Gold Rate Today: ಬೆಂಗಳೂರಿನಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನಕ್ಕೆ 45,700 ರೂಪಾಯಿ ಹಾಗೂ 100 ಗ್ರಾಂ ಚಿನ್ನಕ್ಕೆ 4,57,000 ರೂಪಾಯಿ ನಿಗದಿಯಾಗಿದೆ. ದೈನಂದಿನ ದರದಲ್ಲಿ ಯಾವುದೇ ಬದಲಾವಣೆ ಇಲ್ಲ. ಬೆಂಗಳೂರು: ಚಿನ್ನ, ಬೆಳ್ಳಿ ಕೊಳ್ಳುವುದೆಂದರೆ ಎಲ್ಲರಿಗೂ ಆಸಕ್ತಿಯ ವಿಷಯ. ಕೇವಲ ಆಭರಣದ ದೃಷ್ಟಿಯಿಂದಲ್ಲದೇ ಹೂಡಿಕೆಯ ರೂಪದಲ್ಲಿಯೂ ಚಿನ್ನ , ಉತ್ತಮ ಆಯ್ಕೆ ಎಂದು ತಜ್ಞರು ಹೇಳುತ್ತಾರೆ. ಇದಲ್ಲದೇ ಬಹಳಷ್ಟು ಜನರಿಗೆ ಆಪತ್ಕಾಲದಲ್ಲಿ ಸಕಾಲಕ್ಕೆ ಆಪತ್ಬಾಂಧವನಾಗಿ ಒದಗುವುದು ಕೂಡಿಟ್ಟ ಆಭರಣಗಳು. […]
ನವದೆಹಲಿ: ಆಟೋಮೊಬೈಲ್ಗಳು, ದ್ವಿಚಕ್ರ ವಾಹನಗಳು, ತ್ರಿಚಕ್ರ ವಾಹನಗಳು, ಬಸ್ಗಳು ಮತ್ತು ಮೈಕ್ರೋ ಟ್ರಕ್ಗಳ ನಂತರ ಮುಂದಿನ ದಿನಗಳಲ್ಲಿ ಬ್ಯಾಟರಿ-ಎಲೆಕ್ಟ್ರಿಕ್ ಟ್ರ್ಯಾಕ್ಟರ್ ಅನ್ನು ಬಿಡುಗಡೆ ಮಾಡಲಾಗುವುದು ಎಂದು ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವ ನಿತಿನ್ ಗಡ್ಕರಿ ಘೋಷಿಸಿದ್ದಾರೆ, ಇದು ಕೃಷಿ ಉತ್ಪಾದನೆಯ ಒಟ್ಟಾರೆ ವೆಚ್ಚವನ್ನು ಕಡಿಮೆ ಮಾಡುತ್ತದೆ. ಎಲೆಕ್ಟ್ರಿಕ್ ಟ್ರಾಕ್ಟರ್ ಅನ್ನು ಬಿಡುಗಡೆ ಮಾಡುವ ದಿನಾಂಕವನ್ನು ಸಚಿವರು ನಿರಾಕರಿಸಿದ್ದು, ಬಿಡುಗಡೆ ದಿನಾಂಕಗಳು ಮತ್ತು ಕಾನೂನುಗಳನ್ನು ಇನ್ನೂ ಅಂತಿಮಗೊಳಿಸಲಾಗುತ್ತಿದೆ ಎಂದು ಹೇಳಿದರು. […]
ಭಾರತೀಯ ಅಂಚೆಯ ಪೇಮೆಂಟ್ಸ್ ಬ್ಯಾಂಕ್ (ಐಪಿಪಿಬಿ) ತನ್ನ ಎಲ್ಲಾ ಗ್ರಾಹಕರಿಗೂ ತ್ವರಿತ ಹಾಗೂ ವಿಶ್ವಾಸಾರ್ಹ ಆರ್ಥಿಕ ಸೇವೆಗಳನ್ನು ಒದಗಿಸುತ್ತಾ ಬಂದಿದೆ. ಇತ್ತೀಚಿನ ವರದಿಯೊಂದರ ಪ್ರಕಾರ, ಐಪಿಪಿಬಿಯ ಗ್ರಾಹಕರು ಜನವರಿ 1, 2022ರಿಂದ ನಿಗದಿತ ಮಟ್ಟಕ್ಕಿಂತ ಹೆಚ್ಚಿನ ಹಣದ ವಹಿವಾಟು ಮಾಡಿದಲ್ಲಿ ಶುಲ್ಕ ಪಾವತಿ ಮಾಡಬೇಕಾಗುತ್ತದೆ. ಐಪಿಪಿಬಿಯಲ್ಲಿ ಮೂರು ಬೇರೆ ರೀತಿಯ ಉಳಿತಾಯ ಖಾತೆಗಳಿವೆ. ಪ್ರತಿಯೊಂದು ಖಾತೆಯೂ ಒಂದಕ್ಕಿಂತ ಭಿನ್ನವಾಗಿವೆ. ಆರ್ಬಿಐ ನಿರ್ಬಂಧಗಳ ಪ್ರಕಾರ ನೀವು ಒಂದು ಲಕ್ಷ ರೂ.ಗಿಂತ ಹೆಚ್ಚಿನ […]
Petrol Rate Today, 20-12-2021: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಲೀಟರ್ ಪೆಟ್ರೋಲ್ ದರ 95 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 86.67 ರೂಪಾಯಿ ದಾಖಲಾಗಿದೆ. ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್ ದರ 100.58 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 85.01 ರೂಪಾಯಿ ದಾಖಲಾಗಿದೆ.ದೆಹಲಿ: ಸರ್ಕಾರಿ ತೈಲ ಕಂಪನಿಗಳು ಇಂದು ಸೋಮವಾರ ಪೆಟ್ರೋಲ್ ಮತ್ತು ಡೀಸೆಲ್ ಹೊಸ ದರಗಳನ್ನು ಬಿಡುಗಡೆ ಮಾಡಿವೆ. ಆ ಮೂಲಕ ಇಂದು ಸಹ ಇಂಧನ ದರದಲ್ಲಿ […]
ಸುಪ್ರಸಿದ್ಧ ತಾಣ… ಹೊಯ್ಸಳರ ನೆಲೆಬೀಡು… ವಿಶ್ವವಿಖ್ಯಾತ ದೇಗುಲ ಎಂದೊಡನೆ ನೆನಪಾಗೋದೆ ಚನ್ನಕೇಶವನ ಸನ್ನಿಧಿ…. ಈ ಐತಿಹಾಸಿಕ ದೇಗುಲದ ಅಭಿವೃದ್ಧಿಗಾಗಿ ಹಗಲಿರುಳೆನ್ನದೆ ಶ್ರಮಿಸಿದವ್ರು… ಹಲವು ಕಾರ್ಯಗಳನ್ನು ನಿರ್ವಹಿಸಿ ಕಾರ್ಯನಿರ್ವಾಹಕ ಅಧಿಕಾರಿ ಸ್ಥಾನವನ್ನು ಅಚ್ಚುಕಟ್ಟಾಗಿ ನಿಭಾಯಿಸಿಕೊಂಡು ಬಂದವ್ರು… ಯಾರಿವರು, ಇವರ ಕಾರ್ಯನಿರ್ವಹಣೆ ಎಂಥದ್ದು ಅಂದ್ರಾ ಈ ಸ್ಟೋರಿ ನೋಡಿ ವಿಶ್ವ ವಿಖ್ಯಾತ ಬೇಲೂರಿನ ಶ್ರೀಚನ್ನಕೇಶವಸ್ವಾಮಿ ದೇಗುಲ ಪ್ರವಾಸಿಗರ ಅಚ್ಚುಮೆಚ್ಚಿನ ತಾಣ… ಇಂತಹ ಐತಿಹಾಸಿಕ ತಾಣದಲ್ಲಿ ಸ್ವಚ್ಚತೆ, ಶುಚಿತ್ವವನ್ನು ಕಾಪಾಡುವುದು ಅಷ್ಟೇ ಜವಾಬ್ದಾರಿಯುತ ಕೆಲಸವೂ […]
ನವದೆಹಲಿ:ಮುಂದಿನ ದಿನಗಳಲ್ಲಿ ಯಾವುದೇ ಸಮಯದಲ್ಲಿ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ (PM-KISAN) ಯೋಜನೆಯಡಿಯಲ್ಲಿ 10 ನೇ ಕಂತನ್ನು ಬಿಡುಗಡೆ ಮಾಡಲು ಕೇಂದ್ರ ಸರ್ಕಾರವು ಸಿದ್ಧವಾಗಿದೆ. ಅರ್ಹ ರೈತರು ತಮ್ಮ ಬ್ಯಾಂಕ್ ಖಾತೆಗಳಿಗೆ ಯಾವುದೇ ಸಮಯದಲ್ಲಿ ನೇರವಾಗಿ ಹಣವನ್ನು ಸ್ವೀಕರಿಸುತ್ತಾರೆ . ಆದಾಗ್ಯೂ, ಆಯ್ದ ರೈತರು 10 ನೇ ಕಂತಿನೊಂದಿಗೆ ರೂ 2000 ಬದಲಿಗೆ ರೂ 4000 ಪಡೆಯಬಹುದು.ಪಿಎಂ-ಕಿಸಾನ್ (Pm-kisan)ಯೋಜನೆ ಅಡಿಯಲ್ಲಿ, ಕೇಂದ್ರ ಸರ್ಕಾರವು ಅರ್ಹ ರೈತರ ಬ್ಯಾಂಕ್ ಖಾತೆಗಳಿಗೆ ವಾರ್ಷಿಕ […]
