ರಾಜ್ಯದಲ್ಲಿ ಕೊರೊನಾ ಸೋಂಕಿತರ ಒಂದೇ ಒಂದು ಪ್ರಕರಣ ಪತ್ತೆಯಾಗಿದ್ದು, ಈ ಮೂಲಕ ಸೋಂಕಿತರ ಸಂಖ್ಯೆ 693ಕ್ಕೆ ಏರಿಕೆಯಾಗಿದೆ. ಇಂದು ಬಾಗಲಕೋಟೆಯಲ್ಲಿ ಒಟ್ಟಾರೆ 13 ಕೇಸ್​ಗಳು, ಬೆಂಗಳೂರಿನಲ್ಲಿ 2, ದಕ್ಷಿಣ ಕನ್ನಡದಲ್ಲಿ 3, ಹಾಗೂ ಕಲಬುರಗಿ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ತಲಾ ಒಬ್ಬರಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ.

ಕೋವಿಡ್-19 ವೈರಸ್ ಪತ್ತೆಯಾದ ಹಿನ್ನೆಲೆ ಬಾದಾಮಿ ತಾಲೂಕಿನ ಡಾಣಕ್ ಶಿರೂರು ಗ್ರಾಮ ಸೀಲ್ ಡೌನ್ ಆಗಿದೆ. ಈ ಹಿನ್ನೆಲೆ ಶಾಸಕ ಸಿದ್ದರಾಮಯ್ಯ ಪಕ್ಷದ ಆಪ್ತರಿಗೆ  ದೂರವಾಣಿ ಮೂಲಕ ದಿನನಿತ್ಯದ ವಸ್ತುಗಳನ್ನು ವಿತರಿಸುವಂತೆ ಆದೇಶಿಸಿದ್ದಾರೆ. ಕ್ಷೇತ್ರದಲ್ಲಿ ಅತಿಹೆಚ್ಚು ಸೋಂಕಿತರನ್ನು ಒಳಗೊಂಡ ಡಾಣಕಶಿರೂರ ಗ್ರಾಮದ ಜನರಿಗೆ ತೊಂದರೆ ಆಗಬಾರದು. ಹೀಗಾಗಿ ಸಾರ್ವಜನಿಕರಿಗೆ ಧವಸ ಧಾನ್ಯಗಳ ಕಿಟ್ ಹಂಚಲು ತಿಳಿಸಿದ್ದಾರೆ. ಈ ಬಗ್ಗೆ ಮಾತಾನಡಿದ ಕಾಂಗ್ರೆಸ್ ಕಾರ್ಯಕರ್ತ ಹೊಳೆಬಸು ಶೆಟ್ಟರ್ ಕ್ಷೇತ್ರದ ಶಾಸಕರಾದ ಸಿದ್ದರಾಮಯ್ಯ […]

ಸಾಮಾಜಿಕ ಜಾಲತಾಣದಲ್ಲಿ ಭಾರೀ ಸದ್ದು ಮಾಡಿದ್ದ ಮದ್ಯ ಖರೀದಿಯ ಕಾಸ್ಟ್ಲೀ ಬಿಲ್ ಪೊಲೀಸ್ ಠಾಣೆ ಮೆಟ್ಟಿಲೇರಿದೆ. ನಿನ್ನೆ ರಾಜ್ಯ ಸರ್ಕಾರ ಮದ್ಯ ಮಾರಾಟಕ್ಕೆ ಅವಕಾಶ ನೀಡಿತ್ತು. ಅಲ್ಲದೇ ಒಬ್ಬ ವ್ಯಕ್ತಿಗೆ ಇಂತಿಷ್ಟು ಮದ್ಯ ಮಾರಾಟ ಮಾಡಬೇಖು ಎಂದು ನಿಗದಿ ಮಾಡಲಾಗಿತ್ತು. ಇದೇ ವೇಳೆ ಬೆಂಗಳೂರು ನಗರದೆಲ್ಲೆಡೆ ಮದ್ಯ ಖರೀದಿಗೆ ಪಾನ ಪ್ರಿಯರು ಮುಗಿ ಬಿದ್ದಿದ್ದರು. ಈ ಎಲ್ಲದರ ಮಧ್ಯೆ ಸೋಶಿಯಲ್ ಮೀಡಿಯಾದಲ್ಲಿ 52,800 ರೂ.ಗಳ ಮದ್ಯದ ಖರೀದಿ ಬಿಲ್ ಪೋಟೋ […]

