ಬೆಳಗಾವಿ ಅನಗೋಳ ಇವತ್ತು ಮುಂಜಾನೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಳಗಾವಿ ಅನಗೋಳ ಕನಕದಾಸ ಕಾಲೋನಿಗೇ ಭೇಟಿ ನೀಡಿ ಮರುಪ್ರತಿಷ್ಠಾಪನೆಗೊಂಡ ರಾಯಣ್ಣ ಪ್ರತಿಮೆಗೆ ಪೂಜೆ ಸಲ್ಲಿಸಿ ಹಾಗೇ ಮಾಧ್ಯಮದವರೊದಿಗೆ ಮಾತನಾಡಿದ ಮಾಜಿ ಸಿದ್ದರಾಮಯ್ಯರವರು ಎಂ ಇ ಎಸ್ ಬ್ಯಾನ್ ಬಗ್ಗೆ ನಾನು ಚರ್ಚೆ ಮಾಡುತ್ತೆನೆ ಮೂರ್ತಿ ಧ್ವ0ಸಗೊಳಿಸಿದವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ರಾಯಣ್ಣ ಯವುದೇ ಜಾತಿ , ಧರ್ಮಕ್ಕೆ ಸೇರಿದವರಲ್ಲ ಬೆಳಗಾವಿಯಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ… […]

ನವದೆಹಲಿ: ಭಾರತೀಯ ಜೀವ ವಿಮಾ ನಿಗಮದ (ಎಲ್‌ಐಸಿ) ಆರಂಭಿಕ ಸಾರ್ವಜನಿಕ ಹೂಡಿಕೆಯು (ಐಪಿಒ) ಪ್ರಸಕ್ತ ಹಣಕಾಸು ವರ್ಷದ ಮಾರ್ಚ್‌ ಅಂತ್ಯದ ವೇಳೆಗೆ ನಡೆಯುವುದು ಅನುಮಾನ ಎಂದು ಮರ್ಚೆಂಟ್‌ ಬ್ಯಾಂಕ್‌ನ ಅಧಿಕಾರಿಯೊಬ್ಬರು ಹೇಳಿದ್ದಾರೆ. ಸರ್ಕಾರಿ ಸ್ವಾಮ್ಯದ ಈ ಕಂಪನಿಯ ಮೌಲ್ಯಮಾಪನ ಮಾಡಲು ನಿರೀಕ್ಷೆಗಿಂತಲೂ ಹೆಚ್ಚಿನ ಸಮಯ ತೆಗೆದುಕೊಳ್ಳುತ್ತಿದೆ. ಪೂರ್ವಸಿದ್ಧತಾ ಕಾರ್ಯವು ಇನ್ನೂ ಮುಗಿದಿಲ್ಲ ಎಂದು ಅವರು ತಿಳಿಸಿದ್ದಾರೆ. ಎಲ್‌ಐಸಿಯ ಮೌಲ್ಯಮಾಪನಕ್ಕೆ ಸಂಬಂಧಿಸಿದಂತೆ ಇನ್ನೂ ಕೆಲವು ಸಮಸ್ಯೆಗಳನ್ನು ಪರಿಹರಿಸಬೇಕಾಗಿದೆ. ಆ ಬಳಿಕ ನಿಯಂತ್ರಣ ವ್ಯವಸ್ಥೆಗೆ […]

ನವದೆಹಲಿ: ವಿದೇಶಿ ಬಂಡವಾಳ ಹೂಡಿಕೆದಾರರು (ಎಫ್‌ಪಿಐ) ಡಿಸೆಂಬರ್ 1 ರಿಂದ 17ರವರೆಗಿನ ಅವಧಿಯಲ್ಲಿ ಭಾರತದ ಬಂಡವಾಳ ಮಾರುಕಟ್ಟೆಯಿಂದ ₹ 17,696 ಕೋಟಿ ಹಿಂದಕ್ಕೆ ಪಡೆದಿದ್ದಾರೆ. ಓಮೈಕ್ರಾನ್‌ ಸೃಷ್ಟಿಸಿರುವ ಆತಂಕದ ಜೊತೆಗೆ ಅಮೆರಿಕದ ಕೇಂದ್ರೀಯ ಬ್ಯಾಂಕ್‌ ಫೆಡರಲ್‌ ರಿಸರ್ವ್‌ ಸ್ವತ್ತು ಖರೀದಿಸುವ ಪ್ರಕ್ರಿಯೆಯನ್ನು ಶೀಘ್ರವೇ ನಿಲ್ಲಿಸುವ ಕುರಿತು ನಿರ್ಧಾರ ಪ್ರಕಟಿಸುವ ಸಾಧ್ಯತೆ ವ್ಯಕ್ತವಾಗಿದೆ. ಈ ಕಾರಣಗಳಿಂದಾಗಿ ಬಂಡವಾಳ ಹೊರಹರಿವು ಕಂಡುಬಂದಿದೆ ಎಂದು ಮಾರುಕಟ್ಟೆ ತಜ್ಞರು ಹೇಳಿದ್ದಾರೆ. ಹೂಡಿಕೆದಾರರು ₹ 13,470 ಕೋಟಿ ಮೌಲ್ಯದ […]

