ದೇಶದಲ್ಲಿ ಅತಿ ಹೆಚ್ಚು ಸಾಲ ನೀಡಿರುವ ಅತಿದೊಡ್ಡ ಬ್ಯಾಂಕ್ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಮತ್ತೊಂದು ಮಹತ್ವದ ಕೆಲಸಕ್ಕೆ ಕೈ ಹಾಕಿದೆ. ಲಾಕ್ ಡೌನ್ ಹಿನ್ನೆಲೆ ಆರ್ಥಿಕ ಬಿಕ್ಕಟ್ಟನ್ನು ಎದುರಿಸುತ್ತಿರುವ ಗ್ರಾಹಕರಿಗೆ ನೆರವಾಗಲು ಎಸಬಿಐ ಬ್ಯಾಂಕ್ ಮುಂದಾಗಿದೆ. ದೇಶದಲ್ಲಿ ಅತಿ ದೊಡ್ಡ ಬ್ಯಾಂಕ್ ಆಗಿರುವ ಸ್ಟೇಟ್ ಬ್ಯಾಂಕ್ ಗ್ರಾಹಕರಿಗೆ ‘SBI ತುರ್ತು ಸಾಲ ಯೋಜನೆ’ಯಡಿ ಅತಿ ಶೀಘ್ರ ಸಮಯದಲ್ಲಿ ಸುಮಾರು 5 ಲಕ್ಷದವೆರೆಗೆ ಸಾಲ ನೀಡಲು ಮುಂದಾಗಿದೆ. ಸದ್ಯ ಲಾಕ್ […]

ಬೆಂಗಳೂರಿಗೆ ಕಂಟಕವಾಗಿರುವ ಪಾದರಾಯನಪುರದಲ್ಲಿ ಇಂದು ಅಲ್ಲಿನ ಪ್ರತಿಯೊಬ್ಬರಿಗೂ ಕೋವಿಡ್-19 ಟೆಸ್ಟ ಮಾಡಲು ಆರೋಗ್ಯ ಇಲಾಖೆ ನಿರ್ಧಾರ ಮಾಡಿದೆ. ಈಗಾಗಲೇ ಹಲವು ಜನರನ್ನು ಟೆಸ್ಟ್ ಗೆ ಒಳಪಡಿಸಲಾಗಿದೆ. ವಾರ್ಡನಲ್ಲಿ ರ್ಯಾಂಡಮ್ ಟೆಸ್ಟನಲ್ಲಿ 6 ಮಂದಿಗೆ ಸೋಂಕು ಧೃಡಪಟ್ಟಿರುವ ಹಿನ್ನೆಲೆ ಈ ನಿರ್ಧಾರ ಮಾಡಲಾಗಿದೆ ಎಂದು ತಿಳಿದು ಬಂದಿದೆ. ಸದ್ಯ ಸೋಂಕಿತರೊಂದಿಗೆ ಸಂಪರ್ಕದಲ್ಲಿದ್ದವರನ್ನು ಹೊರತು ಪಡಿಸಿ, 188 ನಿವಾಸಿಗಳ ಮಾದರಿಗಳನ್ನ ಕಲೆಕ್ಟ ಮಾಡಿ ಪರೀಕ್ಷೆಗೆ ಒಳಪಡಿಸಲಾಗಿತ್ತು. ಇದರಲ್ಲಿ 6 ಜನರಿಗೆ ಸೋಂಕು ಧೃಡಪಟ್ಟಿದೆ. […]

