಿಂದ ಮಹಿಳೆ ಸಾವಿಗೀಡಾದ ಹಿನ್ನಲೆ.

ಮೈಸೂರು ಜಿಲ್ಲೆ ಟಿ ನರಸೀಪುರ ಕನ್ನಾಯಕನಹಳ್ಳಿಯಲ್ಲಿ ಚಿರತೆ ದಾಳಿಯಿಂದ ಮಹಿಳೆ ಸಾವಿಗೀಡಾದ ಹಿನ್ನಲೆ.ಕನ್ನನಾಯಕನಹಳ್ಳಿ ಗ್ರಾಮದ ಮೃತ ಮಹಿಳೆ ಮನೆಗೆ ಕಾಂಗ್ರೆಸ್ ಯುವಮುಖಂಡ ಸುನಿಲ್ ಬೋಸ್ ಭೇಟಿ. ಸಿದ್ದಮ್ಮ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಸುನಿಲ್ ಬೋಸ್. ನಮ್ಮ ನರಸೀಪುರ ತಾಲ್ಲೂಕಿನಲ್ಲಿ ಚಿರತೆ ದಾಳಿಯಿಂದ ಇಲ್ಲಿಯ ತನಕ 3ಜನ ಸಾವನ್ನಪ್ಪಿದ್ದರೆ.3ಜನರ ಸಾವಿಗೆ ಅರಣ್ಯ ಇಲಾಖೆ ಮತ್ತು ಶಾಸಕರ ನಿರ್ಲಕ್ಷವೆ ಕಾರಣ. ನರಸೀಪುರ ತಾಲ್ಲೂಕಿನ ಎಂ.ಎಲ್.ಹುಂಡಿ ಗ್ರಾಮದಲ್ಲಿ ಮೊದಲ ಬಾರಿಗೆ ಚಿರತೆ ದಾಳಿ ಮಾಡಿದಾಗ ಅಧಿಕಾರಿಗಳು ಎಚ್ಚತ್ತುಕೊಳ್ಳಬೇಕಿತ್ತು. ಅಧಿಕಾರಿಗಳ ನಿರ್ಲಕ್ಷತೆಗೆ ಇಂದು ಚಿರತೆ 3ನೇ ಬಲಿ ಪಡೆದಿದೆ. ಇನ್ನಾದರೂ ಸಹ ಅರಣ್ಯಾಧಿಕಾರಿಗಳು ಎಚ್ಚೆತ್ತುಕೊಂಡು ಕೆಲಸ ಮಾಡಲಿ. ತಾಲ್ಲೂಕಿನಲ್ಲಿರುವ ಚಿರತೆಗಳನ್ನ ಸೆರೆ ಹಿಡಿದು ಜನರಿಗಿರುವ ಭಯವನ್ನ ಹೋಗಲಾಡಿಸಲಿ. ಮುಂದಿನ ದಿನಗಳಲ್ಲಿ ಇದೆ ರೀತಿ ಮುಂದುವರೆದರೆ ತಾಲ್ಲೂಕಿನದ್ಯಂತ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗುತ್ತದೆ ತಿ.ನರಸೀಪುರದಲ್ಲಿ ಕಾಂಗ್ರೆಸ್ ಯುವಮುಖಂಡ ಸುನಿಲ್ ಬೋಸ್ ಹೇಳಿಕೆ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

 

Please follow and like us:

Leave a Reply

Your email address will not be published. Required fields are marked *

Next Post

`ವಿಕ್ರಮ್' ಸಿನಿಮಾದ ಸಕ್ಸಸ್ ಅಲೆಯಲ್ಲಿ ತೇಲುತ್ತಿರುವ ಕಮಲ್ ಹಾಸನ್.

Sat Jan 21 , 2023
` ವಿಕ್ರಮ್’ ಸಿನಿಮಾದ ಸಕ್ಸಸ್ ಅಲೆಯಲ್ಲಿ ತೇಲುತ್ತಿರುವ ಕಮಲ್ ಹಾಸನ್ ಇದೀಗ `ಇಂಡಿಯನ್ 2′ ಚಿತ್ರವನ್ನ ಕೈಗೆತ್ತಿಕೊಂಡಿದ್ದಾರೆ. ಕಮಲ್ ಹಾಸನ್‌ಗೆ ರಾಕುಲ್ ಪ್ರೀತ್‌ ಸಿಂಗ್‌ ನಾಯಕಿಯಾಗಿ ಬಣ್ಣ ಹಚ್ಚುತ್ತಿದ್ದಾರೆ. ತಮಿಳಿನ `ವಿಕ್ರಮ್’ ಚಿತ್ರ ಇತ್ತೀಚೆಗೆ ಬಿಡುಗಡೆ ಆಗಿ ಕೋಟಿ ಕೋಟಿ ಕಲೆಕ್ಷನ್ ಮಾಡಿತ್ತು. ಈ ಚಿತ್ರದ ಸಕ್ಸಸ್ ನಂತರ ಕಮಲ್ ಹಾಸನ್, ತಮ್ಮ ಸಿನಿಮಾ ಆಯ್ಕೆಯಲ್ಲಿ ಸಖತ್ ಚ್ಯೂಸಿಯಾಗಿದ್ದಾರೆ. ಸದ್ಯ ಕಮಲ್ ಎಸ್. ಶಂಕರ್ ನಿರ್ದೇಶನದ ಇಂಡಿಯನ್ 2 ಸಿನಿಮಾದಲ್ಲಿ […]

Advertisement

Wordpress Social Share Plugin powered by Ultimatelysocial