ಮಹಾರಾಷ್ಟ್ರದಲ್ಲಿ ಎಂಇಎಸ್ ಪುಂಡರ ಪುಂಡಾಟ ಮುಂದುವರಿದ ರಾಜ್ಯದ ಬಸ್ ಮೇಲೆ ಅಟ್ಯಾಕ್ ಮಹಾರಾಷ್ಟ್ರಕ್ಕೆ ತೆರಳಿದ ಕೆ ಆರ್ ಟಿ ಸಿ ಬಸ್ ಮೇಲೆ ದಾಳಿಮಾಡಿದ್ದಾರೆ… ಯಾದಗಿರಿ ಡಿಪೋಗೆ ಸೇರಿದ ಬಸ್ ಗಳ ಮೇಲೆ ಪುಂಡರು ಕಲ್ಲು ತೂರಾಟ ನಡೆಸಿದ್ದ ಗಾಜುಗಳು ಜಖಂಗೊಂಡಿದ್ದು,ಎಂಇಎಸ್ ಪುಂಡರು ಕಲ್ಲು ತೂರಾಟ ಮಾಡಲು ಬಂದವರನ್ನು ತಡೆಯಲು ಹೋದ ಯಾದಗಿರಿ ಜಿಲ್ಲೆ ಶಹಾಪುರ ತಾಲೂಕು ಚಾಲಕ ಮತ್ತು ನಿರ್ವಾಹಕಇವರಿಗೆ ಜೀವ ಬೆದರಿಕೆ ಹಾಕಿದ್ದಾರೆ ಎಂ ಈ ಎಸ್ […]

ಕರ್ನಾಟಕದಲ್ಲಿ ಇಂದು (ಡಿಸೆಂಬರ್ 19) ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ, ಕಾಫಿ, ಮೆಣಸು, ತರಕಾರಿ, ಬೆಳೆಕಾಳು ಹಾಗೂ ರಬ್ಬರ್‌ನ ಮಾರುಕಟ್ಟೆ ದರ ಕ್ವಿಂಟಾಲ್ ಅಥವಾ ಕೆಜಿಗೆ ಎಷ್ಟಿದೆ ಎಂಬುದನ್ನು ಈ ಕೆಳಗೆ ನೀಡಲಾಗಿದೆ. ಭಾರಿ ಮಳೆಯ ಹಿನ್ನೆಲೆಯಲ್ಲಿ ಉಂಟಾಗಿದ್ದ ಹಣ್ಣು, ತರಕಾರಿ ಪೂರೈಕೆಯಲ್ಲಿ ವ್ಯತ್ಯಯ ಇದೀಗ ಸಮರ್ಪಕವಾಗಿದೆ. ಸಗಟು ಮಾರುಕಟ್ಟೆ ದರದಲ್ಲಿ ಏರಿಳಿತ ಇನ್ನೂ ಮುಂದುವರೆದಿದೆ. ಹವಾಮಾನ ಮುನ್ಸೂಚನೆಯಂತೆ ಮಳೆ ಆಂಧ್ರ, ತಮಿಳುನಾಡು, ಕೇರಳದಲ್ಲಿ ಮುಂದುವರೆಯುವ ಸಾಧ್ಯತೆಯಿದೆ. ಆದರೆ, ಓಮಿಕ್ರಾನ್ ಭೀತಿ […]