ದಕ್ಷಿಣ ಕನ್ನಡ:  ಜಿಲ್ಲೆಯಲ್ಲಿ ಒಂದೇ ಕುಟುಂಬದ ಮೂವರಿಗೆ ಕೊರೊನಾ ಸೋಂಕು ಧೃಡಪಟ್ಟಿದೆ. ಈ ಮೂಲಕ ಕೊರೊನಾ ಹಾಟ್ ಸ್ಪಾಟ್ ಆಯ್ತಾ ಫಸ್ಟ್ ನ್ಯೂರೋ ಆಸ್ಪತ್ರೆ…? ಅನ್ನೋ ಪ್ರಶ್ನೆಗಳು ಕಾಡತೊಡಗಿದೆ. ಕೊರೊನಾ ಸೋಂಕಿತ ಪಿ – 390 ರ ಮಹಿಳೆಯಿಂದ ವೃದ್ದನಿಗೆ ಸೋಂಕು ತಗುಲಿದೆ. ಅಲ್ಲದೇ ಪಿ – 578 ನಂಬರ್ ಸೋಂಕಿತನಿಂದ ಮತ್ತೆ ಮೂವರಿಗೆ ಕೊರೊನಾ ಸೋಂಕು ಹರಡಿದೆ.  ಸದ್ಯ ಜಿಲ್ಲೆಯಲ್ಲಿ 2 ಹಾಟ್ ಸ್ಪಾಟ್ ಗುರ್ತಿಸಲಾಗಿದೆ. ಈ ಹಾಟ್ […]

ದೇಶದೆಲ್ಲೆಡೆ ಲಾಕ್ ಡೌನ್ ಹಿನ್ನೆಲೆ ರಾಜ್ಯದಲ್ಲಿ ಕ್ಲೋಸ್ ಆಗಿದ್ದ ಸಿನಿಮಾ ಥೀಯೇಟರ್ ಓಪನ್ ಮಾಡಲು ಚರ್ಚೆ ನಡೆಸಲಾಗ್ತಿದೆ. ಸಿನಿಮಾ ಥೀಯೇಟರ್ ರೀ ಓಪನ್ ಮಾಡಲು ಯಾವೆಲ್ಲ ಕ್ರಮಗಳನ್ನು ಕೈಗೊಳ್ಳಬೇಕು ಅಂತ ಚರ್ಚೆ ಮಾಡಲಾಗಿದೆ. ಸದ್ಯ ಈ ಬಗ್ಗೆ ಚಲನಚಿತ್ರ ಮಂಡಳಿ ಸಿಎಂ ಬಿಎಸ್.ಯಡಿಯೂರಪ್ಪನವರಿಗೆ ಮನವಿ ಪತ್ರ ಸಲ್ಲಿಸಿದೆ. ತದನಂತರ  ಬಗ್ಗೆ ಚರ್ಚೆ ಮಾಡಲಾಗಿದ್ದು ಎಲ್ಲ ಕಡೆ ಸ್ಯಾನಿಟೈಜ್ ಮಾಡಲೇಬೇಕು ಎನ್ನಲಾಗಿದೆ. ಚಿತ್ರ ಮಂದಿರದಲ್ಲಿ ಇರುವ ಆಸನಗಳ ಅರ್ಧದಷ್ಟು ಮಾತ್ರ ಜನರಿಗೆ […]

ನವದೆಹಲಿ: ಲಾಕ್ ಡೌನ್ ಹಿನ್ನೆಲೆ ಮುಂದೂಡಿಕೆಯಾಗಿದ್ದ ಸಿಬಿಎಸ್‌ಇ 10 ಮತ್ತು 12 ನೇ ತರಗತಿ ಪರೀಕ್ಷೆಗಳನ್ನು ಜುಲೈ 1 ರಿಂದ ನಡೆಸಲಾಗುವುದು. ಜುಲೈ 1ರಿಂದ ಸಿಬಿಎಸ್ಸಿ 10 ಮತ್ತು 12ನೇ ತರಗತಿ ಪರೀಕ್ಷೆ ಆರಂಭವಾಗಲಿದೆ. ಜುಲೈ 1 ರಿಂದ ಜುಲೈ 15 ರ ವರೆಗೆ ಪರೀಕ್ಷೆ ನಡೆಸಲು ತೀರ್ಮಾನಿಸಲಾಗಿದೆ ಎಂದು ಮಾನವ ಸಂಪನ್ಮೂಲ ಸಚಿವಾಲಯದಿಂದ ತಿಳಿಸಲಾಗಿದೆ.  

