ಮಂಗಳೂರು: ಮುಲ್ಕಿಯಲ್ಲಿ ಉದ್ಯಮಿಯನ್ನು ಭೀಕರವಾಗಿ ಹತ್ಯೆ ಮಾಡುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಮಂಗಳೂರಿನ ಮುಲ್ಕಿಯಲ್ಲಿ ಉದ್ಯಮಿಯನ್ನು ನಿನ್ನೆ ಬರ್ಬರವಾಗಿ ಹತ್ಯೆ ಮಾಡಲಾಗಿತ್ತು.ಸಿ.ಸಿ ಕ್ಯಾಮರಾಲ್ಲಿ ಹತ್ಯೆ ದೃಶ್ಯ ಸೆರೆಯಾಗಿದೆ. ಹಾಡು ಹಗಲಲ್ಲೇ ಅಬ್ದುಲ್ ಲತೀಫ್(38)ಎಂಬವರ ಹತ್ಯೆ ಮಾಡಲಾಗಿತ್ತು. ಚೂರಿಯಿಂದ ಇರಿದು ದುಷ್ಕರ್ಮಿಗಳು ಕೊಲೆಗೈದಿದ್ದಾರೆ.ಕಾರ್ ಮತ್ತು ಬೈಕ್ ನಲ್ಲಿ ಬಂದ ಒಂಬತ್ತು ಮಂದಿ ದುಷ್ಕರ್ಮಿಗಳಿಂದ ಈ ಕೃತ್ಯ ನಡೆದಿದೆ. ಅಮಾನುಷವಾಗಿ ಚೂರಿಯಿಂದ ಇರಿಯುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಪ್ರಾಣ ರಕ್ಷಣೆಗೆ ಬ್ಯಾಂಕ್ ಒಳಗೆ […]

ಜಿನೀವಾ: ಲಾಕ್‌ಡೌನ್ ನಿಯಮಗಳನ್ನು ಸಡಿಲಗೊಳಿಸಿರುವಂತೆಯೇ ದೇಶದಲ್ಲಿ ಕೊರೊನಾ ವೈರಸ್ ಸೋಂಕು ಪ್ರಕರಣಗಳು ಭಾರಿ ಪ್ರಮಾಣದಲ್ಲಿ ಹೆಚ್ಚಳಗೊಳ್ಳುತ್ತಿದೆ. ಈ ಸಂಬಂಧ ವಿಶ್ವ ಆರೋಗ್ಯ ಸಂಸ್ಥೆಯು ಭಾರತಕ್ಕೆ ಎಚ್ಚರಿಕೆ ನೀಡಿದೆ. ಅತಿ ಹೆಚ್ಚು ಸೋಂಕು ತಗುಲಿದ ದೇಶಗಳ ಪೈಕಿ ಭಾರತ ಆರನೇ ಸ್ಥಾನಕ್ಕೆ ಲಗ್ಗೆಯಿಟ್ಟಿದೆ. ಅಲ್ಲದೆ ಇದೇ ಮೊದಲ ಬಾರಿಗೆ 24 ತಾಸಿನೊಳಗೆ 10,000ದಷ್ಟು ಹೊಸ ಪ್ರಕರಣಗಳು ದಾಖಲಾಗಿದೆ. ಭಾರತದಲ್ಲಿ ಕೊರೊನಾ ವೈರಸ್ ಸ್ಫೋಟಗೊಂಡಿಲ್ಲ. ಆದರೆ ರಾಷ್ಟ್ರವ್ಯಾಪಿಯಾಗಿ ಲಾಕ್‌ಡೌನ್ ನಿಮಯಗಳನ್ನು ಸಡಿಲಗೊಳಿಸಿರುವುದರಿಂದ ಅಪಾಯ […]

