ನಕಲಿ ಬೀಜಗಳನ್ನು ಮಾರಾಟ ಮಾಡುವುದು ರೈತರ ಬದುಕನ್ನು ಸಾಯಿಸುವಂತಹ ಅಪರಾಧವಾಗಿದೆ. ಇಂತಹ ನಕಲಿ ಬೀಜ ಮಾರಾಟಗಾರರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹೂಡಲಾಗುವುದು ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಹಾವೇರಿ ಜಿಲ್ಲಾ ಕೃಷಿ ಅಧಿಕಾರಿಗಳ ತಂಡ ಸುಮಾರು 6ಕೋಟಿ ರೂಪಾಯಿ.ಮೌಲ್ಯದ ಅಕ್ರಮ ನಕಲಿ ಬಿಡಿ ಬೀಜಗಳ ದಾಸ್ತಾನು ವಶಪಡಿಸಿಕೊಂಡಿದೆ. ಕಳಪೆ ನಕಲಿ ಬೀಜ ಮಾರಾಟ ಮಾಡುವವರು ಬದುಕಿದ್ದಂತಹ ರೈತರ ಜೀವನದ ಜೊತೆ ಚೆಲ್ಲಾಟವಾಡುತ್ತಿದ್ದಾರೆ‌.ಇಂತಹ ಕೃತ್ಯವನ್ನು ಯಾರು ಸಹಿಸುವುದಿಲ್ಲ. […]

ಪಾದರಾಯನಪುರದ ಗಲಭೆಕೋರನ್ನು ರಾಮನಗರ ಕಾರಾಗೃಹಕ್ಕೆ ಸ್ಥಳಾಂತರಿಸುವ ಮೂಲಕ ರಾಜ್ಯ ಸರ್ಕಾರ ಅಕ್ಷಮ್ಯ ಅಪರಾಧವೆಸಗಿದೆ ಎಂದು ಶಾಸಕಿ ಅನಿತಾ ಕುಮಾರಸ್ವಾಮಿ ಹೇಳಿದ್ದಾರೆ. ಈ ಕುರಿತು ಮಾತನಾಡಿದ ರಾಮನಗರದಲ್ಲಿ ಮಾತನಾಡಿದ ಅವರು, ತಕ್ಷಣವೇ ರಾಮನಗರ ಕಾರಾಗೃಹದಲ್ಲಿ ಇರಿಸಲಾಗಿರುವ ಪಾದರಾಯನಪುರ ಗಲಭೆಕೋರನ್ನು ಬೇರೆಡೆಗೆ ಸ್ಥಳಾಂತರಿಸಿ ರಾಮನಗರ ಜಿಲ್ಲೆಯ ಜನತೆಯ ಆತಂಕವನ್ನು ದೂರ ಮಾಡಬೇಕು.ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಅವರು ಮುಂದಾಗಬಹುದಾದ ಅನಾಹುತದ ಬಗ್ಗೆ ಸರ್ಕಾರಕ್ಕೆ ಮೊದಲೇ ಕಿವಿ ಹಿಂಡಿದ್ದರು. ಜಾಣಕಿವುಡು ಪ್ರದರ್ಶಿಸಿದ ರಾಜ್ಯಸರ್ಕಾರ […]

ರಾಮನಗರ ; ರಾಮ ನಗರ ಕಾರಾಗೃಹದಲ್ಲಿ ಇರಿಸಲಾಗಿದ್ದ, ಪಾದರಾಯನಪುರದ ಗ ಆರೋಪಿಗಳ ಪೈಕಿ ಇಬ್ಬರಿಗೆ ಕೊರೋನಾ ವೈರಸ್ ತಗುಲಿರುವ ಪಾಸಿಟಿವ್ ವರದಿ ಬಂದಿದೆ. ರಾಮನಗರ ಜೈಲಿನಲ್ಲಿ ಇರಿಸಲಾಗಿರುವ ಕೈದಿಗಳನ್ನು ಸಕಲ ಮುನ್ನೆಚ್ಚರಿಕೆ ಕ್ರಮಗಳೊಂದಿಗೆ ತಕ್ಷಣವೇ ಸ್ಥಳಾಂತರಿಸದಿದ್ದರೆ ನಾಳೆಯಿಂದ ಉಗ್ರ ಪ್ರತಿಭಟನೆ ಮಾಡುತ್ತೇನೆ. ಈ ಹಿಂದೆಯೇ ನಾನು ಇದೇ ವಿಷಯವಾಗಿ ಸರ್ಕಾರದ ಗಮನ ಸೆಳೆದರೂ ನಿರ್ಲಕ್ಷಿಸಿದರ ಫಲವಾಗಿ ಇಂದು ರಾಮನಗರಕ್ಕೂ ಕೊರೋನಾ ವೈರಸ್ ವಕ್ಕರಿಸಿದೆ. ಪಾಸಿಟಿವ್ ಬಂದ ಇಬ್ಬರ ಜತೆಯಲ್ಲಿದ್ದ ಏಳೆಂಟು ಮಂದಿಯನ್ನು […]