ಇಂದು ಕನ್ನಡ ಚಲನಚಿತ್ರದ ದಿವಂಗತ ಹಿರಿಯ ನಟ, ನಿರ್ಮಾಪಕ ಕಾಶೀನಾಥ್ ಅವರ 69ನೇ ಜನ್ಮದಿನ. ಈ ಹಿನ್ನೆಲೆ ಅವರ ಶಿಷ್ಯಂದಿರಾದ ನಟ ಉಪೇಂದ್ರ ಮತ್ತು ನಿರ್ದೇಶಕ ತರುಣ್ ಸುಧೀರ್ ಸೇರಿದಂತೆ ಚಿತ್ರರಂಗದ ಗಣ್ಯರು ಕಾಶಿನಾಥರನ್ನ ಸ್ಮರಿಸಿದ್ದಾರೆ. ಕನ್ನಡದಲ್ಲಿ ಮೇರು ನಟನಾಗಿ, ನಿರ್ದೇಶಕನಾಗಿ ಚಿತ್ರರಂಗದಲ್ಲಿ ಹಲವಾರು ಸಾಧನೆಗಳನ್ನು ಮಾಡಿದ ಅದ್ಭುತ ಪ್ರತಿಭೆ ನಮ್ಮ ಜೊತೆಗಿರದಿದ್ದರೂ ಅವರ ನೆನಪುಗಳು ಅಜರಾಮರ. ಸ್ಯಾಂಡಲ್ ವುಡ್ ನಲ್ಲಿ ಹೊಸ ಅಲೆಯನ್ನೆಬ್ಬಿಸಿದ್ದ ಕಾಶಿನಾಥ್ ಅವರು ನಟನೆ, ನಿರ್ದೇಶನ, […]

ದೇಶದೆಲ್ಲೆಡೆ ಲಾಕ್ ಡೌನ್ ಹಿನ್ನೆಲೆ ಗಂಗಾ ನದಿ ಸೇರಿದಂತೆ ಹಲವಾರು ನದಿಗಳು ಶುದ್ದಿಯಾಗಿ ಸ್ವಚ್ಚವಾಗಿ ಹರಿಯುತ್ತಿವೆ. ಈ ಮಧ್ಯೆ ಕೊರೊನಾವನ್ನು ಗುಣಪಡಿಸೋ ಶಕ್ತಿ ಗಂಗಾ ನದಿ ನೀರಿನಲ್ಲಿದೆ ಎನ್ನಲಾಗುತ್ತಿದೆ. ಆದರೆ ಇದನ್ನು ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್ ಇದನ್ನು ಅಲ್ಲಗಳೆದಿದೆ. ಹಲವಾರು ದಿನಗಳಿಂದ ದೇಶದೆಲ್ಲೆಡೆ ಲಾಕ್ ಡೌನ್ ಮಾಡಲಾಗಿದೆ. ಇದರಿಂದ ಯಾವುದೇ ಜನರು ನದಿ ನೀರನ್ನು ಬಳಸುತ್ತಿಲ್ಲ. ಅಲ್ಲದೇ ಗಂಗಾನದಿ ಸುತ್ತಮುತ್ತಲಿನ ಯಾವ ಕಾರ್ಖಾನೆಗಳು ಕೆಲಸ ಮಾಡುತ್ತಿಲ್ಲ. ಇದೇ […]

ಉತ್ತರ ಪ್ರದೇಶದ ಗೋರಖಪುರ್ ನ ಗ್ರಾಮವೊಂದರಲ್ಲಿ ವಿಚಿತ್ರವಾದ ಘಟನೆ ನಡೆದಿದೆ. ನೌಕರಿ ಆಸೆ ತೋರಿಸಿ ವ್ಯಕ್ತಿಯೊಬ್ಬ ನರ್ಸ್ ಮೇಲೆ ಅತ್ಯಾಚಾರವೆಸಗಿದ್ದಾನೆ. ತದನಂತರ ನರ್ಸ್ ಬೇಸರವಾದ್ಲು ಅಂತ ಅವರ ಮಗಳ ಮೇಲೆ ಕಣ್ಣು ಹಾಕಿದ್ದಾನೆ ಎನ್ನಲಾಗಿದೆ.  ಸದ್ಯ ಪ್ರಕರಣ ಭೇಧಿಸಿರುವ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಈ ಪ್ರಕರಣದಲ್ಲಿ ಅಷ್ಟಕ್ಕೂ ಆಗಿದ್ದೇನು..? ಈ ಪ್ರಕರಣದ ಬಂಧಿತ ಆರೋಪಿಯು ಖಾಸಗಿ ಆಸ್ಪತ್ರೆಯಲ್ಲಿ ಕೆಲ್ಸ ಮಾಡುತ್ತಿದ್ದ ನರ್ಸ್ ಜೊತೆಗೆ ಸಂಬಂಧ ಬೆಳಿಸಿಕೊಂಡಿದ್ದ. ಹೀಗೆ ಸಂಬಂಧ ಬೆಳಿಸಿಕೊಂಡಿದ್ದ […]

