ನ್ಯೂಯಾರ್ಕ್‌: ಅಮೆರಿಕ ರಾಷ್ಟ್ರೀಯ ವಿಜ್ಞಾನ ಮಂಡಳಿಗೆ ಭಾರತೀಯ ಮೂಲದ ವಿಜ್ಞಾನಿ ಸುದರ್ಶನಂ ಬಾಬು ಅವರನ್ನು ನೇಮಕ ಮಾಡುವಂತೆ, ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಆದೇಶ ಹೊರಡಿಸಿದ್ದಾರೆ. ಈ ಮೂಲಕ, ವಿಶ್ವವಿಖ್ಯಾತವಾಗಿರುವ ಈ ಮಂಡಳಿಗೆ ಆಯ್ಕೆ ಆಗಿರುವ ಮೂರನೆಯ ಭಾರತೀಯರು ಸುದರ್ಶನಂ ಎನಿಸಿಕೊಂಡಿದ್ದಾರೆ. ಪರಿಸರ ವ್ಯವಸ್ಥೆಯಲ್ಲಿ ಸಂಶೋಧನೆ ಕೈಗೊಳ್ಳುವುದು, ಕೈಗಾರಿಕೆಗಳ ಉತ್ಪಾದನೆಯ ವ್ಯವಸ್ಥೆಯನ್ನು ಅಭಿವೃದ್ಧಿ ಪಡಿಸುವುದರ ಜತೆಗೆ, ಅದಕ್ಕೆ ಸಂಬಂಧಿಸಿದಂತೆ ಪರಿಹಾರಗಳನ್ನು ಒದಗಿಸುವುದು ಹಾಗೂ ಇಂಧನ ಇಲಾಖೆಯ ಉತ್ಪಾದನಾ ಸಾಮರ್ಥ್ಯದ ಹೆಚ್ಚಳ […]

ಪಾದರಾಯನಪುರದಲ್ಲಿ ಬಿ.ಬಿ.ಎಂ.ಪಿ.   ಆರೋಗ್ಯ ಇಲಾಖೆ ಸಿಬ್ಬಂದಿ, ಆಶಾ ಕಾರ್ಯಕರ್ತೆಯರ ಹಾಗೂ ಪೋಲಿಸರ ಮೇಲೆ ನಡೆದ ಹಲ್ಲೆಯ ಘಟನೆಯನ್ನು ಶಾಸಕ ಆರ್.ವಿ.ದೇಶಪಾಂಡೆ ಖಂಡಿಸಿದ್ದಾರೆ. ಇಂತಹ ಘಟನೆಗಳು ಪುನರಾ ಆಗದಂತೆ ತಡೆಯಬೇಕಾದರೆ ಹಲ್ಲೆ ಮಾಡಿದವರ ವಿರುದ್ದ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

  ಬೆಂಗಳೂರು : ಪ್ರಸಕ್ತ  ಸಾಲಿನಲ್ಲಿ  ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಹಾಗೂ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ (ಎನ್‌ಇಇಟಿ-ನೀಟ್) ಬರೆಯಲು ಸಿದ್ಧತೆ ನಡೆಸುತ್ತಿರುವ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ರಾಜ್ಯ ಸರ್ಕಾರ ತಂತ್ರಜ್ಞಾನ ಆಧರಿತ ‘ ಗೆಟ್‌ಸೆಟ್‌ ತರಬೇತಿ ನೀಡುವ  ಕಾರ್ಯಕ್ರಮಕ್ಕೆ  ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಚಾಲನೆ ನೀಡಿದ್ದಾರೆ.

  ಗುವಾಹಟಿ: ದೇಶದಾದ್ಯಂತ ಕೊರೊನಾ ವೈರಸ್ ಹರಡುವುದನ್ನು ತಡೆಯಲು ಲಾಕ್‌ಡೌನ್ ಆದೇಶಿಸಿಸಲಾಗಿದೆ. ಆದ್ರೆ ಅರುಣಾಚಲ ಪ್ರದೇಶದಲ್ಲಿ ಬೇಟೆಗಾರರ ಗುಪೊಂದು ಹಬ್ಬದೂಟಕ್ಕಾಗಿ ೧೨ ಅಡಿ ಉದ್ದದ ಕಾಳಿಂಗ ಸರ್ಪವನ್ನು ಕೊಂದಿರುವ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಪುಟಾಣಿ ಮಕ್ಕಳಿಂದ ಹಿಡಿದು ವೃದ್ಧರು ಕೂಡ ತುಂಬ ಖುಷಿ ಖುಷಿಯಿಂದ ನೋಡುತ್ತಿದ್ದ ಟಾಮ್ ಅಂಡ್ ಜರ‍್ರಿ ಕಾಮಿಡಿ ಸಿರೀಸ್  ನಿರ್ದೇಶಕ ಜೆನಿ ಡಿಚ್,  ಅಮೆರಿಕಾದಲ್ಲಿ ಮೃತಪಟ್ಟಿದ್ದಾರೆ. ಇಬ್ಬರು ಪತ್ನಿಯರು, ಮೂರು ಮಕ್ಕಳನ್ನು ಬಿಟ್ಟು ಅಗಲಿದ್ದಾರೆ. ಇವರು ಆನಿಮೇಶನ್‌ನಲ್ಲಿ ಡಿಚ್ ಆಸ್ಕರ್ ಪ್ರಶಸ್ತಿ ಪಡೆದಿದ್ದರು.  

