ಎಳನೀರು ಕುಡಿಯುವುದು ತುಂಬಾ ಒಳ್ಳೆಯದು ಎಂಬ ಕಾರಣಕ್ಕೆ ಮಳೆಗಾಲ, ಚಳಿಗಾಲದಲ್ಲಿ ಕುಡಿಯದಿರಿ. ಇದರಿಂದ ನೆಗಡಿ, ಜ್ವರ ಬರುವ ಸಾಧ್ಯತೆಗಳೇ ಹೆಚ್ಚು. ಗರ್ಭಾವಸ್ಥೆಯಲ್ಲಿ ಎಳೆನೀರನ್ನು ಕುಡಿಯುವುದರಿಂದ ಪೋಷಕಾಂಶಗಳು, ಮೆಗ್ನಿಶಿಯಮ್, ಕ್ಯಾಲ್ಸಿಯಂ, ರಿಪೋಬ್ಲ್ಯಾವಿನ್ ಮತ್ತು ವಿಟಮಿನ್ ಸಿ ಹೇರಳವಾಗಿ ಸಿಗುತ್ತದೆ. ಎಳನೀರಲ್ಲಿ ಪ್ರೊಟೀನ್ ಮತ್ತು ಸೋಡಿಯಮ್ ಅಂಶ ಹೆಚ್ಚಾಗಿ ಇರುವುದರಿಂದ ಇದನ್ನು ಗರ್ಭಿಣಿಯರು ಕುಡಿಯುವುದರಿಂದ ಸೋಂಕುಗಳಿಂದ ರಕ್ಷಣೆ ಪಡೆಯಬಹುದು. ರೋಗನಿರೋಧಕ ಶಕ್ತಿಯನ್ನು ಇದು ಹೆಚ್ಚಿಸುತ್ತದೆ. ಇದರಲ್ಲಿ ಹೆಚ್ಚಿನ ಒಮೆಗಾ3, ಕೊಬ್ಬಿನ ಆಮ್ಲಗಳು ಕಂಡು […]
ಕೊರೊನಾ ವೈರಸ್ನ ರೂಪಾಂತರ ತಳಿಯಾದ ಓಮೈಕ್ರಾನ್ಗೆ ಸಂಬಂಧಿಸಿದ ಸೋಂಕು ಪ್ರಕರಣಗಳು ಜಗತ್ತಿನಾದ್ಯಂತ ದಿನೇ ದಿನೆ ಹೆಚ್ಚಿನ ಸಂಖ್ಯೆಯಲ್ಲಿ ವರದಿಯಾಗುತ್ತಿರುವ ಮಧ್ಯೆಯೇ ಕೋವಿಡ್ ಲಸಿಕೆಗಳ ಬೂಸ್ಟರ್ ಡೋಸ್ಗಳ ಅಗತ್ಯತೆ ಚರ್ಚೆಯು ಮುನ್ನೆಲೆಗೆ ಬಂದಿದೆ. ಅಮೆರಿಕ, ಜರ್ಮನಿ, ಫ್ರಾನ್ಸ್, ಇಸ್ರೇಲ್, ಥೈಲೆಂಡ್ ಸೇರಿದಂತೆ 36 ದೇಶಗಳು ಬೂಸ್ಟರ್ ಲಸಿಕೆಗಳನ್ನು ಅಧಿಕೃತವಾಗಿ ನೀಡುತ್ತಿವೆ.ಎರಡೂ ಡೋಸ್ ಪಡೆದವರಿಗೂ ಓಮೈಕ್ರಾನ್ ಸೋಂಕು ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಭಾರತದಲ್ಲಿಯೂ ಬೂಸ್ಟರ್ನ ಚರ್ಚೆ ಆರಂಭವಾಗಿದೆ. ಆದರೆ, ಸರ್ಕಾರ ಅದಕ್ಕೆ ಇನ್ನೂ ಸಮ್ಮತಿ […]
