ರಾಜ್ಯದಲ್ಲಿ ಬೆಳಗಾವಿಯಲ್ಲಿ ಸಂಗೊಳ್ಳಿ ರಾಯಣ್ಣನ ಪ್ರತಿಮೆಯನ್ನು ವಿರೂಪಗೊಳಿಸಿದಂತ ಎಂಇಎಸ್ ವಿರುದ್ಧ ಕನ್ನಡಪರ ಸಂಘಟನೆಗಳು ಸಿಡಿದೆದ್ದಿವೆ. ಬೆಂಗಳೂರಿನಿಂದ ಬೆಳಗಾವಿ ಚಲೋಗೆ ಚಾಲನೆ ನೀಡಲಾಗಿದ್ದು, ನಾಳೆ ಬೆಳಿಗ್ಗೆ ಸುವರ್ಣ ಸೌಧಕ್ಕೆ ಎಂಇಎಸ್ ಸಂಘಟನೆ ನಿಷೇಧಿಸುವಂತೆ ಮುತ್ತಿಗೆ ಕೂಡ ಹಾಕಲಿದ್ದಾವೆ.ಇಂದು ನಗರದಲ್ಲಿನ ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಮೂಲಕ, ಕನ್ನಡಪರ ಸಂಘಟನೆಯ ಪ್ರವೀಣ್ ಶೆಟ್ಟಿ, ಕನ್ನಡ ಚಳುವಳಿ ಪಕ್ಷದ ವಾಟಾಳ್ ನಾಗಾರಾಜ್ ಸೇರಿದಂತೆ ಅನೇಕರು ಬೆಳಗಾವಿಯಲ್ಲಿ ಎಂಇಎಸ್ ಪುಂಡಾಟವನ್ನು ಖಂಡಿಸಿದರು. ಅಲ್ಲದೇ ಎಂಇಎಸ್ […]

ಬಿದರ್ ಜಿಲ್ಲೆಯ ಬಸವಕಲ್ಯಾಣ ನಗರದಲ್ಲಿ ತಹಸಿಲ್ದಾರ್ ಸಾವಿತ್ರಿ ಸಲಗರ್ ಅವರ ನೆತೃತ್ವದಲ್ಲಿ ವ್ಯಾಕ್ಸಿನೇಷನ್ ಮೆಳ ಆಯೋಜಿಸಲಾಗಿದೆ.. ಬಸವಕಲ್ಯಾಣ ತಹಸಿಲ್ದಾರ್ ಸಾವಿತ್ರಿ ಸಲಗರ್ ಬಸವಕಲ್ಯಾಣ ನಗರದ ತುಂಬಾ ಓಡಾಡಿ ವ್ಯಾಕ್ಸಿನೇಷನ್ ಪಡೆಯದವರಿಗೆ ವ್ಯಾಕ್ಸಿನೇಷನ್ ನೀಡಿದ್ದಾರೆ…ಬಸವಕಲ್ಯಾಣ ನಗರದ ಮಹಾದ್ವಾರ ಮತ್ತು ಎ .ಪಿ.ಎಂ.ಸಿ ಮಾರುಕಟ್ಟೆ ಹಾಗು ಜನಬಿಡುವಿರುವ ಪ್ರದೆಶಗಳಿಗೆ ಪೊಲಿಸ್ ಮತ್ತು ಆರೊಗ್ಯ ಇಲಾಖೆಯಿಂದ ವಾಹನ ಸವಾರರ ವ್ಯಾಕ್ಸಿನೆಷನ್ ಪ್ರಮಾಣಪತ್ರ ಪರಿಶಿಲಿಸಿ ವ್ಯಾಕ್ಸಿನೇಷನ್ ನಿಡುತ್ತಿದ್ಧಾರೆಬಸವಕಲ್ಯಾಣ ನಗರದಲ್ಲಿ ಪ್ರತಿಯೊಂದು ವೃತ್ತದಲ್ಲಿ ಆರೊಗ್ಯ ಇಲಾಖೆಯಿಂದ ವ್ಯಾಕ್ಸಿನೇಷನ್ […]

