ಚುನಾವಣೆ ಹಿನ್ನಲೆ ನಗರದ ರೌಡಿಗಳ ಮನೆ ಮೇಲೆ ದಾಳಿ..!

ಆಗ್ನೇಯ ವಿಭಾಗ ಪೊಲೀಸರಿಂದ ಹಲವು ರೌಡಿಗಳ ಮನೆ ಮೇಲೆ ದಾಳಿ..!  ಸುಮಾರು 100ಕ್ಕೂ ಹೆಚ್ಚು ರೌಡಿಗಳ ಮನೆ ಮೇಲೆ ರೇಡ್. ನಿನ್ನೆಯಷ್ಟೇ 500 ಕ್ಕೂ ಹೆಚ್ಚು ರೌಡಿಗಳ ಮನೆ ಮೇಲೆ ನಡೆದಿದ್ದ ದಾಳಿ..!  ಆಡುಗೋಡಿ, ತಿಲಕ್ ನಗರ, ಹೆಚ್ ಎಸ್ ಆರ್ ಲೇ ಔಟ್, ಪರಪ್ಪನ ಅಗ್ರಹಾರ, ಕೋರಮಂಗಲ ಸೇರಿ ಹಲವು ಕಡೆ ದಾಳಿ,  ಇಂದು ಸಹ ರೌಡಿಗಳಿಗೆ ಬಿಸಿ ಮುಟ್ಟಿಸಿದ ಪೊಲೀಸರು.

ಆಗ್ನೇಯ ವಿಭಾಗ ಡಿಸಿಪಿ ಸಿಕೆ ಬಾಬಾ ನೇತೃತ್ವದಲ್ಲಿ ನಡೆದ ದಾಳಿ, ದಾಳಿ ವೇಳೆ ಹಲವು ವಾರೆಂಟ್ ಇದ್ದು ನಾಪತ್ತೆಯಾಗಿದ್ದ ರೌಡಿಗಳು ವಶಕ್ಕೆ. ಕೆಲವು ರೌಡಿಗಳ‌ ಮನೆಗಳಲ್ಲಿ ಮಾರಕಾಸ್ತ್ರಗಳು ಸಹ ಪತ್ತೆ. ಸದ್ಯ ರೌಡಿಗಳ ಮನೆಗಳನ್ನು ಪರಿಶೀಲನೆ ಮಾಡ್ತಾ ಇರೋ ಪೊಲೀಸರು.

 

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಮೂಲಭೂತ ಸೌಲಭ್ಯ ಕಲ್ಪಿಸಿ ಎಂದು ಮತದಾನ ಬಹಿಸ್ಕಾರ.!

Fri Apr 21 , 2023
ಚುನಾವಣೆ ಪ್ರಚಾರಕ್ಕೆ ಅಡ್ಡಿ. ಚಾಮರಾಜನಗರ ಜಿಲ್ಲೆಯ ಯಳಂದೂರು ತಾಲ್ಲೂಕಿನ ಬನ್ನಿಸಾರಿಗೆ ಗ್ರಾಮದಲ್ಲಿ ಮೂಲಭೂತ ಸೌಕರ್ಯಯಿಲ್ಲ ಎಂದು ನಾಯಕ ಸಮುದಾಯದಿಂದ ಮತದಾನ ಬಹಿಷ್ಕಾರ ಮಾಡಿ ಪ್ರತಿಭಟನೆ. ಗ್ರಾಮ ಪಂಚಾಯತಿ ಅಧಿಕಾರಿಗಳಿಗೆ, ಜನಪ್ರತಿನಿಧಿಗಳಿಗೆ ಹಿಡಿಶಾಪ ಹಾಕುತ್ತಿರುವ ಗ್ರಾಮಸ್ಥರು. ಕುಡಿಯುವ ನೀರಿನ ಸಮಸ್ಯೆ, ರಸ್ತೆಯ ಸಮಸ್ಯೆ, ಕಸ ವಿಲೇವಾರಿ ಮಾಡಿಲ್ಲ, ಚರಂಡಿ ಸ್ವಚ್ಛತೆ ಮಾಡದೇ ರೋಗರುಜಿನ ಹರಡುತ್ತಿದೆ ಎಂದು ದೂರಿದರು. ಗ್ರಾಮ ಪಂಚಾಯತಿ, ತಾಲ್ಲೂಕು ಪಂಚಾಯತಿ ಹಾಗೂ ಜಿಲ್ಲಾ ಪಂಚಾಯತಿ,  ಮತ್ತು ಶಾಸಕರಿಗೆ ಹಲವಾರು […]

Advertisement

Wordpress Social Share Plugin powered by Ultimatelysocial