ಕೋವಿಡ್-೧೯ ಸವಾಲಿನ ಮಧ್ಯೆ ಭಾರತದ ಇಂಧನ ಸುರಕ್ಷತೆಯನ್ನು ಕಾಪಾಡಲು ಹೆಚ್ಚಿನ ಮುತುವರ್ಜಿ ವಹಿಸಲಾಗಿದ್ದು, ಮೇ ಮೊದಲ ವಾರದಲ್ಲಿ ಮಂಗಳೂರು ಮತ್ತು ಪಾದೂರು ಕಚ್ಚಾತೈಲ ಸಂಗ್ರಹಾರಗಳನ್ನು ಭರ್ತಿ ಮಾಡುವಂತೆ ಕೇಂದ್ರ ಪೇಟ್ರೋಲಿಯಂ ಸಚಿವಾಲಯ ನಿರ್ಧರಿಸಿದೆ.

ಬೆಂಗಳೂರಿನ ಪಾದರಾಯನಪುರದಲ್ಲಿ ನಡೆದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈವರೆಗೂ ೫೯ ಮಂದಿಯನ್ನು ಬಂಧಿಸಲಾಗಿದ್ದು, ೫ ಪ್ರತ್ಯೇಕ ಎಫ್‌ಐಆರ್ ದಾಖಲಿಸಲಾಗಿದೆ ಎಂದ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಸ್ಥಳಕ್ಕೆ ಭೇಟಿ ನೀಡಿದ ಅವರು ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಅವರು, ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ೫೯ ಮಂದಿಯನ್ನು ಬಂಧಿಸಲಾಗಿದೆ. ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯಾಗಲಿದೆ. ಇನ್ನೂ ಕರ‍್ಯಾಚರಣೆ ಮುಂದುವರೆದಿದ್ದು, ಎಲ್ಲರ ಮೇಲೆ ಕಠಿಣ ಕ್ರಮ […]

ಬೆಂಗಳೂರು: : ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ, ಶೀಘ್ರವಾಗಿ ತಪಾಸಣೆ ನಡೆಸಲು ಈ ತಿಂಗಳ ೩೦ರ ಒಳಗಾಗಿ ಪ್ರತಿ ಜಿಲ್ಲೆಗೊಂದು ಕೋವಿಡ್ ಪ್ರಯೋಗಾಲಯ ಹಾಗೂ ರ‍್ಯಾಪಿಡ್ ಟೆಸ್ಟಿಂಗ್ ಕಿಟ್ ಒದಗಿಸಬೇಕು ಎಂದು ಶಾಸಕ ಆರ್.ವಿ.ದೇಶಪಾಂಡೆ ಮುಖ್ಯಮಂತ್ರಿಗಳಿಗೆ ಒತ್ತಾಯಿಸಿದ್ದಾರೆ. ಕಾಂಗ್ರೆಸ್ ನಿಯೋಗದಲ್ಲಿ ಸಿಎಂ ಅವರನ್ನು ಭೇಟಿ ಮಾಡಿ ಮಾತನಾಡಿದ ಅವರು ರ‍್ಕಾರವು ಕಟ್ಟಡ ಕರ‍್ಮಿಕರಿಗೆ ಸಹಾಯಧನ ಘೋಷಣೆ ಮಾಡಿದೆ. ಆದರೆ ಇತರೆ ಕರ‍್ಮಿಕರ ಬದುಕು ಸಂಕಷ್ಟದಲ್ಲಿದ್ದು ಸಂಘಟಿತ […]

ಕೊರೊನಾವೈರಸ್ ರಾಷ್ಟ್ರವ್ಯಾಪಿ  ಲಾಕ್‌ಡೌನ್ ಹಿನ್ನಲೆಯಲ್ಲಿ ೧೬.೦೧ ಕೋಟಿ ಫಲಾನುಭವಿಗಳಿಗೆ ೩೬,೬೫೯ ಕೋಟಿ ನೀಡಲಾಗಿದೆ ಎಂದು ಕೇಂದ್ರ ಹಣಕಾಸು ಸಚಿವಾಲಯ ತಿಳಿಸಿದೆ.ಮಾ. ೨೪ ರಿಂದ ಏ.೧೭ರವರೆಗೆ ಪ್ರಧಾನ ಮಂತ್ರಿ ಕಿಸಾನ್, ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆ, ಮಾತೃ ವಂದನಾ ಯೋಜನೆ, ರಾಷ್ಟ್ರೀಯ ಆರೋಗ್ಯ ಮಿಷನ್‌ನಂತಹ ವಿವಿಧ ಯೋಜನೆಗಳ ಫಲಾನುಭವಿಗಳಿಗೆ ಅವರ ಖಾತೆಗೆ ನೇರವಾಗಿ ಹಣ ವರ್ಗಾಯಿಸಲಾಗಿದೆ ಎಂದು ಸರ್ಕಾರ ಹೇಳಿದೆ.ರಾಜ್ಯ ಸರ್ಕಾರಗಳು ೧೮೦ ಕಲ್ಯಾಣ ಯೋಜನೆಗಳ ಮೂಲಕ ೯,೨೧೭ […]

Advertisement

Wordpress Social Share Plugin powered by Ultimatelysocial