ಕೊರೊನಾ ಹಿನ್ನಲೆ ಲಾಕ್‌ಡೌನ್‌ನಿಂದಾಗಿ ಚಾಲಕರು ಮನೆಯಲ್ಲಿಯೇ ಕೂರುವಂತಹ ಸ್ಥಿತಿ ಉಂಟಾಗಿದೆ. ಚಾಲಕ ವೃತ್ತಿಯನ್ನೇ ನಂಬಿಕೊಂಡಿದ್ದ ಚಾಲಕರು ತೀವ್ರ ತೊಂದರೆಗೆ ಒಳಗಾಗಿದ್ದು, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಸ್ಪಂದಿಸುತ್ತಿಲ್ಲ ಎಂದು ಆರೋಪಿಸಿ ಸೆಲ್ಪಿ ವಿತ್ ಖಾಲಿ ತಪ್ಪಲೆ, ಖಾಲಿ ತಟ್ಟೆ ಅಭಿಯಾನ ಆರಂಭಿಸಿದ್ದಾರೆ.  ಲಾಕ್‌ಡೌನ್ ಜಾರಿಯಾಗಿ ಒಂದೂವರೆ ತಿಂಗಳು ಸಮೀಪಿಸುತ್ತಿದ್ದರೂ ಚಾಲಕರ ಸಂಕಷ್ಟಗಳಿಗೆ ಈವರೆಗೆ ಸ್ಪಂದಿಸದೆ ಸರ್ಕಾರಗಳು ನಿರ್ಲಕ್ಷö್ಯ ತೋರಿವೆ ಎಂದು ಸಮಗ್ರ ಚಾಲಕರ ಒಕ್ಕೂಟ ಬೃಹತ್ ಪ್ರತಿಭಟನೆ ಆರಂಭಿಸಿವೆ.  ಸಾರಿಗೆ […]

ದೆಹಲಿ: ಜನಪ್ರಿಯ ಬಾಲಿವುಡ್ ನಟ ಇರ್ಫಾನ್ ಖಾನ್ ಅವರ ತಾಯಿ ಸಯೀದಾ ಬೇಗಂ ಅನಾರೋಗ್ಯದಿಂದ ಬಳಲುತ್ತಿದ್ದು, ಜೈಪುರದ ಬೆನಿವಲ್ ಕಾಂತಾ ಕಾಲೋನಿಯಲ್ಲಿ ನಿನ್ನೆ ತಡ ರಾತ್ರಿಯಂದು ಮೃತಪಟ್ಟಿದ್ದಾರೆ. ವಿಧಿ ಆಟ ಅಂದ್ರೆ ಇದೇ ಅನ್ಸುತ್ತೆ, ತಾಯಿ ಅಂತ್ಯ ಕ್ರಿಯೆಗೂ ಬರಲಾರದ ಸ್ಥಿತಿಯಲ್ಲಿ ಬಾಲಿವುಡ್ ನಟ. ಹೌದು ಇರ್ಫಾನ್ ನ್ಯೂರೋ ಎಂಡೋಕ್ರೆöÊನ್ ಟ್ಯೂಮರ್ ಕಾಯಿಲೆಯಿಂದ ಬಳಲುತ್ತಿದ್ದು, ಲಂಡನ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೊರೊನಾ ಭೀತಿಯಿಂದ ಲಾಕ್‌ಡೌನ್ ಹೇರಲಾಗಿದ್ದು, ವಿಮಾನವನ್ನು ರದ್ದುಗೊಳಿಸಿರುವುದರಿಂದ ಇರ್ಫಾನ್ ಖಾನ್ […]

ಚೆನೈ: ದೇಶದೆಲ್ಲೆಡೆ ಕೊರೊನಾ ವೈರಸ್ ಹಿನ್ನಲೆಯಲ್ಲಿ ಲಾಕ್‌ಡೌನ್ ವಿಧಿಸಲಾಗಿದ್ದರು ಸಹಿತ ಸಾಮೂಹಿಕ ಪ್ರಾರ್ಥನೆಯಲ್ಲಿ ಪಾಲ್ಗೊಂಡಿದ್ದಾರೆ. ಚೆನೈನ ತಿರುವಿಕಾ ನಗರದ ಒಂದೇ ಕುಟುಂಬದ ೧೫ ಮಂದಿಗೆ ಕೊರೊನಾ ವೈರಸ್ ದೃಢಪಟ್ಟಿದೆ ಎಂದು ಮಹಾನಗರ ಪಾಲಿಕೆ ಅಧಿಕಾರಿಗಳು ತಿಳಿಸಿದ್ದಾರೆ. ಕೊರೊನಾ ಪಾಸಿಟಿವ್ ದೃಢಪಟ್ಟ ೧೫ ಮಂದಿ ಒಂದೇ ಕಟ್ಟಡದಲ್ಲಿ ವಾಸಿಸುತ್ತಿದ್ದರು.

