ಪಟ್ಟಣ ಪಂಚಾಯತಿ ಕಛೇರಿಯಲ್ಲಿ ಮ್ಯಾನ್ಯುಯಲ್ ಸ್ಕ್ಯಾವೆಂಜರ್‍ಸ್ ಸಮೀಕ್ಷೆ ಶಿಬಿರಕ್ಕೆ ಚಾಲನೆ ನೀಡಲಾಯಿತು.ಈ ವೇಳೆ ಮಾತನಾಡಿದ ಮ್ಯಾನ್ಯುಯಲ್ ಸ್ಕ್ಯಾವೆಂಜರ್‍ಸ್ ಸಮೀಕ್ಷೆಯ ಜಿಲ್ಲಾ ಸಂಚಾಲಕ ಚೆನ್ನರಾಯಪ್ಪ  ಪಟ್ಟಣ ಪಂಚಾಯತಿ ವ್ಯಾಪ್ತಿಯಲ್ಲಿ ಮ್ಯಾನ್ಯುಯಲ್ ಸ್ಕ್ಯಾವೆಂಜರ್‍ಸ್ ಕೆಲಸ ಮಾಡುತ್ತಿದ್ದರೇ, ಅಂತಹ ವ್ಯಕ್ತಿಗಳು ಸ್ವಯಂ ಪ್ರೇರಣೆಯಿಂದ ಬಂದು ಅರ್ಜಿ ಸಲ್ಲಿಸಿ ಎಂದು ತಿಳಿಸಿದರು.ಬಳಿಕ ತಾಲೂಕು ಸಂಚಾಲಕಿ ಅಮರಾವತಿ ಮಾತನಾಡಿ, ಒಳಚರಂಡಿ/ಮಲವಿಸರ್ಜನೆ(ಪಿಟ್‌ಗಳಲ್ಲಿ) ಮ್ಯಾನ್ಯುಯಲ್ ಸ್ಕ್ಯಾವೆಂಜರ್‍ಸ್‌ಗಳು ಇಳಿಯಬಾರದು ಎಂಬ ಕಾನೂನಿದೆ. ಆದರೂ ಇನ್ನೂ ಕೆಲವೆಡೆ ಈ ಪದ್ದತಿ ಮುಂದುವರಿಯುತ್ತಿದೆ. ಈ […]

ಚಿಕ್ಕೋಡಿ ಜಿಲ್ಲಾ ಹೋರಾಟ ಆರನೇ ದಿನಕ್ಕೆ ಕಾಲಿಟ್ಟಿದೆ, ಇದೂವರೆಗೆ ಯಾರೊಬ್ಬ ಜನಪ್ರತಿನಿಧಿಯು ಇತ್ತಕಡೆಗೆ ಹಾದಿಲ್ಲ, ರೊಚ್ಚಿಗೆದ್ದ ಹೋರಾಟಗಾರರು ಚಿಕ್ಕೋಡಿ ಉಪವಿಭಾಗದ ಸಂಸಧ-ಶಾಸಕರ ಭಾವಚಿತ್ರಗಳನ್ನು ಧಹನ ಮಾಡಿ ಅಕ್ರೋಶ ವ್ಯಕ್ತ ಪಡಿಸಿದರು, ಈ ಸಂಧರ್ಭದಲ್ಲಿ, ಚಿಕ್ಕೋಡಿ ಜಿಲ್ಲಾ ಹೋರಾಟ ಸಮಿತಿಯ ಅಧ್ಯಕ್ಷರಾದ ಕಾಶೀನಾಥ ಕುರಣಿ ಮಾತನಾಡಿ, ಎಷ್ಟೊಂದು ದುರ್ದೈವ ನೋಡಿ, ಆರೋಗ್ಯ ಸಚಿವರು ಕಾರಿನಿಂದ ಕೆಳಗಿಳಿಯಲಿಲ್ಲ, ಈ ಸಚಿವರ ಕಾರಿನಲ್ಲಿ ನಮ್ಮ ಭಾಗದ ಶಾಸಕ ಗಣೇಶ ಹುಕ್ಕೇರಿ ಇವರೂ ಸಹ ಇದ್ದರು, […]

