ಮೆಗಾಸ್ಟಾರ್ ಚಿರಂಜೀವಿ ಅಭಿನಯದ ಬಹು ನಿರೀಕ್ಷೆಯ ಆಚಾರ್ಯ ಸಿನಿಮಾದ ಚಿತ್ರೀಕರಣ ಈಗಾಗಲೇ ಪ್ರಾರಂಭವಾಗಿದ್ದು, ಈ ಸಿನಿಮಾದ ಮೇಲೆ ಚಿರಂಜೀವಿ ಭಾರಿ ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಈ ಚಿತ್ರದ ನಾಯಕಿಯಾಗಿ ಕಾಜಲ್ ಅಗರ್ವಾಲ್ ನಟಿಸೋದು ಫಿಕ್ಸ್ ಆಗಿತ್ತು. ಆದರೆ ಕಾಜಲ್ ಈ ಸಿನಿಮಾದಿಂದ ಹೊರ ನಡೆದಿದ್ದಾರೆ ಎನ್ನೋ ಸುದ್ದಿ ಹೊರಬಿದ್ದಿದೆ. ನಟಿ ಕಾಜಲ್ ಅಗರ್ವಾಲ್ ಚಿರಂಜೀವಿ ಚಿತ್ರದಲ್ಲಿ ನಟಿಸೋದು ಪಕ್ಕಾ ಆಗಿತ್ತು. ಆದರೆ ಈಗ ಕಾಜಲ್ಗೆ ಬೇರೊಂದು ಬಿಗ್ ಬಜೆಟ್ ಸಿನಿಮಾಗೆ ಸಹಿ […]
ಮುಂಬೈ: ಮಹಾರಾಷ್ಟ್ರದಲ್ಲಿ ಕೊರೋನಾ ವೈರಸ್ ವಿಪರೀತವಾಗಿ ಏರಿಕೆಯಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಕೊರೋನಾ ಪರೀಕ್ಷಾ ಬಸ್ ಅನ್ನು ಇಂದು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಈ ಬಸ್ ಅನ್ನು ರಾಜ್ಯ ಆರೋಗ್ಯ ಸಚಿವ ರಾಜೇಶ್ ತೋಪೆ, ಆದಿತ್ಯ ಠಾಕ್ರೆ ಮತ್ತು ರ್ವೀನ್ ಪರದೇಶಿ ಉದ್ಘಾಟಿಸಿದರು. ಕೊರೊನಾವೈರಸ್ ಅನ್ನು ಪತ್ತೆಹಚ್ಚಲು ಜ್ವರ, ಔ೨ ಸ್ಯಾಚುರೇಶನ್ ಮತ್ತು ಎಐ ಆಧಾರಿತ ಎಕ್ಸರೆಗಳ ಸಂಯೋಜನೆಯನ್ನು ಬಳಸಿಕೊಂಡು ಸಾಮೂಹಿಕ ತಪಾಸಣೆಗಾಗಿ ಈ ಬಸ್ ರಚನೆ ಮಾಡಲಾಗಿದೆ. ಬಸ್ನಲ್ಲಿ ಹೆಚ್ಚುವರಿ […]
ವಿಶ್ವದಾದ್ಯಂತ ಲಾಕ್ ಡೌನ್ ಹಿನ್ನೆಲೆಯಲ್ಲಿ ಜನರು ತಮ್ಮ ಹೆಚ್ಚಿನ ಸಮಯವನ್ನೂ ಕುಟುಂಬದೊಂದಿಗೆ ಕಳೆಯುತ್ತಿದ್ದಾರೆ. ಇದೀಗ ಆಸ್ಟ್ರೇಲಿಯಾ ತಂಡದ ಸ್ಟಾರ್ ಓಪನರ್ ಡೇವಿಡ್ ವರ್ನರ್, ತಮ್ಮ ಟಿಕ್ ಟಾಕ್ ವಿಡಿಯೋಗಳ ಮೂಲಕ ಅಭಿಮಾನಿಗಳನ್ನು