ರಾಮನಗರ : ವರ್ಷ ಪೂರ್ತಿ ಶ್ರಮ ವಹಿಸಿ ಬೆಳೆದ ೩೦೦ ಬಾಳೆ ಗಿಡಗಳನ್ನು ಕಿಡಿಗೇಡಿಗಳು ಕತ್ತರಿಸಿ ನಾಶಪಡಿಸಿರುವ ಘಟನೆ ರಾಮನಗರ ತಾಲ್ಲೂಕಿನ ತಿಮ್ಮಸಂದ್ರ ಗ್ರಾಮದಲ್ಲಿ ನಡೆದಿದೆ. ದ್ವೇಷಕ್ಕೆ ರೈತ ಬೆಳೆದ ಬಾಳೆಗಿಡಗಳನ್ನು ನಾಶ ಪಡಿಸಿದ ಕಿಡಿಗೇಡಿಗಳು. ತಾಲ್ಲೂಕಿನ ಕೂಟಗಲ್ ಹೋಬಳಿ ತಿಮ್ಮಸಂದ್ರ ಗ್ರಾಮದ ಪಟೇಲ್ ರಾಜಣ್ಣ ಎಂಬುವರ ತೋಟದಲ್ಲಿ ಕಿಡಿಗೇಡಿಗಳು ತಡರಾತ್ರಿ ಕಟಾವಿಗೆ ಬಂದ ೩೦೦ಕ್ಕೂ ಹೆಚ್ಚು ಬಾಳೆ ಗಿಡಗಳನ್ನು ಕತ್ತರಿಸಿ ಹಾಕಿ ದ್ವೇಷ ತೀರಿಸಿಕೊಂಡಿದ್ದಾರೆ. ಸುಮಾರು ೬ ಎಕರೆ […]

ಅರಸೀಕೆರೆ ತಾಲೂಕಿಗೆ ಸೇರಿದೆ ಗೇರ್‌ಮರ ಗ್ರಾಮದಲ್ಲಿರುವ ಬಸ್ ನಿಲ್ದಾಣದ ಮುಂದೆ ಕುಡಿದ ಮತ್ತಲ್ಲಿ ಇಬ್ಬರು ಜಗಳ ಆಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಈಗ ವೈರಲ್ ಆಗಿದೆ. ಕುಡಿದ ಮತ್ತಲ್ಲಿ ಮದ್ಯ ಸೇವಿಸಿದ ವ್ಯಕ್ತಿ ಹಾಗೂ ಟಿಟಿ ಗಾಡಿಯ ಮಾಲೀಕನ ಮದ್ಯ ಮಾರಾಮಾರಿ ನಡೆದಿದೆ. ಪೊಲೀಸ್ ಅಧಿಕಾರಿಗಳು ಕಣ್ಮುಚ್ಚಿ ಕುಳಿತಿದ್ದಾರೆ ಇಂತಹ ಊರುಗಳಲ್ಲಿ ಪೊಲೀಸ್ ಅಧಿಕಾರಿಗಳನ್ನು ನೇಮಿಸಿ ಸೂಕ್ತ ಭದ್ರತೆಯನ್ನು ನೀಡಬೇಕು. ಈಗಿರುವ ಪೊಲೀಸರು ವಿಜಿಟಿಂಗ್ ನೀಡಲು ಮಾತ್ರ ಬರುತ್ತಾರೆ ಎಂದು […]

ಬಾಗೂರು ಗ್ರಾಮದಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿರುವುದರಿಂದ ನಮ್ಮ ಕುಟುಂಬಗಳು ಹಾಳಾಗುತ್ತಿವೆ ಎಂದು ಮಹಿಳೆಯರು ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ. ಜಿಲ್ಲೆಯ ದೇವದುರ್ಗ ತಾಲೂಕಿನ ಬಾಗೂರು ಗ್ರಾಮದ ಮಹಿಳೆಯರು ಜಾಲಹಳ್ಳಿ ಪೊಲೀಸ್ ಠಾಣೆಯಲ್ಲಿ ಅಕ್ರಮ ಮದ್ಯ ಮಾರಾಟ ನಿಲ್ಲಿಸುವಂತೆ ದೂರು ನೀಡಿದ್ದಾರೆ. ಈ ಹಿಂದೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಕ್ಕೆ ಮದ್ಯ ಮಾರಾಟ ನಿಂತಿತ್ತು. ಆದರೆ ಕಳೆದ ಆರು ತಿಂಗಳಿAದ ಮತ್ತೆ ಅಕ್ರಮವಾಗಿ ಮದ್ಯ ಮಾರಾಟ ಶುರುವಾಗಿದೆ. ಇದರಿಂದ ನಮ್ಮ ಗಂಡAದಿರು […]