ಬೆಂಗಳೂರು ; ಕೊರೊನಾ ವೈರಸ್ ಹರಡುವ ಭೀತಿ ನಡುವೆಯು ಬೆಂಗಳೂರಿನಲ್ಲಿ ಜನ ಸರ್ಕಾರದಿಂದ ಕೊಡುವ ಹಾಲಿಗಾಗಿ ಮುಗಿ ಬಿದಿದ್ದಾರೆ..ನಗರ ಜೀವನಭೀಮಾನಗರ ವಾರ್ಡ್ ನಲ್ಲಿ ಘಟನೆ ನಡೆದಿದೆ..ರಾಜ್ಯ ಸರ್ಕಾರ ಉಚಿತವಾಗಿ ಬಡವರಿಗೆ ಹಾಲು ವಿತರಣೆ ಮಾಡುತ್ತಿದೆ..ಇಂದು ಬೆಳಗ್ಗೆ ಜೀವನಭೀಮಾನಗರ ಬಡವರಿಗೆ ಹಾಲು ವಿತರಿಸುವಾಗ ಜನ ಜಗುಂಳಿಯೇ ಕಂಡು ಬಂದಿದೆ..ಕಿಲೋ ಮೀಟರ್ ಗಟ್ಟಲೇ ಸಾಲಿನಲ್ಲಿ ನಿಂತು ಹಾಲು ಪಡೆಯಲು ಜನ ಮುಗಿ ಬಿದಿದ್ದಾರೆ..ಪೊಲೀಸರು ಜನರನ್ನು ನಿಯಂತ್ರಿಸಲು ಹರಸಾಹಸ ಪಟ್ಟಿದ್ದಾರೆ..ಜನರು ಸಾಮಾಜಿಕ ಅಂತರ ಕಾಯ್ದು […]

ಬೆಂಗಳೂರು : ಕೊರೊನಾ ವೈರಸ್ ಹರಡುವುದನ್ನು ತಪ್ಪಿಸಲು‌ ಪೊಲೀಸರು ಬಂದೋ ಬಸ್ತ್ ಮಾಡಿ ಫುಲ್ ಸುಸ್ತಾಗಿ ಹೋಗಿದ್ದಾರೆ ..ಈ ನಡುವೆ ಲಾಕ್ ಡೌನ್ ಕೂಡ ಮಾಡಲಾಗಿದೆ..ಈ ಮಧ್ಯೆ ಬೆಂಗಳೂರಿನ ಕೇಂದ್ರ ವಿಭಾಗದ ಡಿಸಿಪಿ ಚೇತ‌ನ್ ಸಿಂಗ್ ರಾಥೋರ್ ಮಾತ್ರ ಕೊರೊನಾ ಬಂದೋ ಬಸ್ತ್ ಮಾಡುತ್ತಲೇ ಒಂದು ಮಹತ್ತರ ಕಾರ್ಯ ಮಾಡಿದ್ದಾರೆ .ಈ ನಡುವೆ ಸಮಯ ಸಿಕ್ಕಾಗೆಲ್ಲಾ ತಮ್ಮ ಮನೆಯ ಗಾರ್ಡನ್ ನಲ್ಲಿ ಹಣ್ಣು ತರಕಾರಿ ಬೆಳೆದಿದ್ದಾರೆ ..ಮನೆಗೆ ದಿನ ನಿತ್ಯ […]