ಬೆಳಗಾವಿ ಅಧಿವೇಶನದಲ್ಲಿ ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜುರವರು ಭೂಕಬಳಿಕೆಯ ವಿಚಾರ ಜೋರು ಸದ್ದು ಮಾಡ್ತಿದೆ.. ಸಚಿವರ ರಾಜೀನಾಮೆಗೂ ಒತ್ತಾಯಿಸುತ್ತಿದ್ದಾರೆ.. ಆದ್ರೆ ಸಚಿವ ಬೈರತಿ ಬಸವರಾಜು ನ್ಯಾಯಯುತವಾಗಿ ವ್ಯವಹಾರ ನಡೆದಿದೆ ಎನ್ನುತ್ತಿದ್ದಾರೆ..ನಗರರಾಭಿವೃದ್ಧಿ ಸಚಿವ ಬೈರತ ಬಸವರಾಜುಗೆ ಭೂಉರುಳು ಸುತ್ತಿಕೊಂಡಿದೆ.. 18 ವರ್ಷಗಳ ಹಳೇಯ ಕೇಸಿಗೆ ಸಂಬಂಧಿಸಿದಂತೆ ಪ್ರತಿಪಕ್ಷ ಕಾಂಗ್ರೇಸ್ ರಾಜೀನಾಮೆಗೆ ಒತ್ತಾಯಿಸುತ್ತಿದೆ.. ಕಾಂಗ್ರೆಸ್ ತೊರೆದು ಬಿಜೆಪಿಗೆ ಸೇರಿದ್ದಕ್ಕೆ ಬುದ್ದಿಕಲಿಸಲು ರಾಜೀನಾಮೆಗೆ ಒತ್ತಾಯಿಸಲಾಗುತ್ತಿದೆ.. ಆದ್ರೆ ಬೈರತಿ ಬಸವರಾಜು ಭೂಹಗರಣದ ಬಗ್ಗೆ ಮಾತನಾಡಿದ್ದು ರಾಮಮೂರ್ತಿನಗರ […]

ಉತ್ತರ ಕನ್ನಡದಲ್ಲಿ ಮತ್ತೆ ದೇವಾಲಯದಲ್ಲಿ ಕಳ್ಳರು ಕೈಚಳಕ ತೋರಿದ್ದು, ಜೈನರ ಭಕ್ತಿ ಕೇಂದ್ರವಾಗಿರುವ ಶಿರಸಿಯ ಸೋಂದಾದ ವಾದಿರಾಜ ಮಠದ ಕಾಣಿಕೆ ಹುಂಡಿಯಲ್ಲಿದ್ದ 13,000 ಹಾಗೂ 2 ಗ್ರಾಂ ತೂಕದ ಮೂರು ಬಂಗಾರದ ತಾಳಿ ಇರುವ ಕರಿಮಣಿ ಸರವನ್ನು ಕಳ್ಳರು ಕಳ್ಳತನ ಮಾಡಿದ್ದು ಪ್ರಕರಣ ಬೆಳಕಿಗೆ ಬಂದಿದೆ.ಈ ಕುರಿತು ಮಠದ ಸಿಸಿ ಕ್ಯಾಮರಾ ವನ್ನು ಪರಿಶೀಲಿಸಿದಾಗ ಶ್ರೀ ಕ್ಷೇತ್ರಪಾಲ ಆದಿನಾಥ ಮಂದಿರ, ಪಾರ್ಶ್ವನಾಥ ಮಂದಿರ, ವೆಂಕಟ್ರಮಣ ದೇವಸ್ಥಾನ ಗಳಿಗೆ ಸೇರಿದ ಕಾಣಿಕೆ […]

ಕೊಳ್ಳೇಗಾಲದಲ್ಲಿ ಗ್ಯಾಸ್ಸ್ ‌ ಸಿಲಿಂಡರ್ ಸ್ಪೋಟಗೊಂಡು ಒಂದೇ ಸೂರಿನ ಎರಡು ಮನೆಗಳು ಸುಟ್ಟು ಭಸ್ಮವಾಗಿರುವ ಘಟನೆ ಸತ್ತೇಗಾಲ ಗ್ರಾಮದಲ್ಲಿ ನಡೆದಿದೆ…ತಾಲ್ಲೂಕಿನ ಸತ್ತೇಗಾಲ ಗ್ರಾಮದ ಪರಿಶಿಷ್ಟ ಸಮುದಾಯದ ಕೋಟೆ ಬೀದಿಯ. ಚಿಕ್ಕರಾವಳಯ್ಯ ಹಾಗೂ ಮಂಜು ಎಂಬುವರ ಮನೆಯು ಬೆಂಕಿಯ ಕೆನ್ನಾಲಿಗೆಗೆ ಸುಟ್ಟು ಭಸ್ಮವಾಗಿದೆ…ಬೆಂಕಿ ಕಾಣಿಸಿಕೊಂಡ ವೇಳೆ ಅಪಾಯ ಅರಿತ ಎರಡು ಮನೆಯ ಮಂದಿ ಹೊರಕ್ಕೆ ಧಾವಿಸಿದ್ದು. ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿಯಾಗಿಲ್ಲ. ಸಿಲಿಂಡರ್ ಸ್ಫೋಟದ ತೀವ್ರತೆ ಮನೆ ಯ ಮೇಲ್ಚಾವಣಿ ಹಾರಿಹೋಗಿದೆ. […]