ನವದೆಹಲಿ: 13 ರಾಜ್ಯಗಳು ನಿಯಮ ರೂಪಿಸಿರುವುದರಿಂದ ನಾಲ್ಕು ಕಾರ್ಮಿಕ ಸಂಹಿತೆಗಳು ಮುಂದಿನ ಹಣಕಾಸು ವರ್ಷದಲ್ಲಿ ಅನುಷ್ಠಾನಕ್ಕೆ ಬರುವ ಸಾಧ್ಯತೆ ಇದೆ ಎಂದು ಸರ್ಕಾರದ ಹಿರಿಯ ಅಧಿಕಾರಿಯೊಬ್ಬರು ಹೇಳಿದ್ದಾರೆ. ಕೇಂದ್ರ ಕಾರ್ಮಿಕ ಸಚಿವಾಲಯವು ನಿಯಮಗಳನ್ನು ರೂಪಿಸಿ ಆಗಿದೆ. 2021ರ ಫೆಬ್ರುವರಿಯಲ್ಲಿ ಈ ಸಂಹಿತೆಗಳಿಗೆ ಕರಡು ನಿಯಮಗಳನ್ನು ಅಂತಿಮಗೊಳಿಸುವ ಪ್ರಕ್ರಿಯೆಯನ್ನು ಕೇಂದ್ರ ಸರ್ಕಾರವು ಪೂರ್ಣಗೊಳಿಸಿದೆ. ಇವುಗಳಿಗೆ ಸಂಬಂಧಿಸಿದಂತೆ ಬಹುತೇಕ ರಾಜ್ಯ ಸರ್ಕಾರಗಳು ಅಧಿಸೂಚನೆಯಲ್ಲಿ ಪ್ರಕಟಿಸಿವೆ. ಹೀಗಾಗಿ 2022-23ನೇ ಹಣಕಾಸು ವರ್ಷದಲ್ಲಿ ಕಾಯ್ದೆಗಳು ಅನುಷ್ಠಾನಕ್ಕೆ ಬರುವ […]

ನವದೆಹಲಿ: ಕಚ್ಚಾ ವಸ್ತುಗಳ ಬೆಲೆ ಏರಿಕೆ ವಿರೋಧಿಸಿ ಇಂದು ದೇಶಾದ್ಯಂತ ಅತಿಸಣ್ಣ, ಸಣ್ಣ ಮತ್ತು ಮಧ್ಯಮ ವಲಯದ ಉದ್ಯಮಗಳು ದೇಶವ್ಯಾಪಿ ಮುಷ್ಕರ ಕೈಗೊಂಡಿದ್ದು, ಇಂದು ದೇಶಾದ್ಯಂತ ಸಣ್ಣ ಕೈಗಾರಿಕೆಗಳು ಬಂದ್ ಆಗಲಿವೆ. ಎಂಎಸ್‌ಎಂಇ ಬಂದ್ ನಿಂದಾಗಿ ಸುಮಾರು 35 ಸಾವಿರ ಕೋಟಿ ರೂ. ನಷ್ಟು ಉತ್ಪಾದನೆ ನಷ್ಟವಾಗಲಿದೆ. 10 ಲಕ್ಷ ಕೈಗಾರಿಕೆಗಳು ಸ್ಥಗಿತಗೊಳ್ಳುವ ಸಾಧ್ಯತೆ ಇದ್ದು, ಇಷ್ಟೊಂದು ಪ್ರಮಾಣದ ಉತ್ಪಾದನೆ ನಷ್ಟವಾಗಲಿದೆ ಎಂದು ಅಂದಾಜಿಸಲಾಗಿದೆ. ಅಖಿಲ ಭಾರತ ಎಂಎಸ್‌ಎಂಇ ಸಂಘಟನೆಯ ಸದಸ್ಯ […]

ಇವತ್ತು ಬೆಳಗಾವಿ ಸುವರ್ಣ ಸೌಧ ಮುತ್ತಿಗೆ ಕಾರ್ಯಕ್ರಮ ಇದೆ.ಮೊದಲು ಬೆಳಗಾವಿ ನಗರದ ಕಿತ್ತೂರು ಚೆನ್ನಮ್ಮ ವೃತ್ತದ‌ ಚನ್ನಮ್ಮ ಮೂರ್ತಿಗೆ ಮಾಲಾರ್ಪಣೆ ಮಾಡ್ತೆವೆ.ಅಲ್ಲಿಂದ ಸುವರ್ಣ ಸೌಧಕ್ಕೆ ಪಾದಯಾತ್ರೆ ಇದೆ ಎಂದು ಧಾರವಾಡದಲ್ಲಿ ಕರವೇ‌ ರಾಜ್ಯಾಧ್ಯಕ್ಷ ನಾರಾಯಣಗೌಡ ಹೇಳಿಕೆ ನೀಡಿದ್ದಾರೆ…ನಾವು ಎಲ್ಲರೂ ರಾತ್ರೋರಾತ್ರಿ ಕರವೇ ಕಾರ್ಯಕರ್ತರು ಬೆಳಗಾವಿಗೆ ಬಂದಿದ್ದಾರೆಇನ್ನು ಹಲವು ಕಾರ್ಯಕರ್ತರು ಬರುತಿದ್ದಾರೆ.೧೨ ಗಂಟೆಗೆ ಸುವರ್ಣ ಸೌಧಕ್ಕೆ ಹೋಗ್ತೆವೆ..ಹಲವು‌ ವರ್ಷಗಳಿಂದ ಎಂ ಇ ಎಸ್ ಪುಂಡಾಟಿಕೆ‌ ನೋಡುತ್ತ ಬಂದಿದ್ದೆನೆ…ಅವರು ಈಗ‌ ಕನ್ನಡದ ಬಾವುಟ […]