ಬೆಂಗಳೂರಿನಲ್ಲಿ ಕಳೆದ ರಾತ್ರಿ ವರುಣ ಆರ್ಭಟ ಜೋರಾಗಿತ್ತು..ಹಲವು ತಗ್ಗು ಪ್ರದೇಶಗಳಿಗೆ ನೀರು ನುಗ್ಗಿ ಅವಾಂತರ ಸೃಷ್ಠಿಯಾಗಿತ್ತು..ಬೆಂಗಳೂರಿನ ಯಶವಂತಪುರು ,ಹೆಚ್ ಎಸ್ ಆರ್ ಲೇಔಟ್ ಲಗ್ಗೆರೆ ಸೇರಿದಂತೆ ಹಲವೆಡೆ ಭಾರೀ ಮಳೆಯಾಗಿದ್ದು,ಮನೆಗಳಿಗೆ ನೀರು ನುಗ್ಗಿದೆ..ಮಳೆಯಿಂದ ಚರಂಡಿಗಳೆಲ್ಲ ತುಂಬಿ ಹರಿದ್ದೀವೆ..ಲಗ್ಗೆರೆಯಲ್ಲಿ ಭೂ ಕುಸಿತ ಉಂಟಾಗಿದೆ..ಲಗ್ಗೆರೆ ಜನರೆಲ್ಲರೂ ಭಯ ಭೀತರಾಗಿದ್ದಾರೆ..ಏಕಾಏಕಿ ಬಂದ ಮಳೆಯಿಂದ ಜನ ಜೀವನ ತತ್ತರಿಸಿ ಹೋಗಿದ್ದಾರೆ..ಕೊರೊನಾ ಸೋಂಕು ಹರಡುತ್ತಿರೋ ನಡುವೆಯೇ ಮಳೆ ಬಂದಿರೋದು ಸಾಂಕ್ರಾಮಿಕ ರೋಗ ಹರಡಲ್ಲು ಮತ್ತಷ್ಟು ಕಾರಣವಾಗುತ್ತೆ ಅಂತ […]

ಲಾಕ್‌ಡೌನ್‌ ಹಿನ್ನೆಲೆಯಲ್ಲಿ ಕಾರ್ಮಿಕರಿಗೆ ಕೆಲಸ ಇಲ್ಲ. ಕೆಲವು ಕಾರ್ಮಿಕರು ಊರುಗಳಿಗೆ ತೆರಳಲಾಗದೇ ಇದ್ದಲ್ಲಿಯೇ ಉಳಿದುಕೊಂಡಿದ್ದಾರೆ ಅಂತವರಿಗೆ  ಮನೆ ಮಾಲೀಕರು ರೆಂಟ್ ಕೇಳುವಂತಿಲ್ಲ ಎಂದು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ. ದೆಹಲಿನಲ್ಲಿ ಮಾತನಾಡಿದ ಅವರು, ಯಾವುದೇ ಕಾರಣಕ್ಕೂ ಕಾರ್ಮಿಕರು ಮತ್ತು ವಿದ್ಯಾರ್ಥಿಗಳಿಂದ ಒಂದು ತಿಂಗಳು ಬಾಡಿಗೆ ವಸೂಲು ಮಾಡಬಾರದು. ‘ಜಿಲ್ಲಾ ಮ್ಯಾಜಿಸ್ಟ್ರೇಟ್‌ಗಳು ಈ ವಿಷಯದ ಬಗ್ಗೆ ಜಾಗೃತಿ ಅಭಿಯಾನವನ್ನು ಕೈಗೊಳ್ಳಬೇಕು,  ವಿಶೇಷವಾಗಿ ಕಾರ್ಮಿಕರು, ವಲಸೆ ಕಾರ್ಮಿಕರು ಮತ್ತು ವಿದ್ಯಾರ್ಥಿಗಳು ಹೆಚ್ಚಿನ […]