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ನಿಲುಮೆ ಪ್ರತಿಷ್ಠಾನದ ವತಿಯಿಂದ ಆಯೋಜಿಸಿದ್ದ ವೀರ್ ಸಾವರ್ಕರ್ ದಿ ಮ್ಯಾನ್ ಹು ಕುಡ್ ಹ್ಯಾವ್ ಪ್ರಿವೆಂಟೆಡ್ ಪಾರ್ಟಿಷನ್ ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಪಾಲ್ಗೊಂಡರು. ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಸಂತೋಷ, ಆದಿಚುಂಚನಗಿರಿ ಮಠದ ನಿರ್ಮಲಾನಂದ ಶ್ರೀಗಳು,ಶಾಸಕ ಎನ್.ಮಹೇಶ್ ಹಾಗೂ ನಿಲುಮೆ ಪ್ರತಿಷ್ಠಾನದ ಪದಾಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ: https://play.google.com/store/apps/details?id=com.speed.newskannada
ಡಿಸೆಂಬರ್ 19 ರಂದು ದೇಶದಲ್ಲಿ ಚಿನ್ನ ಹಾಗೂ ಬೆಳ್ಳಿಯ ಬೆಲೆಯು ಏರಿಳಿತ ಕಂಡಿದೆ. ದೇಶದಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ 47,680 ರೂ ಇದೆ. 24 ಕ್ಯಾರೆಟ್ನ 10 ಗ್ರಾಂ ಚಿನ್ನದ ದರ 48,680 ರೂ ಆಗಿದೆ. ದೇಶದಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನಕ್ಕೆ ಹತ್ತು ರೂಪಾಯಿ ಹಾಗೂ 24 ಕ್ಯಾರೆಟ್ನ 10 ಗ್ರಾಂ ಚಿನ್ನಕ್ಕೆ ಹತ್ತು ರೂಪಾಯಿ ಏರಿಕೆ ಕಂಡಿದೆ. ಆದರೆ ಪ್ರಮುಖ ನಗರಗಳಲ್ಲಿ […]
ಮುಂಬಯಿ: ಯುರೋಪ್ ಸೇರಿದಂತೆ ಜಾಗತಿಕವಾಗಿ ಒಮಿಕ್ರಾನ್ ಸೋಂಕು ಪ್ರಕರಣ ಹೆಚ್ಚಳವಾಗುತ್ತಿದ್ದು, ಇದರಿಂದ ಆರ್ಥಿಕ ಹೊಡೆತ ಬೀಳಲಿದೆ ಎಂಬ ಆತಂಕದ ಪರಿಣಾಮ ಸೋಮವಾರ (ಡಿಸೆಂಬರ್ 20) ಮುಂಬಯಿ ಷೇರುಪೇಟೆಯ ಸಂವೇದಿ ಸೂಚ್ಯಂಕ ಪಾತಾಳಕ್ಕೆ ಕುಸಿದಿದ್ದು, ಹೂಡಿಕೆದಾರರಿಗೆ ಕೋಟ್ಯಂತರ ರೂಪಾಯಿ ನಷ್ಟವಾಗಿದೆ. ಮುಂಬಯಿ ಷೇರುಪೇಟೆಯ ಸಂವೇದಿ ಸೂಚ್ಯಂಕ ಸೆನ್ಸೆಕ್ಸ್ 1,300 ಅಂಕಗಳಷ್ಟು ಭಾರೀ ಪ್ರಮಾಣದಲ್ಲಿ ಇಳಿಕೆಯಾಗಿದೆ. ಮುಂಬಯಿ ಷೇರುಪೇಟೆ ಸೆನ್ಸೆಕ್ಸ್ 1,329.70 ಅಂಕ ಕುಸಿತದೊಂದಿಗೆ 55,682.04 ಅಂಕಗಳಲ್ಲಿ ವಹಿವಾಟು ನಡೆಸಿದೆ. ಎನ್ ಎಸ್ […]
ಗ್ರಾಹಕರಿಗೆ ಅಗ್ಗದ ಪ್ಲಾನ್ ನೀಡುವಲ್ಲಿ ಬಿ ಎಸ್ ಎನ್ ಎಲ್ ಹಿಂದೆ ಬಿದ್ದಿಲ್ಲ. ಬಿ ಎಸ್ ಎನ್ ಎಲ್ ಗ್ರಾಹಕರಿಗೆ ಅಗ್ಗದ ಪ್ಲಾನ್ ಜೊತೆ ದೀರ್ಘಾವಧಿ ಪ್ಲಾನ್ ನಲ್ಲಿಯೂ ಭರ್ಜರಿ ಡೇಟಾ ನೀಡುತ್ತದೆ. ಕಂಪನಿ ಪ್ರಿಪೇಯ್ಡ್ ಯೋಜನೆಗಳಲ್ಲಿ 425 ದಿನಗಳ ಮಾನ್ಯತೆ ನೀಡುತ್ತಿದೆ. ಪ್ರಸ್ತುತ ಯಾವುದೇ ಟೆಲಿಕಾಂ ಕಂಪನಿಯು ಬಳಕೆದಾರರಿಗೆ 365 ದಿನಗಳಿಗಿಂತ ಹೆಚ್ಚು ವ್ಯಾಲಿಡಿಟಿಯನ್ನು ನೀಡುತ್ತಿಲ್ಲ. ಬಿ ಎಸ್ ಎನ್ ಎಲ್ 2399 ರೂಪಾಯಿ ಪ್ರಿಪೇಯ್ಡ್ ಯೋಜನೆಯು 365 […]