ನವದೆಹಲಿ: ಸುಪ್ರೀಂ ಕೋರ್ಟ್ ವಲಸೆ ಕಾರ್ಮಿಕರ ಕುರಿತಂತೆ ಮಹತ್ವದ ಸೂಚನೆ ನೀಡಿದೆ. ವಲಸೆ ಕಾರ್ಮಿಕರನ್ನು ೧೫ ದಿನದೊಳಗೆ ಅವರ ಊರಿಗೆ ವಾಪಸ್ ಕಳುಹಿಸಲು ಎಲ್ಲ ರಾಜ್ಯ ಸರ್ಕಾರಗಳು ಕ್ರಮ ಕೈಗೊಳ್ಳಬೇಕೆಂದು ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ. ಅಷ್ಟೇ ಅಲ್ಲದೆ ತಮ್ಮ ತವರು ರಾಜ್ಯಗಳಿಗೆ ಹಿಂದಿರುಗುವ ಕಾರ್ಮಿಕರಿಗೆ ಅಲ್ಲಿಯೇ ಉದ್ಯೋಗದ ಅವಕಾಶ ಕಲ್ಪಿಸಲು ಅಲ್ಲಿನ ಸರ್ಕಾರಗಳು ಕ್ರಮಕೈಗೊಳ್ಳಬೇಕೆಂದು ತಿಳಿಸಿದೆ ಕೊರೊನಾ ವೈರಸ್ ನಿಯಂತ್ರಣಕ್ಕಾಗಿ ಕೇಂದ್ರ ಸರ್ಕಾರ ದೇಶದಾದ್ಯಂತ ಲಾಕ್ ಡೌನ್ ಜಾರಿಗೊಳಿಸಿದ್ದರಿಂದ […]

ಮದುರೈ: ಕರೊನಾ ವೈರಸ್ ಲಾಕ್‌ಡೌನ್ ಸಮಯದಲ್ಲಿ ನಿರ್ಗತಿಕರ ನೆರವಿಗೆ ನಿಂತ ತಮಿಳುನಾಡಿನ ಮಧುರೈ ಮೂಲದ ೧೩ ವರ್ಷದ ಬಾಲಕಿಯನ್ನು ವಿಶ್ವಸಂಸ್ಥೆ ಮೆಚ್ಚಿ, ಗೌರವಿಸಿದೆ. ಬಾಲಕಿ ನೇತ್ರಾಳನ್ನು ಅಭಿವೃದ್ಧಿ ಮತ್ತು ಶಾಂತಿಗಾಗಿ ಇರುವ ವಿಶ್ವಸಂಸ್ಥೆ ಅಸೋಸಿಯೇಷನ್ ((UNADP) ನ ಬಡವರ ಸದ್ಭಾವನಾ ರಾಯಭಾರಿಯನ್ನಾಗಿ ನೇಮಿಸಿದೆ. ನೇತ್ರಾಳ ತಂದೆ ಸಲೂನ್ ಶಾಪ್ ಮಾಲೀಕನಾಗಿದ್ದು, ತಮ್ಮ ಮಗಳ ಶಿಕ್ಷಣಕ್ಕಾಗಿ ೫ ಲಕ್ಷ ರೂ. ಹಣವನ್ನು ಕೂಡಿಟ್ಟಿದ್ದರು. ಲಾಕ್‌ಡೌನ್ ಸಮಯದಲ್ಲಿ ಸಂಕಷ್ಟದಲ್ಲಿದ್ದ ನಿರ್ಗತಿಕರಿಗೆ ಈ ಹಣವನ್ನ […]