ವಿದ್ಯಾರ್ಥಿಗಳಿಂದ ಮೊಬೈಲ್ ದುರ್ಬಳಕೆ ಸರ್ಕಾರಿ ಪದವಿ ಪೂರ್ವ ಕಾಲೇಜನಲ್ಲಿ ದಂಡ ವಸೂಲಿ ಮಾಡಿರುವ ಘಟನೆ ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ನಡೆದಿದೆ…ಮೊಬೈಲ್ ಬಳಕೆ ಮಾಡಬಾರದಂತೆ ಕಾಲೇಜ್ ನೋಟಿಸ್ ಬೋರ್ಡಗೆ ಹಾಕಿದ್ದರು ಸಹ ವಿದ್ಯಾರ್ಥಿಗಳು ಮೊಬೈಲ್‌ ಬಳಕೆ ಮಾಡುತ್ತಿರುವುದನ್ನು ಖಂಡಿಸಿ ಪ್ರಾಂಶುಪಾಲರು ದಂಡ ವಿಧಿಸಿದ್ದಾರೆ…ಬೋಧನಾ ಕೊಠಡಿಗಳಲ್ಲಿ ವಿದ್ಯಾರ್ಥಿಗಳಿಂದ ಟಿಕ್ ಟ್ಯಾಕ್ ವಿಡಿಯೋ. ಸೆಲ್ಫಿ. ಚಲನಚಿತ್ರ ವೀಕ್ಷಣೆ ಈ ರೀತಿಯಾಗಿ ದುರ್ಬಳಕೆ ಮಾಡುತ್ತಿದ್ದು,ಮೊಬೈಲ್ ದುರ್ಬಳಕೆ ಮಾಡುತ್ತಿದ್ದ ವಿದ್ಯಾರ್ಥಿಗಳಿಂದ 500 ದಂಡವನ್ನು […]

ಕರ್ನಾಟಕ ರಕ್ಷಣಾ ವೇದಿಕೆ ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕ ಘಟಕ ವತಿಯಿಂದ ಸರ್ವಧರ್ಮ ಕಾರ್ಯಕ್ರಮಕ್ಕೆ ಪರಮ ಪೂಜ್ಯ ಶ್ರೀ ಗವಿಸಿದ್ಧೇಶ್ವರ ಮಹಾಸ್ವಾಮಿಗಳು ಸಂಸ್ಥಾನ ಶ್ರೀ ಗವಿಮಠ, ಕೊಪ್ಪಳ ಇವರು ಸಸಿಗೆ ನೀರು ಹಾಕುವ ಮೂಲಕ ಚಾಲನೆ ನೀಡಿದರು.ನಂತರ ಕಾರ್ಯಕ್ರಮದಲ್ಲಿ ಕೊಪ್ಪಳದ ಶ್ರೀಗಳು ಖ್ಯಾತ ಪ್ರವಚನಕಾರರಾದ ಪಂಡಿತ್ ಶ್ರೀ ಮೌಲಾನಾ ಸೈಯದ್ ಬಾಷ್, ಮಾತನಾಡಿದರು.ವೇದಿಕೆ ಮೇಲೆ ಉರ್ದು ಮಾತೆ ದೇವಾಲಯದ ಧರ್ಮಗುರುಗಳು ಆನಂದಕುಮಾರ ಹಟ್ಟಿಚಿನ್ನದಗಣಿ ಅಧ್ಯಕ್ಷ ಮಾನಪ್ಪ ವಜ್ಜಲ್, ಕರ್ನಾಟಕ ರಕ್ಷಣಾ […]

ಎಂಇಎಸ್ ಪುಂಡರ ದರ್ಪಕ್ಕೆ ಸಾಕಷ್ಟು ವಿರೋಧ ವ್ಯಕ್ತವಾಗುತ್ತಿದ್ದು, ಅದರಂತೆ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ತೀವ್ರ ವಿರೋಧ ವ್ಯಕ್ತ ಪಡಿಸಿದ್ದಾರೆ. ಈ ಸಂಬಂಧ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಸ್ವಾತಂತ್ರ್ಯಕ್ಕಾಗಿ ತನ್ನ ಜೀವನವನ್ನು ಮುಡಿಪಿಟ್ಟ ಅಪ್ರತಿಮ ಹೋರಾಟಗಾರ ಸಂಗೊಳ್ಳಿ ರಾಯಣ್ಣನ ಪುತ್ಥಳಿಯನ್ನು ಧ್ವಂಸ ಮಾಡಿರುವ ಕಿಡಿಗೇಡಿಗಳಿಗೆ ರಾಜ್ಯ ಸರ್ಕಾರ ಕಠಿಣ ಶಿಕ್ಷೆ ನೀಡಬೇಕು.ಕನ್ನಡ ತಾಯಿ ತಾಯ್ನಾಡು ವಿಷಯಕ್ಕೆ ಈ ರೀತಿ ಅಪಮಾನ ಮಾಡಿರುವವರಿಗೆ ತಕ್ಕ ಪಾಠ ಕಲಿಸಲೇಬೇಕು ಎಂದು ನಟ ದರ್ಶನ್ […]