ರಂಜಿಸುತ್ತಿದ್ದಾರೆ. ಇತ್ತಿಚೆಗಷ್ಟೇ ತಮ್ಮ ಮಗಳಿಗಾಗಿ ಅಧಿಕೃತವಾಗಿ ಟಿಕ್ಟಾಕ್ ಆಪ್ಗೆ ಪಾದರ್ಪಣೆ ಮಾಡಿದ್ದ ಎಡಗೈ ಬ್ಯಾಟ್ಸ್ಮನ್ ವರ್ನರ್, ಹಲವು ಡ್ಯಾನ್ಸ್ ಗಳ ಮೂಲಕ ಅಭಿಮಾನಿಗಳ ಮನಸ್ಸಿಗೆ ಮತ್ತಷ್ಟು ಹತ್ತಿರವಾಗಿದ್ದಾರೆ. ಅದರಲ್ಲಿ ಭಾರತೀಯ ಹಾಡುಗಳೂ ಸೇರಿವೆ. ಐಪಿಎಲ್ ನಲ್ಲಿ ಸನ್ರೈರ್ಸ್ […]
ಮದ್ಯ ಪ್ರಿಯರಿಗಂತೂ ಲಾಕ್ಡೌನ್ ದೊಡ್ಡ ಸಂಕಷ್ಟ ತಂದಿಟ್ಟುಬಿಟ್ಟಿದೆ. ಆಲ್ಕೋಹಾಲ್ ಕೈಗೆ ಹಾಕಿ ಉಜ್ಜುವುದರಿಂದ ಕೊರೊನಾ ವೈರಸ್ ನಾಶವಾಗುವುದಾದರೆ ಅದನ್ನು ಕುಡಿದರೆ ವೈರಸ್ ಗಂಟಲಲ್ಲೇ ನಾಶವಾಗಬಹುದು ಮದ್ಯದ ಅಂಗಡಿ ತೆರೆಯಲು ಅವಕಾಶ ಕೊಡಿ ಎಂದು ರಾಜಸ್ಥಾನದ ಸಾಂಗೋದ್ ಶಾಸಕ ಭರತ್ ಸಿಂಗ್ ಸರ್ಕಾರಕ್ಕೆ ವಾದಿಸಿದ್ದಾರೆ. ಮದ್ಯ ಮಾರಾಟಕ್ಕೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಅನುಮತಿ ನೀಡದ ಹಿನ್ನಲೆಯಲ್ಲಿ ಅಕ್ರಮ ಮದ್ಯ ತಯಾರಿಕೆ, ಮಾರಟಕ್ಕೆ ಅವಕಾಶ ನೀಡಿದಂತಾಗುತ್ತದೆ. ಅಕ್ರಮ ಮದ್ಯವು ಜನರನ್ನು ಕೊಲ್ಲುತ್ತದೆ […]
ಕೊರೊನಾ ವೈರಸ್ ಹರಡುತ್ತಿರುವ ಹಿನ್ನಲೆಯಲ್ಲಿ ಹಲವರು ದೇಶಕ್ಕೆ ಬರಲಾರದೆ ವಿದೇಶಗಳಲ್ಲಿ ಉಳಿದುಕೊಂಡಿದ್ದಾರೆ. ಅವರನ್ನು ಕರೆತರಲು ಸರ್ಕಾರ ಮುಂಚಿತವಾಗಿಯೇ ನೊಂದಣಿ ಮಾಡಿಸಿ ಎಂದು ಆಜ್ಞೆ ಹೊರಡಿಸಿತ್ತು. ಇದೀಗ ಯುನೈಟೆಡ್ ಅರಬ್ ಎಮಿರೇಟ್ಸ್ನಲ್ಲಿರುವ ೩೨,೦೦೦ಕ್ಕೂ ಹೆಚ್ಚು ಭಾರತೀಯರು ಸ್ವದೇಶಕ್ಕೆ ಮರಳಲು ಇ-ನೊಂದಣಿಯನ್ನು ಮಾಡಿಸಿದ್ದಾರೆ. ಇಂದಿಗೆ ೩೨,೦೦೦ಕ್ಕೂ ಹೆಚ್ಚು ನೊಂದಣಿಗಳನ್ನು ಸ್ವೀಕರಿಸಿದ್ದೇವೆ ಎಂದು ದುಬೈನಲ್ಲಿರುವ ಭಾರತದ ಕಾನ್ಸುಲ್ ಜನರಲ್ ವಿಪುಲ್ ತಿಳಿಸಿದ್ದಾರೆ.