ಚಾಮರಾಜನಗರದ ಪಚ್ಚಪ್ಪ ಸರ್ಕಲ್ ಬಳಿ ಗಡಿ ನಾಡು ಕನ್ನಡ ರಕ್ಷಣೆ ವೇದಿಕೆ ವತಿಯಿಂದ ಪ್ರತಿಭಟನೆ ಮಾಡಲಾಯಿತು..ಮಹಾರಾಷ್ಟ್ರದ ಕೊಲ್ಹಾಪುರದಲ್ಲಿ ಕನ್ನಡಧ್ವಜ ಸುಟ್ಟ, ಬೆಳಗಾವಿಯಲ್ಲಿ ಕಲ್ಲು ತೂರಾಟ, ಮಹಾರಾಷ್ಟ್ರದಲ್ಲಿ ಕನ್ನಡಿಗರು, ಅವರ ವಾಹನಗಳ ಮೇಲೆ ಶಿವಸೇನೆ ಹಾಗೂ ಎಂಇಎಸ್‌ ಕಾರ್ಯಕರ್ತರು ದಾಳಿ ನಡೆಸಿರುವುದನ್ನು ಖಂಡಿಸಿ ಪ್ರತಿಭಟನೆ ನಡೆಸಿದರು.ಶಿವಸೇನೆ ಹಾಗೂ ಎಂಇಎಸ್‌ ಸಂಘಟನೆ ನಿಷೇಧಿಸಬೇಕು, ಕನ್ನಡ ಧ್ವಜ ಸುಟ್ಟವರು, ಕನ್ನಡಿಗರ ಮೇಲೆ ದಾಳಿ ನಡೆಸಿದವರನ್ನು ಶಿಕ್ಷಿಸಬೇಕು ಎಂದು ಆಗ್ರಹಿಸಿದರು…ಕೆಲ ಕಾಲ ರಸ್ತೆ ತಡೆ ನಡೆಸಿ, […]

ಮಹಾರಾಷ್ಟ್ರದಲ್ಲಿ ಕೆಲ ಕಿಡಗೇಡಿಗಳು ಕನ್ನಡ ಬಾವುಟಕ್ಕೆ ಬೆಂಕಿ ಇಟ್ಟಿರುವುದಕ್ಕೆ ಕನ್ನಡ ಚಿತ್ರರಂಗದ ಅನೇಕ ಕಲಾವಿದರು ತೀವ್ರ ಆಕ್ಷೇಪ ವ್ಯಕ್ತಪಡಿಸುತ್ತಿದ್ದಾರೆ.ಈ ಬಗ್ಗೆ ನಟಿ ಹರಿಪ್ರಿಯಾ ಕೂಡ ಅಸಮಾಧಾನ ವ್ಯಕ್ತಪಡಿಸಿದ್ದು, ‘ಕನ್ನಡ ಬಾವುಟಕ್ಕೆ ಬೆಂಕಿ ಇಟ್ಟವರಿಗೆ ಸೂಕ್ತ ಶಿಕ್ಷೆಯಾಗಬೇಕು’ ಎಂದು ಆಗ್ರಹಿಸಿದ್ದಾರೆ.ಈ ಕುರಿತು ಇನ್ಸ್ಟಾಗ್ರಾಂನಲ್ಲಿ ಪೋಸ್ಟ್ ಮಾಡಿರುವ ಅವರು, ‘ದ್ವೇಷದ ಬೆಂಕಿ ಆರಲಿ.. ಕನ್ನಡದ ಬಾವುಟ ಹಾರಲಿ. ಕನ್ನಡ ಬಾವುಟಕ್ಕೆ ಬೆಂಕಿ ಇಟ್ಟವರಿಗೆ ಸೂಕ್ತ ಶಿಕ್ಷೆಯಾಗಬೇಕು’ ಎಂದು ಒತ್ತಾಯಿಸಿ, ರಾರಾಜಿಸುತ್ತಿರುವ ಕನ್ನಡ ಭಾವುಟದ […]

ಭಾರತ ಏಕದಿನ ತಂಡದ ನಾಯಕತ್ವ ಬದಲಾವಣೆಯ ಬಳಿಕ ವಿರಾಟ್ ಕೊಹ್ಲಿ ಮತ್ತು ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ನಡುವೆ ಕೆಲ ಮಾತುಗಳು ನಡೆದಿದ್ದವು. ನಾಯಕತ್ವ ಬದಲಾವಣೆ ವಿಚಾರಕ್ಕೆ ಸಂಬಂಧ ವಿರಾಟ್ ಅವರು ಬಿಸಿಸಿಐ ಗೆ ಕುಟುಕಿದ್ದರು.ಇದೀಗ ಸೌರವ್ ಗಂಗೂಲಿ ಅವರು ವಿರಾಟ್ ಕೊಹ್ಲಿಯ ಅಟಿಟ್ಯೂಡ್ ನ್ನು ಇಷ್ಟ ಪಡುತ್ತೇನೆ ಆದರೆ ಅವರು ತುಂಬಾ ಜಗಳವಾಡುತ್ತಿದ್ದಾರೆ ಎಂದು ಹೇಳಿದ್ದಾರೆ.ಗುರ್ಗಾಂವ್‌ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಗಂಗೂಲಿ ಅವರು ಯಾವ ಆಟಗಾರನ ವರ್ತನೆಯನ್ನು ಹೆಚ್ಚು ಇಷ್ಟಪಡುತ್ತಾರೆ […]