ಕೊರೊನಾ ವೈರಾಣು ಸೋಂಕು ಕಾಣಿಸಿಕೊಂಡ ಬಳಿಕ ಸೃಷ್ಟಿಯಾದ ಬಿಕ್ಕಟ್ಟುಗಳು, ಅದರ ರೂಪಾಂತರ ತಳಿ ಓಮೈಕ್ರಾನ್‌ ಹರಡುವಿಕೆಯಿಂದ ಎದುರಾಗಿರುವ ತಲ್ಲಣಗಳಿಂದಾಗಿ ವೈರಸ್‌ಗಳನ್ನು ಹಲುಬುವವರ ಸಂಖ್ಯೆ ಜಾಸ್ತಿ ಆಗಿರಬಹುದು. ಆದರೆ, ಭೂಮಿಯಲ್ಲಿ ವೈರಸ್‌ಗಳೇ ಇಲ್ಲವಾಗಿಬಿಟ್ಟರೆ ಮನುಕುಲವೂ ಉಳಿಯುವುದಿಲ್ಲ ಎನ್ನುತ್ತಾರೆ ವಿಜ್ಞಾನ ಲೇಖಕ ಪ್ರಣಯ್‌ ಲಾಲ್‌.ಲೇಖಕ ಪ್ರಣಯ್‌ ಲಾಲ್‌ ತಮ್ಮ ‘ಇನ್‌ವಿಸಿಬಲ್‌ ಎಂಪೈರ್: ಎ ನ್ಯಾಚುರಲ್‌ ಹಿಸ್ಟರಿ ಆಫ್‌ ವೈರಸಸ್‌’ ಕೃತಿಯ ಕುರಿತು ರಾಹುಲ್‌ ಮಥಾನ್‌ ಜೊತೆ ನಡೆಸಿದ ಚರ್ಚೆಯಲ್ಲಿ ವೈರಸ್‌ಗಳ ಮಹತ್ವ ಹಾಗೂ […]

ಟೀಂ ಇಂಡಿಯಾ ಓಪನರ್ ಶಿಖರ್ ಧವನ್ ಏಕದಿನ ಕ್ರಿಕೆಟ್‌ನಲ್ಲಿ ಭಾರತದ ಉತ್ತಮ ಆರಂಭಿಕ ಬ್ಯಾಟ್ಸ್‌ಮನ್‌ಗಳಲ್ಲಿ ಒಬ್ಬರಾಗಿದ್ದಾರೆ. ಅವರ ಎಲ್ಲಾ ಸಾಧನೆಗಳ ಹೊರತಾಗಿಯೂ, ಅವರು ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಯಿಂದ ಹೊರಗುಳಿಯುವ ಅಂಚಿನಲ್ಲಿದ್ದಾರೆ.ವಿಜಯ್ ಹಜಾರೆ ಟ್ರೋಫಿಯಲ್ಲಿ ಮಹಾರಾಷ್ಟ್ರ ತಂಡವನ್ನ ಮುನ್ನಡೆಸುತ್ತಿರುವ, ಐಪಿಎಲ್‌ ಸೆನ್ಸೇಷನ್ ರುತುರಾಜ್ ಗಾಯಕ್ವಾಡ್ ಶಿಖರ್ ಧವನ್ ಸ್ಥಾನಕ್ಕೆ ಕಂಟಕವಾಗಿದ್ದಾರೆ.ಆದ್ರೂ ಮುಂಬರುವ ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿಯಲ್ಲಿ ಶಿಖರ್ ಧವನ್‌ಗೆ ಬೆಂಬಲವಾಗಿ ಮಾಜಿ ಕ್ರಿಕೆಟಿಗ ಆಕಾಶ್ ಚೋಪ್ರಾ ನಿಂತಿದ್ದಾರೆ. […]

Advertisement

Wordpress Social Share Plugin powered by Ultimatelysocial