ಲಾಕ್ ಡೌನ್ ಹಿನ್ನೆಲೆ ಸ್ಥಗಿತವಾಗಿರುವ ಸಿರೀಯಲ್ ಶೂಟಿಂಗ್ ಮತ್ತೆ ಆರಂಭಿಸುವುದಕ್ಕೆ ಅನುಮತಿ ಸಿಕ್ಕಿದೆ.ಇಂದು ನಡೆದ ಸಭೆಯಲ್ಲಿ ರಾಜ್ಯ ಸರ್ಕಾರ ಸೀರಿಯಲ್ ಚಿತ್ರೀಕರಣಕ್ಕೆ ಅವಕಾಶ ನೀಡಿದೆ. ಸುಮಾರು 45 ದಿನಗಳಿಂದ ಯಾವುದೇ ಸಿನಿಮಾ ಮತ್ತು ಧಾರಾವಾಹಿಗಳ ಶೂಟಿಂಗ್ ಆರಂಭವಾಗಿರಲಿಲ್ಲ. ಕೊರೊನಾ ಭೀತಿಯಿಂದ ಮಾರ್ಚ್ 19ರಿಂದ ಕಿರುತೆರೆ, ಬೆಳ್ಳಿತೆರೆಯ ಚಿತ್ರೀಕರಣಕ್ಕೆ ಬ್ರೇಕ್ ಹಾಕಲಾಗಿತ್ತು. ಹೀಗಾಗಿ ಮತ್ತೆ ಶೂಟಿಂಗ್ ಫ್ರಾರಂಬಿಸಲು ಅನುಮತಿ ನೀಡಬೇಕು ಎಂದು ಟಿ.ವಿ.ಅಸೋಶಿಯೇಷನ್ ಸರ್ಕಾರಕ್ಕೆ ಮನವಿ ಮಾಡಿಕೊಂಡಿತ್ತು. ಈ ಕುರಿತು ಇಂದು […]

ಸ್ಯಾಂಡಲ್ವುಡನಲ್ಲಿ ದರ್ಶನ್ ಅಭಿನಯದ ರಾಬರ್ಟ್ ಸಿನಿಮಾ ಭಾರೀ ನಿರೀಕ್ಷೆ ಮೂಡಿಸಿದೆ. ಸದ್ಯ ಲಾಕ್ ಡೌನ್ ಹಿನ್ನೆಲೆ ಶೂಟಿಂಗ್ ಸ್ಥಗಿತವಾಗಿದೆ. ಆದರೆ ಯುಟ್ಯೂಬ್ನಲ್ಲಿ ಹಾಡುಗಳು ರಿಲೀಸ್ ಆಗಿದ್ದು ಸಖತ್ ಸೌಂಡ್ ಮಾಡ್ತಿವೆ. ಈ ನಡುವೆ ರಾಬರ್ಟ್ ಸಿನಿಮಾ ಯಾವಾಗ ರಿಲೀಸ್ ಆಗುತ್ತೆ ಅಂತ ಕಾಯ್ದು ಕುಳಿತಿರುವ ಅಭಿಮಾನಿಗಳಿಗೆ ಚಿತ್ರತಂಡ ಸುಳಿವು ಬಿಟ್ಟು ಕೊಟ್ಟಿದೆ ಎನ್ನಲಾಗಿದೆ. ಈ ಮೊದಲು ಎಪ್ರಿಲ್ 9, ಮೇ 1 ರಂದು ಸಿನಿಮಾ ಬಿಡುಗಡೆಯಾಗುತ್ತೆ ಎನ್ನಲಾಗಿತ್ತು. ಸದ್ಯ ರಾಬರ್ಟ್ […]