ರಾಜ್ಯದಲ್ಲಿ ಗೋಹತ್ಯೆ ನಿಷೇಧ ಕಾಯ್ದೆಯನ್ನು ಇನ್ನಷ್ಟು ಬಿಗಿಗೊಳಿಸಲಾಗುವುದು ಎಂದು ಪಶುಸಂಗೋಪನಾ ಸಚಿವ ಪ್ರಭು ಚೌಹಾಣ್  ಹೇಳಿದ್ದಾರೆ.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಗೋಹತ್ಯೆ ನಿಷೇಧ ಕಾಯ್ದೆಯನ್ನು ಇನ್ನಷ್ಟು ಬಿಗಿಗೊಳಿಸಲಾಗುವುದು.ಗೋಹತ್ಯೆ ನಿಷೇಧ ಜಾರಿಯಾದ ನಂತರ ಸಾವಿರಾರು ಗೋವುಗಳನ್ನು ರಕ್ಷಣೆ ಮಾಡಲಾಗಿದೆ. ರಾಜ್ಯದ ಪ್ರತಿ ಜಿಲ್ಲೆಯಲ್ಲೂ ಗೋಮಾಳ ಜಾಗದಲ್ಲಿ ಗೋಶಾಲೆಗಳನ್ನು ತೆರೆಯಲು ಸೂಚನೆ ನೀಡಲಾಗಿದೆ ಎಂದರು.ಬೆಳಗಾವಿಯಲ್ಲಿ ಎಂ.ಇ.ಎಸ್ ಪುಂಡಾಟ ಹೆಚ್ಚಾಗುತ್ತಿದೆ.ಎಂಇಎಸ್ ಆಟಕ್ಕೆ ಸರ್ಕಾರ ಬ್ರೇಕ್ ಹಾಕಲಿದೆ. ಈಗಾಗಲೇ ಎಂಇಇಎಸ್ ಬ್ಯಾನ್ ಮಾಡುವ ವಿಚಾರ ಚರ್ಚೆ […]

ಭಾರತದ ಮಾಜಿ ಕ್ರಿಕೆಟಿಗ ಮಹೇಂದ್ರ ಸಿಂಗ್ ಧೋನಿ ಅವರು 2008 ರಲ್ಲಿ ಐಪಿಎಲ್ ಆರಂಭವಾದಾಗಿನಿಂದ ಚೆನ್ನೈ ಸೂಪರ್ ಕಿಂಗ್ಸ್‌ ನಲ್ಲಿದ್ದಾರೆ. ಮುಂಬರುವ 2022 ಸಾಲಿನ ಕೂಟದಲ್ಲೂ ಅವರು ಮತ್ತೊಮ್ಮೆ ಸಿಎಸ್ ಕೆ ತಂಡವನ್ನು ಮುನ್ನಡೆಸಲಿದ್ದಾರೆ.ವಿಕೆಟ್‌ಕೀಪರ್-ಬ್ಯಾಟ್ಸ್‌ಮನ್ ಫ್ರಾಂಚೈಸಿಯನ್ನು ಇದುವರೆಗೆ ನಾಲ್ಕು ಪ್ರಶಸ್ತಿಗಳನ್ನು ಗೆದ್ದಿದ್ದಾರೆ. ಆದರೆ ಸಿಎಸ್ ಕೆ ಫ್ರಾಂಚೈಸಿಗೆ ಧೋನಿ ಮೊದಲ ಆಯ್ಕೆಯ ನಾಯಕನಾಗಿರಲಿಲ್ಲ ಎಂದು ಮಾಜಿ ಸಿಎಸ್ ಕೆ ಆಟಗಾರ ಸುಬ್ರಹ್ಮಣ್ಯಮ್ ಬದ್ರಿನಾಥ್ ಹೇಳಿದ್ದಾರೆ.ಬದ್ರಿನಾಥ್ ಅವರು ತಮ್ಮ ಯೂಟ್ಯೂಬ್ ಚಾನೆಲ್‌ನಲ್ಲಿ […]