ಆಂಧ್ರಪ್ರದೇಶದ ವಿಶಾಖಪಟ್ಟಣದಲ್ಲಿ ಬಹುರಾಷ್ಟ್ರೀಯ ಕಂಪೆನಿಯ ರಾಸಾಯನಿಕ ಸ್ಥಾವರದಿಂದ ವಿಷಕಾರಿ ಅನಿಲ ಸೋರಿಕೆಯಾಗಿರುವ ಪರಿಣಾಮ ಮಕ್ಕಳು ಸಹಿತ 10 ಮಂದಿ ಮೃತಪಟ್ಟಿರುವ ಘಟನೆ ಗುರುವಾರ ಬೆಳಗ್ಗೆ ವರದಿಯಾಗಿದೆ. ಸುಮಾರು 200 ಜನರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಆಯಂಬುಲೆನ್ಸ್, ಅಗ್ನಿಶಾಮಕ ದಳದ ಯಂತ್ರಗಳು ಹಾಗೂ ಪೊಲೀಸರು ರಾಸಾಯನಿಕ ಸ್ಥಾವರದತ್ತ ಧಾವಿಸಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಜಿಲ್ಲೆಯ ಆರ್‌ಆರ್ ವೆಂಕಟಪುರAನಲ್ಲಿರುವ ಎಲ್‌ಜಿ ಪಾಲಿಮರ್ಸ್ ಇಂಡಿಯಾ ಪ್ರೈ ಲಿ.ನ ಬಳಿ ಮನೆಗಳಿದ್ದು, ಇಲ್ಲಿನ ನಿವಾಸಿಗಳ ಕಣ್ಣುಗಳಲ್ಲಿ ಉರಿ […]

ವಿಶಾಖಪಟ್ಟಣಂನಲ್ಲಿ ಪಾಲಿಮರ್ ವಿಷ ಅನಿಲ ಸೋರಿಕೆ ಪ್ರಕರಣ ಹಿನ್ನೆಲೆ ರಾಷ್ಟ್ರೀಯ ವಿಪತ್ತು ನಿರ್ವಹಣಾ ಟೀಮ್ ಜೊತೆ ಪ್ರಧಾನಿ ಮೋದಿ ಸಭೆ ನಡೆಸಿದ್ದಾರೆ. ಗ್ಯಾಸ್ ಸೋರಿಕೆಯಿಂದಾಗಿರುವ ಬಗ್ಗೆ ಮಾಹಿತಿಗಳನ್ನು ಪಡೆದಿರುವ ಪ್ರಧಾನಿ ಮೋದಿ ಅಲ್ಲಿನ ಸ್ಥಿತಿಗತಿಗಳ ಬಗ್ಗೆ ಮತ್ತು ಮುಂದಿನ ಕ್ರಮಗಳ ಬಗ್ಗೆ ಚರ್ಚೆ ನಡೆಸುತ್ತಿದ್ದಾರೆ. ಇನ್ನು ಮೀಟಿಂಗ್ನಲ್ಲಿ ಗೃಹ ಮಂತ್ರಿ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಇನ್ನಿತರ ಸಚಿವರು ಸೇರಿದಂತೆ ಹಿರಿಯ ಅಧಿಕಾರಿಗಳು ಭಾಗಿಯಾಗಿದ್ದಾರೆ. ವಿಷ ಅನಿಲ […]

Advertisement

Wordpress Social Share Plugin powered by Ultimatelysocial