ಲಾಕ್ ಡೌನ್ ಇನ್ನು ಎರಡು ವಾರಗಳ ಕಾಲ ಮುಂದೂಡಿ ಕೇಂದ್ರ ಗೃಹ ಸಚಿವಾಲಯ ಆದೇಶ ಹೊರಡಿಸಿದೆ. ದೇಶದೆಲ್ಲೆಡೆ ಕೊರೊನಾ ಭೀತಿ ಹೆಚ್ಚಾಗುತ್ತಿರುವ ಹಿನ್ನೆಲೆ ಲಾಕ್ ಡೌನ್ ವಿಸ್ತರಣೆ ಮಾಡಲಾಗಿದೆ. ಕರೊನಾ ವೈರಸ್ ಸೋಂಕಿತರ ಸಂಖ್ಯೆ ಭಾರತದಲ್ಲಿ 35,365ಕ್ಕೆ ಏರಿದ್ದು, ಸಾವಿನ ಸಂಖ್ಯೆ 1,152ಕ್ಕೇರಿದೆ. ಕಳೆದ 24 ಗಂಟೆಯಲ್ಲಿ 1993 ಹೊಸ ಪ್ರಕರಣಗಳು ಪತ್ತೆಯಾಗಿವೆ. ದೇಶಾದ್ಯಂತ ಮೂರು ವಲಯಗಳನ್ನಾಗಿ ವಿಂಗಡಿಸಲಾಗಿದೆ. ಇನ್ನು ರೆಡ್ ಜೋನ್ ಗಳಲ್ಲಿ ಯಾವುದೇ ರೀತಿಯ ಸಡಿಲಿಕೆ ಇರುವುದಿಲ್ಲ […]

ನಿನ್ನೆ ಬಾಲಿವುಡ್ ರೋಮ್ಯಾಂಟಿಕ್ ಹೀರೋ ರಿಷಿ ಕಪೂರ್ ನಿಧನ ಸುದ್ದಿ ಕೇಳಿ ಇಡೀ ದೇಶವೇ ಆಘಾತಕ್ಕೊಳಗಾಗಿತ್ತು. ರಿಷಿ ಕಪೂರ್ ನಿಧನಕ್ಕೆ ಬಾಲಿವುಡ್ ಅಷ್ಟೇ ಅಲ್ಲ ದೇಶದ ದೊಡ್ಡ ದೊಡ್ಡ ಗಣ್ಯರು ಕಂಬನಿ ಮಿಡಿದಿದ್ರು. ಎಲ್ಲ ಗಣ್ಯರು ರಿಷಿ ಕಪೂರ್ ಜೊತೆಗಿನ ಹಲವಾರು ನೆನಪುಗಳನ್ನು ಹಂಚಿಕೊಂಡ್ರು. ಈ ಮಧ್ಯೆ ನಟ ಶಾರುಖ್ ಖಾನ್  ಹಂಚಿಕೊಂಡ ಕೆಲ ಭಾವನಾತ್ಮಕ ನೆನಪುಗಳು ಎಲ್ಲರ ಮನಸಲ್ಲಿ ರಿಷಿ ಕಪೂರ್ ಅವರನ್ನ ಜೀವಂತವಾಗಿರಿಸಿದೆ. ರಿಶಿ ಕಪೂರ್ ಅಭಿನಯದ […]

ಇಂದು ಐಸಿಸಿ ಬಿಡುಗಡೆ ಮಾಡಿರುವ ರ‍್ಯಾಂಕಿಗ್ ಪಟ್ಟಿಯಲ್ಲಿ ಭಾರತ 3ನೇ ಸ್ಥಾನಕ್ಕೆ ಕುಸಿದಿದೆ. ಐಸಿಸಿಯ ಟೆಸ್ಟ್ ರ‍್ಯಾಂಕಿಗ್ ಪಟ್ಟಿಯಲ್ಲಿ ಆಸ್ಟ್ರೇಲೀಯಾ ಮೊದಲ ಸ್ಥಾನವನ್ನು ಅಲಂಕರಿಸಿದ್ರೆ, ನ್ಯೂಜಿಲೆಂಡ ತಂಡ 2ನೇ ಸ್ಥಾನ, ಟೀಂ ಇಂಡಿಯಾ 3ನೇ ಸ್ಥಾನಕ್ಕಿಳಿದಿದೆ. ಟೆಸ್ಟ್ ಕ್ರಿಕೆಟ್ ಮತ್ತು ಟಿ-20 ರ‍್ಯಾಂಕಿಗ್ ಪಟ್ಟಿಯಲ್ಲಿ ಆಸ್ಟ್ರೇಲೀಯಾ ಮೊದಲ ಸ್ಥಾನದಲ್ಲಿದೆ. ಇನ್ನುಳಿದ ಏಕದಿನ ರ‍್ಯಾಂಕಿಗ್ ಪಟ್ಟಿಯಲ್ಲಿ ಇಂಗ್ಲೆಂಡ್ ಮೊದಲ ಸ್ಥಾನದಲ್ಲಿದೆ. ಅಂಕಗಳ ಆಧಾರದಲ್ಲಿ ಟೆಸ್ಟ್ ರ‍್ಯಾಂಕಿಗ್ ಪಟ್ಟಿಯಲ್ಲಿ  ಆಸ್ಟ್ರೇಲಿಯಾ 116 ಅಂಕ, […]