ಮಳೆಗಾಲ ಮತ್ತು ಚಳಿಗಾಲದಲ್ಲಿ ಚಿಕ್ಕ ಮಕ್ಕಳನ್ನು ಬಿಡದೆ ಕಾಡುವ ರೋಗಗಳೆಂದರೆ ಜ್ವರ, ಶೀತ, ಕೆಮ್ಮು, ಕಫ. ಇವುಗಳಿಗೆ ವೈದ್ಯರ ಬಳಿ ಚಿಕಿತ್ಸೆ ಪಡೆಯುವ ಬದಲು ಮನೆಯಲ್ಲೇ ಒಂದಷ್ಟು ಮನೆ ಮದ್ದುಗಳನ್ನು ಪ್ರಯತ್ನಿಸಬಹುದು. ಕೆಮ್ಮಿದರೆ ಕಫ ಬರದ ಕೆಮ್ಮಿಗೆ ಒಣ ಕೆಮ್ಮು ಎನ್ನುತ್ತಾರೆ. ಇದಕ್ಕೆ ಕಾರಣ ಬ್ಯಾಕ್ಟೀರಿಯಾ ಸೂಕ್ಷ್ಮಾಣು ಜೀವಿಗಳು. ಜೇಷ್ಠ ಮದ್ದನ್ನು ಸಣ್ಣದಾಗಿ ಪುಡಿ ಮಾಡಿ ಇದನ್ನು ಬಿಸಿ ನೀರಿನಲ್ಲಿ ಕುದಿಸಬೇಕು. 10 ನಿಮಿಷ ಕುದಿಸಿದ ಬಳಿಕ ಶೋಧಿಸಿ. ಬೆಚ್ಚಗೆ […]
ಮಾನವನ ದೇಹದ ಶೇ.75ರಷ್ಟು ಭಾಗ ನೀರಿನಿಂದಲೇ ಕೂಡಿದೆ. ಹೀಗಾಗಿ ನೀರು ಮಾನವನ ದೇಹಕ್ಕೆ ಅತೀ ಅವಶ್ಯಕವಾದ ಅಂಶವಾಗಿದೆ. ಮೆದುಳು, ಚರ್ಮ ಮತ್ತು ಹೃದಯದ ಆರೋಗ್ಯವನ್ನು ನಿಯಂತ್ರಿಸುವುದರಿಂದ ಹಿಡಿದು, ದೇಹದ ಎಲ್ಲಾ ಅಂಗಗಳ ಸ್ವಾಸ್ಥ್ಯವನ್ನು ಕಾಪಾಡಿಕೊಳ್ಳುವ ನಿಟ್ಟಿನಲ್ಲಿ ನೀರು ಪ್ರಮುಖ ಪಾತ್ರವಹಿಸುತ್ತದೆ. ತಜ್ಞರ ಪ್ರಕಾರ ಪುರುಷರು ದಿನಕ್ಕೆ 3.5 ಲೀ ನೀರನ್ನು ಸೇವಿಸಬೇಕು ಹಾಗೂ ಮಹಿಳೆಯರು2.5 ಲೀ ನೀರನ್ನು ಸೇವಿಸಬೇಕು ಎನ್ನುತ್ತಾರೆ. ಮಾನವನ ದೇಹ ಸರಿಯಾಗಿ ಕೆಲಸ ಮಾಡಬೇಕು. ಆರೋಗ್ಯಯುತವಾಗಿರಬೇಕು ಎಂದರೆ […]
ಇತ್ತೀಚೆಗೆ ದಕ್ಷಿಣ ಆಫ್ರಿಕಾ ಯುನಿವರ್ಸಿಟಿಯೊಂದು ಕೈಗೊಂಡ ಅಧ್ಯಯದಲ್ಲಿ ಅಧಿಕ ರಕ್ತದೊತ್ತಡದಿಂದಲೇ ಹೆಚ್ಚು ಜನ ಸಾವನ್ನಪ್ಪುತ್ತಿದ್ದಾರೆ ಎನ್ನುವ ಅಂಶ ಬಹಿರಂಗವಾಗಿದೆ. ಜತಗೆ ಮೊಸರಿನ ಸೇವನೆಯಿಂದ ಅಧಿಕ ರಕ್ತದೊತ್ತಡವನ್ನು ನಿಯಂತ್ರಿಸಬಹುದು ಎನ್ನುವುದನ್ನು ಕಂಡುಕೊಂಡಿದ್ದಾರೆ. ವಿಶ್ವ ಆರೋಗ್ಯ ಸಂಸ್ಥೆಯ ಪ್ರಕಾರ ಜಾಗತಿಕವಾಗಿ 30-79 ವಯಸ್ಸಿನ ಶೇ1.28 ಬಿಲಿಯನ್ ಜನರು ಅಧಿಕ ರಕ್ತದೊತ್ತಡದಿಂದ ಬಳಲುತ್ತಿದ್ದಾರೆ. ಆದ್ದರಿಂದ ಜಾಗತಿಕವಾಗಿಯೂ ಅಧಿಕ ರಕ್ತದೊತ್ತಡ ದೊಡ್ಡ ಕಾಯಿಲೆಯಾಗಿ ಮಾರ್ಪಾಡಾಗಿದೆ ಎನ್ನಬಹುದು. ಹೈಪರ್ ಟೆನ್ಷನ್ ಮಾನಸಿಕ ಆರೋಗ್ಯವನ್ನೂ ಹಾಳು ಮಾಡುತ್ತದೆ. ಹೀಗಾಗಿ […]