ಬೆಂಗಳೂರು: ಕೊರೊನಾ ಲಾಕ್ಡೌನ್ನಿಂದ ಚಿತ್ರೋದ್ಯಮದ ನಟ, ನಟಿಯರು ಮನೆಯಲ್ಲಿ ಸಿಲ್ಡೌನ್ ಆಗಿದ್ದಾರೆ. ಹೀಗಾಗಿಯೇ ಆಲ್ ಇಂಡಿಯನ್ ಫಿಲಂ ಮೇಕರ್ಸ್ ಅಸೋಶಿಯೇಷನ್ ಸಂಸ್ಥೆಯ ವತಿಯಿಂದ ಚಲನಚಿತ್ರ ಕಲಾವಿದರು ಮತ್ತು ಸಿನಿಮಾ ತಾಂತ್ರಿಕ ವರ್ಗದ ಸಿನಿ ಕಾರ್ಮಿಕರಿಗೆ ಆಹಾರ ಧಾನ್ಯ ವಿತರಿಸಲಾಯಿತು. ಕೊರೊನಾ ಎಂಬ ವೈರಸ್ನಿಂದ ನಗರಗಳಲ್ಲಿ ಭಯದ ವಾತಾವರಣ ನಿರ್ಮಾಣವಾಗಿ ಸಿನಿರಂಗ ಸ್ತಬ್ಧವಾಗಿದೆ. ಹಾಗಾಗಿ ಹಸಿದ ಕಲಾವಿದರಿಗೆ ಆಹಾರ ವಿತರಣೆ ಮಾಡುತ್ತಿದೆ. ಈಗಾಗಲೇ ಹುಬ್ಬಳ್ಳಿ ಮತ್ತು ಧಾರವಾಡದಲ್ಲಿ ಕಲಾವಿದರಿಗೆ ಶಿವರಾಜ್ ಮುತ್ತಣ್ಣವರ್ […]
ಬೆಂಗಳೂರು: ಸಿನಿಮಾ ನಟ,ನಟಿಯರು ಅಂದ್ರೆನೆ ಒಂಥರಾ ಕ್ರೇಜ್. ಅವರು ರಾಜಕೀಯ ರಂಗಕ್ಕೆ ಎಂಟ್ರಿ ಕೊಟ್ರೆ ಹೇಗಿರುತ್ತೆ. ೨೦೨೦ರ ಪರಿಷತ್ ಸದಸ್ಯರ ಸ್ಥಾನಕ್ಕೆ ನಾಮನಿರ್ದೇಶಿತ ಸದಸ್ಯರಾಗಲು ಚಲನಚಿತ್ರ ರಂಗದ ಕೋಟಾದಡಿಯಲ್ಲಿ ೪ ಜನರ ನಡುವೆ ಪೈಪೋಟಿ ಇದೆ ಎನ್ನಲಾಗುತ್ತದೆ. ಬಿಜೆಪಿಯಲ್ಲಿ ಹಲವು ವರ್ಷಗಳಿಂದ ಗುರುತಿಸಿಕೊಂಡು, ತಮ್ಮದೇ ಶೈಲಿಯಲ್ಲಿ ಪಕ್ಷ ಸಂಘಟನೆ ಮಾಡುತ್ತಾ ಬರುತ್ತಿರುವ ಆ ನಾಲ್ವರು ಯಾರು ಎಂಬುದನ್ನು ನೋಡುವುದಾದರೆ ನಟ ಜಗ್ಗೇಶ್, ನಟಿಯರಾದ ತಾರಾ, ಅನುರಾಧ, ಶೃತಿ ಮತ್ತು ಮಾಳವಿಕ […]
ಬಾಲಿವುಡ್ ಬ್ಯಾಂಡ್ ಬಾಯ್ ಅಂದ್ರೆ ಯಾರಿಗೆ ಗೊತ್ತಿಲ್ಲ ಹೇಳಿ..ಮದ್ವೆಯಾಗದೇ ಇರೋ ಸಲ್ಮಾನ್ ಖಾನ್ ಹಲವಾರು ನಟಿಯರೊಂದಿಗೆ ಲವ್ವಿ ಡವ್ವಿ ನಡೆಸಿದ್ದು ಗೊತ್ತಿರೋ ವಿಚಾರವೇ… ಆದರೆ ಯಾರನ್ನೂ ಈ ವರೆಗೆ ಮದುವೆಯಾಗಿಲ್ಲ. ಸಲ್ಮಾನ್ ಖಾನ್ ತಮ್ಮ ರ್ಲ್ಫ್ರೆಂಡ್ಗಳನ್ನು ಆಗಾಗ್ಗೆ ಬದಲಾಯಿಸುತ್ತಲೇ ಇರುತ್ತಾರೆ. ನಟಿಯರೇ ಇವರೊಂದಿಗೆ ಇರುವುದಿಲ್ಲವೋ ಅಥವಾ ಸಲ್ಮಾನ್ ಖಾನೇ ಬೇಗನೇ ಬೋರಾಗುತ್ತಾರೋ ಗೊತ್ತಿಲ್ಲ. ಕತ್ರಿನಾ ಕೈಫ್ ಜೊತೆ ಸುತ್ತಾಡುತ್ತಿದ್ದ ,ಸಲ್ಮಾನ್ ಖಾನ್ ಈಗ ಮತ್ತೆ ರ್ಲ್ಫ್ರೆಂಡ್ ಬದಲಿಸಿದ್ದಾರೆ.. ವಿದೇಶಿ ನಟಿಯೊಂದಿಗೆ […]
ಟಾಲಿವುಡ್ ನಟ ಚಿರಂಜೀವಿ ನಟನೆಯ ಆಚಾರ್ಯ ಚಿತ್ರದಲ್ಲಿ ಸೂಪರ್ ಸ್ಟಾರ್ ಮಹೇಶ್ ಬಾಬು ಅತಿಥಿ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎಂಬ ರೂಮರ್ ಟಾಲಿವುಡ್ನಲ್ಲಿ ಹರಿದಾಡಿತ್ತು. ಆದರೆ ಆ ಪಾತ್ರಕ್ಕೆ ಚಿರಂಜೀವಿ ಮಗ ರಾಮ್ ಚರಣ್ ಅತಿಥಿ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿರುವುದು ಈಗ ಖಚಿತವಾಗಿದೆ. ಆದರೆ ಟಾಲಿವುಡ್ನಿಂದ ಮತ್ತೊಂದು ಸುದ್ದಿ ಹೊರಬಿದ್ದಿದೆ. ಮಹೇಶ್ ಬಾಬು ಅವರ ಬ್ಯಾನರ್ ಅಡಿಯಲ್ಲಿ ನಿರ್ಮಾಣವಾಗಲಿರುವ ಹೊಸ ಚಿತ್ರದಲ್ಲಿ ರಾಮ್ ಚರಣ್ ನಾಯಕರಾಗಿ ನಟಿಸಲಿದ್ದಾರೆ. ನಿರ್ದೇಶಕ ವಂಶಿ ಪೈದಿಪಳ್ಳಿ ಕಥೆಯೊಂದನ್ನು […]
ಕೊರೊನಾದಿಂದ ಚಿತ್ರೋದ್ಯಮ ಸ್ಥಗಿತಗೊಂಡಿದ್ದು, ನಟಿ ಕವಿತಾ ಗೌಡನಿಗೂ ಕೆಲವು ಚಾನ್ಸ್ ಮಿಸ್ ಆಗಿವೆ. ಕಳೆದ ವರ್ಷ ಗುಬ್ಬಿ ಮೇಲೆ ಬ್ರಹ್ಮಾಸ್ತç ಚಿತ್ರದಲ್ಲಿ ಕಾಣಿಸಿಕೊಂಡಿದ್ದ ಕವಿತಾ ಆ ನಂತರ ಎರಡು ಚಿತ್ರಗಳಲ್ಲಿ ನಟಿಸಿದ್ದರು. ಎಲ್ಲಾ ಅಂದುಕೊAಡAತೆ ಆಗಿದ್ರೆ ಕವಿತಾ ಅವರ ಎರಡು ಚಿತ್ರಗಳು ಬಿಡುಗಡೆಯಾಗಬೇಕಿದ್ದವು. ಲಾಕ್ಡೌನ್ನಿಂದ ಅಪರೂಪದ ಅವಕಾಶ ಮೀಸ್ ಆಗಿದೆಯಂತೆ. ದಿಗಂತ ಅಭಿನಯದ ಹುಟ್ಟುಹಬ್ಬದ ಶುಭಾಶಯಗಳು ಮತ್ತು ಸುಮಂತ್ ಶೈಲೆಂದ್ರ ಅಭಿನಯದ ಗೋವಿಂದ ಗೋವಿಂದ ಚಿತ್ರಗಳಲ್ಲಿ ಕವಿತಾ ನಟಿಸಿದ್ದು, ಎರಡು […]