ಸಾಮಾನ್ಯ ಸೇವಾ ಕೇಂದ್ರ (ಸಿಎಸ್‌ಸಿ) ಇ-ಗವರ್ನೆನ್ಸ್ ಸೇವೆಗಳು ಭಾರತ ಸರ್ಕಾರ ಮತ್ತು ಐಟಿ ದಿಗ್ಗಜ ಇನ್ಫೋಸಿಸ್‌ ದೇಶದ 10-22 ವರ್ಷದೊಳಗಿನ ವಿದ್ಯಾರ್ಥಿಗಳಿಗೆ ಡಿಜಿಟಲ್ ಕೌಶಲ್ಯಾಭಿವೃದ್ಧಿಗೆಂದು ಕೈ ಜೋಡಿಸಿವೆ. ಗ್ರಾಮಿಣ ಪ್ರದೇಶಗಳ ವಿದ್ಯಾರ್ಥಿಗಳಿಗೆ ವಿಶೇಷ ಒತ್ತು ನೀಡಲಿರುವ ಈ ಅಭಿಯಾನದಲ್ಲಿ, ಎಲೆಕ್ಟ್ರಾನಿಕ್ಸ್ ಮತ್ತು ಐಟಿ ಸಚಿವಾಲಯದಡಿ ಬರುವ ವಿಶೇಷ ಉದ್ದೇಶದ ಸಂಸ್ಥೆ ಸಿಎಸ್‌ಸಿ, ಇನ್ಫೋಸಿಸ್‌ನ ಸ್ಪ್ರಿಂಗ್‌ಬೋರ್ಡ್ ಡಿಜಿಟಲ್ ಪ್ಲಾಟ್‌ಫಾರಂ ಜೊತೆಗೆ ಕೈ ಜೋಡಿಸಿ, ವಿದ್ಯಾರ್ಥಿಗಳಲ್ಲಿ ಉದ್ಯೋಗ ಪಡೆಯುವ ಸಾಧ್ಯತೆಗಳನ್ನು ವರ್ಧಿಸುವಂಥ ಕೌಶಲ್ಯಗಳ […]

ಕುಳ್ಳ ದೇವರಾಜ್ ವಿರುದ್ಧ ಮತ್ತೊಂದು ಎಫ್ ಐಆರ್ ದಾಖಲಾಗಿದೆ…ಕೃಷ್ಣಮೂರ್ತಿ ಎಂಬುವವರಿಗೆ ಜೀವ ಬೆದರಿಕೆ ಹಾಗೂ ಜಾತಿ ನಿಂದನೆ ಮಾಡಿದ  ಆರೋಪದ ಮೇಲೆ ಬೆಂಗಳೂರಿನ ಯಲಹಂಕ ನ್ಯೂ ಟೌನ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ…ಸೈಟ್ ಗಲಾಟೆ ವಿಚಾರಕ್ಕೆ ಕೃಷ್ಣ ಮೂರ್ತಿಗೆ  ಕುಳ್ಳ ದೇವರಾಜ್ ಧಮ್ಕಿ ಹಾಕಿದ್ದಾರೆ ಎಂದು ದೂರು ದಾಖಲಿಸಲಾಗಿದೆ ಈ ಹಿಂದೆಯಷ್ಟೇ ಶಾಸಕ ವಿಶ್ವನಾಥ್‌ ಹತ್ಯೆಗೆ ಸಂಚು ರೂಪಿಸಿದ್ದ ಬಂಧಿತನಾಗಿದ್ದ ದೇವರಾಜ್‌ ಐಪಿಸಿ ಸೆಕ್ಷನ್‌ 506,34,504 ಹಾಗೂ ಎಸ್‌ಸಿ, ಎಸ್ ಟಿ ಕಾಯ್ದೆಯಡಿ […]

Advertisement

Wordpress Social Share Plugin powered by Ultimatelysocial