ಚಳಿ ಶುರುವಾಗಿದ್ದರಿಂದ ಬೆಳಗ್ಗೆ ಬೇಗ ಏಳಲಾಗುತ್ತಿಲ್ಲ. ಯಾವ ಕೆಲಸವೂ ಅಂದುಕೊಂಡಂತೆ ಆಗುವುದಿಲ್ಲ. ಇಂತಹ ಅನೇಕ ಸಮಸ್ಯೆಗಳು ಚಳಿಗಾಲದಲ್ಲಿ ಸಾಮಾನ್ಯ.ಈ ಸಮಯದಲ್ಲಿ ಸಕ್ರಿಯವಾಗಿರಲು ಮತ್ತು ಚಿಂತನೆಯ ಪ್ರಕ್ರಿಯೆಯನ್ನು ಉತ್ತಮವಾಗಿ ಪೂರ್ಣಗೊಳಿಸಲು ಕೆಲವು ಕ್ರಮಗಳನ್ನು ಅನುಸರಿಸುವುದು ಅವಶ್ಯಕ ಎಂದು ವೈದ್ಯರು ಸಲಹೆ ನೀಡುತ್ತಾರೆ. ಅವು ಯಾವುವು ಎಂಬುದು ಇಲ್ಲಿದೆ. ಚಳಿಗಾಲದಲ್ಲಿ ಆರೋಗ್ಯವನ್ನು ಕಾಪಾಡಿಕೊಳ್ಳುವುದು ಸವಾಲಿನ ಕೆಲಸ. ಒಂದೆಲ್ಲ ಒಂದು ಸಮಸ್ಯೆ ಕಾಡುತ್ತದೆ. ಹಾಗಾಗಿ ಎಚ್ಚರಿಕೆಯಿಂದ ಇರುವುದು ಮುಖ್ಯವಾಗುತ್ತದೆ. ಸೂರ್ಯನ ಬೆಳಕು : ಚಳಿಗಾಲದಲ್ಲಿ ಬೆಳಿಗ್ಗೆ ಎದ್ದೇಳಲು […]
ಭಾನುವಾರದ ಬಾಡೂಟ ಮಾಡಲು ವಿವಿಧ ಭೋಜನಗಳನ್ನು ಆಯ್ಕೆ ಮಾಡಿಕೊಳ್ಳುತ್ತಾರೆ.ಆದರೆ ಕೆಲವರಿಗೆ ಮನೆಯಲ್ಲಿ ನಾನ್ವೆಜ್ ತಿಂದಷ್ಟು ತೃಪ್ತಿ ಆಗುವುದಿಲ್ಲ. ಹೀಗಾಗಿಯೇ ನಿಮ್ಮ ಭಾನುವಾರವನ್ನು ನಿಮಗ್ ಇಷ್ಟ ಬಂದ ರೀತಿಯಲ್ಲಿ ಅಡುಗೆ ಮಾಡಿಕೊಂಡು ತಿನ್ನಲು ಮನೆಯಲ್ಲಿಯೇ ವಿವಿಧ ಬಗೆಯ ಮಾಂಸಹಾರಿ ಅಡುಗೆಗಳನ್ನು ಮಾಡಿಕೊಳ್ಳಬಹುದು. ಅದರಲ್ಲೂ ರೆಸ್ಟೋರೆಂಟ್ ಶೈಲಿಯ ಆಹಾರ ಪದಾರ್ಥ ಇಷ್ಟಪಡುವವರು ಕಡಾಯಿ ಚಿಕನ್ ಮಾಡಿಕೊಂಡು ಸೇವನೆ ಮಾಡಬಹುದು. ಕಡಾಯಿ ಚಿಕನ್ ಮಾಡುವ ವಿಧಾನ ಇಲ್ಲಿದೆ. ಕಡಾಯಿ ಚಿಕನ್ ಇದು ನೀವು ರೆಸ್ಟೋರೆಂಟ್ಗಳಿಗೆ […]
ವಾಲ್ಮಾರ್ಟ್ ಮಾಲೀಕತ್ವದ ಡಿಜಿಟಲ್ ಪಾವತಿ ಪ್ಲಾಟ್ಫಾರಂ ಫೋನ್ಪೇ ಆರೋಗ್ಯ ವಿಮಾ ಯೋಜನೆಗೆ ಚಾಲ್ತಿ ನೀಡಿದ್ದು, 999 ರೂ.