ಹೊಸದಿಲ್ಲಿ: ಒಂದು ಗುಂಪಿನ ‘ಅಪರಾಧ’ಕ್ಕೆ ಇಡೀ ಸಮುದಾಯವನ್ನು ಹೊಣೆಯಾಗಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಮುಖ್ತಾರ್ ಅಬ್ಬಾಸ್ ನಖ್ವಿ ಹೇಳಿದ್ದಾರೆ. ದೆಹಲಿಯಲ್ಲಿ ತಬ್ಲೀಗಿ ಜಮಾತ್  ವಿಚಾರವಾಗಿ ಮಾತನಾಡಿದ ಅವರು, ‘ಆ ಸಂಘಟನೆ ಏನೇ ಮಾಡಿರಬಹುದು, ಕ್ರಿಮಿನಲ್ ನಿರ್ಲಕ್ಷ್ಯ ಅಥವಾ ಅಪರಾಧ, ಹೆಚ್ಚಿನ ಮುಸ್ಲಿಮರು ಅದಕ್ಕೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ ಹಾಗೂ ಖಂಡಿಸಿದ್ದಾರೆ ಮತ್ತು ಕ್ರಮಕ್ಕೆ ಆಗ್ರಹಿಸಿದ್ದಾರೆ. ಒಂದು ಗುಂಪು ಮಾಡಿದ ತಪ್ಪಿಗೆ ಇಡೀ ಸಮುದಾಯವನ್ನು ದೂಷಿಸಲು ಸಾಧ್ಯವಿಲ್ಲ”. ಇಂತಹ […]

ರಾಜ್ಯದಲ್ಲಿ ಕೊರೊನಾ ವೈರಸ್ ದಿನೇ ದಿನೇ ಹೆಚ್ಚಾಗುತ್ತಿದೆ. ರಾಜ್ಯದಲ್ಲಿ  ಇಂದು ಹೊಸದಾಗಿ 18 ಜನರಿಗೆ ಕೊರೊನಾ ವೈರಸ್ ದೃಢವಾಗಿದೆ. ಈ ಮೂಲಕ ರಾಜ್ಯದಲ್ಲಿ  ಕೊರೊನಾ ಸೋಂಕಿತರ ಸಂಖ್ಯೆ 445 ಕ್ಕೆ ಏರಿಕೆಯಾಗಿದೆ. ಈ ಕುರಿತು ಇಂದು ರಾಜ್ಯ ಆರೋಗ್ಯ ಇಲಾಖೆ ಹೆಲ್ತ್ ಬುಲಿಟಿನ್ ಬಿಡುಗಡೆ ಮಾಡಿದೆ.. ಹೊಸದಾಗಿ  18  ಸೋಂಕಿತರ ಪೈಕಿ ಬೆಂಗಳೂರಿನ 10 ಮಂದಿ. ವಿಜಯಪುರ 2, ಮಂಡ್ಯದಲ್ಲಿ 2, ಧಾರವಾಡದಲ್ಲಿ 2, ಕಲಬುರ್ಗಿ 1, ದಕ್ಷಿಣ ಕನ್ನಡದಲ್ಲಿ […]

ಕೊರೊನಾ ಲಾಕ್  ಡೌನ್  ಹಿನ್ನೆಲೆಯಲ್ಲಿ ಸದಾ ಗಿಜಿಗುಡುತ್ತಿದ್ದ ಕಾವೇರಿ ಜಂಕ್ಷನ್ ಸಂಪೂರ್ಣ ಸ್ತಬ್ಧವಾಗಿತ್ತು. ರಸ್ತೆಗಳು  ಖಾಲಿಯಾಗಿದ್ದವು. ಆದರೆ ಇಂದು  ಮತ್ತೆ ಬೆಂಗಳೂರು ನಗರ ಮತ್ತೆ ತನ್ನ ವಾಸ್ತವ ಸ್ಥಿತಿಗೆ ಮರಳಿದಂತಾಗಿದೆ. ಸರ್ಕಾರ ಕೆಲ ಕಂಡಿಷನ್ ಹಾಕಿ ಐಟಿ ಕಂಪನಿಗಳನ್ನು ತೆರಯಲು ಅವಕಾಶ ನೀಡಿದೆ. ಹೀಗಾಗಿ ಐಟಿ ಉದ್ಯೋಗಿಗಳಿಗೆ  ಹೆಚ್ಚಾಗಿ ಪಾಸ್ ನೀಡಿರುವ ಹಿನ್ನೆಲೆ  ವಾಹನಗಳು ರೋಡಿಗಿಳಿದಿವೆ. ಕಾವೇರಿ ಜಂಕ್ಷನ್ ಬಳಿ ಟ್ರಾಫಿಕ್  ಜಾಮ್ ಆಗಿದ್ದು, ಪೊಲೀಸರು ಬ್ಯಾರಿಕೇಡ್ ಗಳನ್ನು ಹಾಕಿ  […]

Advertisement

Wordpress Social Share Plugin powered by Ultimatelysocial