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಿಯಿಸಿರೋ ರಾಬರ್ಟ್ ಚಿತ್ರ ಈಗಾಗಲೇ ಸದ್ದು ಮಾಡ್ತಿದೆ. ರಾಬರ್ಟ್ ಚಿತ್ರತಂಡ ಇಂದು ವಿಶ್ವ ಕಾರ್ಮಿಕರ ದಿನಾಚರಣೆ ಹಿನ್ನೆಲೆ ಚಿತ್ರದ ಮೇಕಿಂಗ್ ವಿಡಿಯೋ ರಿಲೀಸ್ ಮಾಡೋ ಮೂಲಕ ದುಡಿಮೆಯೇ ದೇವರು ಅಂತ ನಂಬಿರೋ ಕಾರ್ಮಿಕರಿಗೆ ಅರ್ಪಿಸಿದ್ದಾರೆ.. ರಾಬರ್ಟ್ ಫಿಲ್ಮನ ಮೇಕಿಂಗ್ ವಿಡಿಯೋದಲ್ಲಿ ಸಿನಿಮಾ ಶೂಟಿಂಗನಲ್ಲಿ ಕ್ಯಾಮೆರಾ ಹಿಂದೆ ಕೆಲಸ ಮಾಡಿದ ಕಾರ್ಮಿಕರ ಶ್ರಮ ಹೇಗಿರುತ್ತೆ ಅಂತ ತಿಳಿಸಿಕೊಟ್ಟಿದ್ದಾರೆ… ಚಾಲೆಂಜಿಂಗ್ ಸ್ಟಾರ್ ದರ್ಶನ್ ರಾಬರ್ಟ್ ಸಿನಿಮಾ ಬಗ್ಗೆ  ತಮ್ಮ […]

ಇಂದು ಬೆಳಿಗ್ಗೆ ವಿಧಿವಶರಾಗಿದ್ದ ನಟ ರಿಷಿ ಕಪೂರ್ ಪಂಚಭೂತಗಳಲ್ಲಿ ಲೀನವಾಗಿದ್ದಾರೆ. ಮುಂಬೈನ ಚಂದನ್ ವಾಡಿ ಸ್ಮಶಾನದಲ್ಲಿ ಅಂತ್ಯಕ್ರಿಯೆ ನಡೆಯಿತು. ರಿಷಿ ಕಪೂರ್ ಅವರ ಮಗ ರಣಬೀರ್ ಕಪೂರ್, ಅಂತಿಮ ವಿಧಿ ವಿಧಾನಗಳನ್ನು ನೆರವೇರಿಸಿದರು. ಇನ್ನು ಅಂತ್ಯಕ್ರಿಯೆಯಲ್ಲಿ ರಿಷಿ ಕಪೂರ್ ಪತ್ನಿ ನೀತೂ ಸಿಂಗ್ ಕಪೂರ್, ಪುತ್ರ ರಣಬೀರ್ ಕಪೂರ್, ಸಹೋದರ ರಣಧೀರ್ ಕಪೂರ್, ಕರಿನಾ ಕಪೂರ್, ಸೈಫ್ ಅಲಿಖಾನ್, ಅನಿಲ್ ಅಂಬಾನಿ, ಅಯಾನ್ ಮುರ‍್ಜಿ, ಅಲಿಯಾ ಭಟ್, ಅಭಿಷೇಕ್ ಬಚ್ಚನ್ […]

Advertisement

Wordpress Social Share Plugin powered by Ultimatelysocial