ನ ಆರಂಭಿಕ ಪ್ರೀಮಿಯಂನಿಂದ ಪ್ಲಾನ್ಗಳು ಆರಂಭವಾಗುತ್ತದೆ. ಹೆಲ್ತ್@999 ಎಂಬ ಹೆಸರಿನ ಈ ಆರೋಗ್ಯ ವಿಮಾ ಯೋಜನೆ ಮೊದಲ ಬಾರಿಗೆ ಆರೋಗ್ಯ ವಿಮೆ ಮಾಡಿಸುವ ಮಂದಿಗೆ ಅನುಕೂಲವಾಗಲಿದೆ ಎಂದು ಫೋನ್ಪೇ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ. ಭಾರತದ ಡಿಜಿಟಲ್ ಪೇಮೆಂಟ್ಸ್ ಕ್ಷೇತ್ರದಲ್ಲಿ ಇಂಥದ್ದೊಂದು ಆಯ್ಕೆ ಇದೇ ಮೊದಲನೆಯದ್ದಾಗಿದ್ದು, ಕೈಗೆಟುಕುವ ದರದಲ್ಲಿ ಸಮಗ್ರ ಆರೋಗ್ಯ ಸೇವಾ ಕವರೇಜ್ಅನ್ನು […]
ಸುಲಭ ಹಾಗೂ ಸರಳ ವಿಧಾನಗಳಿಂದ ಕೂಡಿರುವ ಅಡುಗೆಯನ್ನು ತಯಾರಿಸಲು ಪ್ರತಿಯೊಬ್ಬರು ಬಯಸುತ್ತೇವೆ. ನಾವು ಇಂದು ಹೇಳಲು ಹೊರಟಿರುವ ಈ ಪಾಕವಿಧಾನವನ್ನು ನೀವು ಮನೆಯಲ್ಲಿ ತಯಾರಿಸಬಹುದು. ಮಸಾಲಾ ಚಿಕನ್ ಲೆಗ್ನ್ನು ಮನೆಯಲ್ಲಿಯೇ ಸುಲಭವಾಗಿ ತಯಾರಿಸಬಹುದು. ಚಿಕನ್ ಪ್ರಿಯರಿಗೆ ಇನ್ನಷ್ಟು ರುಚಿಕರವಾದ ಮತ್ತು ಬಾಯಲ್ಲಿ ನೀರೊರೆಸುವ ಈ ರೆಸಿಪಿ ಎಲ್ಲರಿಗೂ ಇಷ್ಟವಾಗುತ್ತದೆ. ಮನೆಯಲ್ಲೇ ಹೋಟೆಲ್ ಶೈಲಿಯ ರುಚಿ ಕೊಡುತ್ತದೆ ಈ ವಿಧಾನ ಟ್ರೈ ಮಾಡಿ ಬೇಕಾಗುವ ಸಾಮಗ್ರಿಗಳು * ಚಿಕನ್ ಲೆಗ್ಸ್ – 4 […]
ಆಥೋಪೆಡಿಕ್ಸ್ ವಿಷಯದಲ್ಲಿ ಪಿಜಿ ಮಾಡುತ್ತಿರುವ ವೈದ್ಯರಲ್ಲಿ ಐವರಲ್ಲಿ ಒಬ್ಬರಿಗಿಂತ ಕಡಿಮೆ ಮಂದಿ ಮಾತ್ರವೇ, ರಾಷ್ಟ್ರೀಯ ಪರೀಕ್ಷಾ ಮಂಡಳಿ (ಎನ್ಬಿಇ) ಹಮ್ಮಿಕೊಳ್ಳುವ ಅಂತಿಮ ಪರೀಕ್ಷೆಯ ಥಿಯರಿ ವಿಭಾಗದಲ್ಲಿ ಪಾಸ್ ಆಗುತ್ತಿದ್ದಾರೆ. ಇನಿಟಿಯಲ್ಲಿ ಬಹುತೇಕ ಮೂರರಲ್ಲಿ ಇಬ್ಬರು ಫೇಲ್ ಆಗುತ್ತಿದ್ದಾರೆ.ಇದೇ ರೀತಿ, ಪೇಡಿಯಾಟ್ರಿಕ್ಸ್ ವಿಷಯದಲ್ಲಿ ಬರೀ 36% ಮಂದಿ ಮಾತ್ರವೇ ಪಾಸ್ ಆಗಿದ್ದಾರೆ. ನವೆಂಬರ್ 24ರಂದು ಎನ್ಬಿಇ ಘೋಷಣೆ ಮಾಡಿದ ಫಲಿತಾಂಶ ಕಂಡು ರಾಷ್ಟ್ರೀಯ ಮಂಡಳಿಯ ಡಿಪ್ಲೋಮೇಟ್ (ಡಿಎನ್ಬಿ) ಮಾಡುತ್ತಿರುವ ವೈದ್ಯರು ಶಾಕ್ […]