ನವದೆಹಲಿ: ಕೇಂದ್ರ ರೈಲ್ವೆ ಸಚಿವ ಪಿಯೂಷ್ ಗೋಯಲ್ ಅವರ ತಾಯಿ ಚಂದ್ರಕಾಂತ ಗೋಯಲ್ ಇಂದು ಸಾವನ್ನಪ್ಪಿದ್ದು, ಈ ಕುರಿತು ಸಚಿವರು ಟ್ವೀಟ್ ಮೂಲಕ ತಿಳಿಸಿದ್ದಾರೆ. ಟ್ವಿಟರ್ ನಲ್ಲಿ ಭಾವನಾತ್ಮಕವಾಗಿ ಬರೆದುಕೊಂಡಿರುವ ಸಚಿವ ಗೋಯಲ್, ನನಗೆ ಇಷ್ಟು ಪ್ರೀತಿ, ವಾತ್ಸಲ್ಯದ ದಾರಿ ತೋರಿಸಿದ ತಾಯಿ ಇಂದು ಮುಂಜಾನೆ ನಿಧನರಾಗಿದ್ದಾರೆ. ತಾಯಿ ತೋರಿದ ಪ್ರೀತಿ, ವಾತ್ಸಲ್ಯಕ್ಕೆ ಬೆಲೆ ಕಟ್ಟಲು ಸಾಧ್ಯವಿಲ್ಲ. ಅವರು ತಮ್ಮ ಇಡೀ ಜೀವನವನ್ನು ಜನಸೇವೆಗೆ ಮುಡಿಪಾಗಿಟ್ಟಿದ್ದರು. ಇತರರ ಸೇವೆ ಸಲ್ಲಿಸುವ […]

ಭಾರತದಲ್ಲಿ ಬಹುಬೇಗನೆ ಜನಪ್ರಿಯತೆ ಪಡೆದುಕೊಂಡಿರುವ ಆಪ್ ಗಳಲ್ಲಿ ಟಿಕ್ ಟಾಕ್ ಮುಂಚೂಣಿಯಲ್ಲಿದೆ. ಚೀನಾ ಮೂಲದ ಈ ಆಪ್ ಅನ್ನು ರಿಮೂವ್ ಮಾಡುವ ಅಭಿಯಾನ ಕೂಡ ನಡೆಸಲಾಗಿತ್ತು. ಇದೀಗ ಟಿಕ್ ಟಾಕ್ ಚೀನಾ ವಿರುದ್ಧದ ಪೋಸ್ಟ್ ಗಳಿಗೆ ಕೊಕ್ ನೀಡುತ್ತಿದೆಯಾ ಎಂಬ ಪ್ರಶ್ನೆ ಈಗ ಮೂಡಿದೆ. ಇದಕ್ಕೆ ಪುಷ್ಟಿ ನೀಡುವಂತೆ ಖ್ಯಾತ ಕಮೆಡಿಯನ್ ಸಲೋನಿ ಗೌರ್ ಟಿಕ್ ಟಾಕ್ ನಲ್ಲಿ ಹಾಕಿದ್ದ ಪೋಸ್ಟ್ ಒಂದನ್ನು ತೆಗೆದು ಹಾಕಲಾಗಿದೆ. ಈ ಕುರಿತು ಸಾಮಾಜಿಕ […]

ಬೆಳಗಾವಿ : ರಾಜ್ಯ ಸರ್ಕಾರವು ಜೂನ್ 8 ರಿಂದ ದೇವಾಲಯಗಳನ್ನು ತೆರೆಯಲು ಅನುಮತಿ ನೀಡಿದೆ. ಆದರೆ ಉತ್ತರ ಕರ್ನಾಟಕದ ಬೆಳಗಾವಿಯ ಸವದತ್ತಿ ಶ್ರೀ ರೇಣುಕಾ ಯಲ್ಲಮ್ಮ ದೇವಿ ದೇವಸ್ಥಾನ ಸದ್ಯಕ್ಕೆ ತೆರೆಯಲಾಗುವುದಿಲ್ಲ ಎಂದು ದೇವಸ್ಥಾನದ ಸಿಇಒ ರವಿ ಕೋಟಾರಗಸ್ತಿ ಮಾಹಿತಿ ನೀಡಿದ್ದಾರೆ. ಈ ಕುರಿತು ಮಾಹಿತಿ ನೀಡಿರುವ ಅವರು, ಜೂನ್ 30 ರವರೆಗೂ ಸಾರ್ವಜನಿಕರಿಗೆ ಯಲ್ಲಮ್ಮ ದೇವಸ್ಥಾನ ಪ್ರವೇಶಕ್ಕೆ ಅವಕಾಶವಿಲ್ಲ. ದೇವಸ್ಥಾನಕ್ಕೆ ಮಹಾರಾಷ್ಟ್ರ ಸೇರಿದಂತೆ ಅನ್ಯ ರಾಜ್ಯದ ಭಕ್ತರು ಹೆಚ್ಚಿನ […]

Advertisement

Wordpress Social Share Plugin powered by Ultimatelysocial