ಬೆಳಗಾವಿಯಲ್ಲಿ ಪುಂಡಾಟಿಕೆ ಮೆರೆದ ಶಿವಸೇನೆ ಮತ್ತು ಎಂಇಎಸ್‍ನ್ನು ನಿಷೇಸಬೇಕೆಂದು ಆಗ್ರಹಿಸಿ ಪ್ರತಿಭಟನೆ ನಡೆಸಲು ಮುಂದಾದ ಕರ್ನಾಟಕ ರಕ್ಷಣಾ ವೇದಿಕೆಯ ಜಿಲ್ಲಾಧ್ಯಕ್ಷ ಸೇರಿದಂತೆ 15ಕ್ಕೂ ಹೆಚ್ಚು ಕನ್ನಡಪರ ಹೋರಾಟಗಾರರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.ರಕ್ಷಣಾ ವೇದಿಕೆಯ ಜಿಲ್ಲಾಧ್ಯಕ್ಷ ಮಹದೇವ್ ತಳವಾರ್ ನೇತೃತ್ವದಲ್ಲಿ ರಾಯಣ್ಣ ವೃತ್ತದ ಸಮೀಪ ಪ್ರತಿಭಟನೆ ನಡೆಸಿ, ಮಹಾರಾಷ್ಟ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಸಿಎಂ ಉದ್ದವ್ ಠಾಕ್ರೆ ಅವರ ಪ್ರತಿಕೃತಿ ದಹಿಸಿ ರಾಜ್ಯ ಹೆದ್ದಾರಿ ತಡೆಯುವ ಪ್ರಯತ್ನ ನಡೆಸಲಾಗಿದೆ.ಪೊಲೀಸರು ಪ್ರತಿಭಟನಾಕಾರರ […]

ನಗರದ ಹರ್ವಾನ್ ಪ್ರದೇಶದಲ್ಲಿ ಭದ್ರತಾ ಪಡೆಗಳೊಂದಿಗೆ ನಡೆದ ಎನ್‍ಕೌಂಟರ್‍ನಲ್ಲಿ ಗುರುತು ಪತ್ತೆಯಾಗದ ಉಗ್ರಗಾಮಿಯೊಬ್ಬ ಹತನಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಇಂದು ಮುಂಜಾನೆ ಎನ್‍ಕೌಂಟರ್ ನಡೆಯಿತು ಎಂದು ಅವರು ಹೇಳಿದ್ದಾರೆ.ಭದ್ರತಾ ಪಡೆಗಳು ಈ ಪ್ರದೇಶದಲ್ಲಿ ಉಗ್ರರು ಇರುವ ಖಚಿತ ಮಾಹಿತಿ ಆಧರಿಸಿ ಮುತ್ತಿಗೆ ಮತ್ತು ಶೋಧಕಾರ್ಯಾಚರಣೆ ಆರಂಭಿಸಿದ್ದವು.ಆಗ ಉಗ್ರರೊಂದಿಗೆ ಗುಂಡಿನ ಚಕಮಕಿ ಉಂಟಾಯಿತು ಎಂದು ಪೊಲೀಸರು ವಿವರಿಸಿದ್ದಾರೆ. ಹತ ಉಗ್ರನ ಗುರುತು ಮತ್ತು ಆತ ಯಾವ ಉಗ್ರಗಾಮಿ ಸಂಘಟನೆಗೆ ಸೇರಿದವನು ಎಂಬುದು […]

ನಾನು ಯಾವುದೇ ಚುನಾವಣೆಯಲ್ಲೂ ಸ್ಪರ್ಧಿಸುವುದಿಲ್ಲ ಎಂದು ರೈತ ಮುಖಂಡ ರಾಕೇಶ್ ಟಿಕಾಯತ್ ಹೇಳಿದ್ದಾರೆ.ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರು ಚುನಾವಣೆಗೆ ಸ್ಪರ್ಧಿಸುವಂತೆ ರಾಕೇಶ್ ಟಿಕಾಯತ್ ಅವರಿಗೆ ಮನವಿ ಮಾಡಿದ್ದರು.ಆದರೆ, ಆ ಮನವಿಯನ್ನು ಟಿಕಾಯತ್ ತಿರಸ್ಕರಿಸಿದ್ದಾರೆ.ಈ ಸಂಬಂಧ ಉತ್ತರಪ್ರದೇಶದ ಶಾಮ್ಲಿಯಲ್ಲಿ ಮಾತನಾಡಿರುವ ಅವರು, ನಾನು ಚುನಾವಣೆಯಲ್ಲಿ ಸ್ಪರ್ಧಿಸುವ ಅಗತ್ಯವಿಲ್ಲ. ಆದರೆ, ಉತ್ತರಪ್ರದೇಶದಲ್ಲಿ ವಿದ್ಯುತ್ ದರ ಹೆಚ್ಚಳ ಹಾಗೂ ರಾಜ್ಯದ ಕಬ್ಬು ಬೆಳೆಗಾರರಿಗೆ ಹಣ ಪಾವತಿ ಮಾಡುವಲ್ಲಿ ಸರ್ಕಾರ ವಿಳಂಬ ನೀತಿ […]

Advertisement

Wordpress Social Share Plugin powered by Ultimatelysocial