ನವದೆಹಲಿ: ಕೊರೊನಾ ವೈರಸ್ ಭೀತಿಯಲ್ಲಿ ಇರುವ ಜನರಿಗೆ ಅದರ ವಿರುದ್ಧ ಹೋರಾಡಲು ಪತ್ತೆಹಚ್ಚುವ ಉತ್ತಮ ಪರೀಕ್ಷಾ ಸೌಲಭ್ಯಗಳು ಇಲ್ಲದೇ ಹೋದರೆ ಕೋವಿಡ್-೧೯ ಸವಾಲುಗಳನ್ನು ಜಯಿಸಲು ಸಾಧ್ಯವಿಲ್ಲ ಎಂದು ಮಾಜಿ ಪ್ರಧಾನಿ ಮನಮೋಹನ್‌ಸಿಂಗ್ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

ದೆಹಲಿ: ಎರಡನೇ ಹಂತದಲ್ಲಿ ಲಾಕ್‌ಡೌನ್ ಮುಂದುವರೆಸಿದರು ಸಹಿತ ಕೊರೊನಾ ವೈರಸ್ ಹಾವಳಿ ಕಡಿಮೆಯಾಗಿಲ್ಲ. ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇವೆ. ಹೀಗಾಗಿ ಅರವಿಂದ ಕೇಜ್ರಿವಾಲ್ ಸರ್ಕಾರ ಕೂಡ ಮೇ ೧೮ರವೆಗೆ ಲಾಕ್‌ಡೌನ್ ಮುಂದುವರೆಸುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿತ್ತು.  ದೆಹಲಿ ಸರ್ಕಾರದಂತೆ ಮಹಾರಾಷ್ಟç, ಮಧ್ಯಪ್ರದೇಶ, ಬಂಗಾಳ, ಪಂಜಾಬ್ ಮತ್ತು ಓಡಿಶಾ ಈ ೫ ರಾಜ್ಯಗಳು ಕೂಡಾ ಲಾಕ್‌ಡೌನ್ ಮುಂದುವರೆಯಬೇಕು ಎಂದು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

ಪ್ಯಾರಿಸ್: ಡೆಡ್ಲಿ ಕೊರೊನಾದಿಂದ ಜಗತ್ತಿನ ೧೯೩ ದೇಶಗಳಲ್ಲಿ ೨೮,೬೪,೦೭೦ಕ್ಕಿಂತಲೂ ಹೆಚ್ಚು ಜನರಿಗೆ ಕೊರೊನಾ ಸೋಂಕು ತಗುಲಿದೆ. ಈ ಪೈಕಿ ಕೊರೊನಾ ಸೋಂಕಿನಿAದ ಮೃತಪಟ್ಟವರ ಸಂಖ್ಯೆ ೨೦೦,೭೩೬ಕ್ಕೆ ಏರಿಕೆಯಾಗಿದ್ದು, ೭೭೨,೯೦೦ಜನ ಸೋಂಕಿತರು ಗುಣಮುಖರಾಗಿದ್ದಾರೆ.  ವಿಶ್ವದಲ್ಲಿ ಕೊರೊನಾದಿಂದಾಗಿ ಅಮೆರಿಕದಲ್ಲಿ ಅತಿ ಹೆಚ್ಚು ಸಾವು ಸಂಭವಿಸಿದೆ. ಎರಡನೇ ಸ್ಥಾನದಲ್ಲಿ ಇಟಲಿ ಇದೆ. ಚೀನಾದಲ್ಲಿ ಒಟ್ಟು ೮೨,೮೧೬ ಪ್ರಕರಣಗಳು ವರದಿಯಾಗಿದ್ದು, ೪,೬೩೨ಜನ ಮೃತಪಟ್ಟಿದ್ದಾರೆ ಎಂದು ವಿಶ್ವ ಆರೋಗ್ಯ ಸಂಸ್ಥೆ ಮಾಹಿತಿ ನೀಡಿದೆ.

ಬೆಂಗಳೂರು: ಕೊರೊನಾ ಲಾಕ್‌ಡೌನ್ ಹಿನ್ನಲೆಯಲ್ಲಿ ತಿಲಕ್‌ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಎಸಿಪಿ ಸುಧೀರ್ ಹೆಗ್ಡೆ, ಇನ್ಸ್ಪೆಕ್ಟರ್ ಅನಿಲ್‌ಕುಮಾರ್ ನೇತೃತ್ವದಲ್ಲಿ ಪಥ ಸಂಚಲನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.. ಹಗಲಿರುಳು ಕಾರ್ಯನಿರ್ವಹಿಸುತ್ತಿರುವ ಪೊಲೀಸರಿಗೆ ಸ್ಥಳಿಯರು ಆರತಿ ಎತ್ತಿ, ಹೂವು ಚೆಲ್ಲಿ ಧನ್ಯವಾದ ಹೇಳಿದ್ದಾರೆ. ರಸ್ತೆಯುದ್ದಕ್ಕೂ ಸಾಮಾಜಿಕ ಅಂತರ ಕಾಯ್ದುಕೊಂಡು ನಿಂತಿದ್ದ ಸಾರ್ವಜನಿಕರು, ಪೊಲೀಸರ ಪಥ ಸಂಚಲನದ ವೇಳೆ ಚಪ್ಪಾಳೆ ತಟ್ಟಿ ಸೆಲ್ಯೂಟ್ ಮಾಡಿ ಅಭಿನಂದಿಸಿದರು.

ಚೆನೈ:ಕಳೆದೊಂದು ತಿಂಗಳಿನಿAದ ಇಡಿ ಚಿತ್ರರಂಗವೇ ಕೆಲಸವಿಲ್ಲದೆ ಖಾಲಿ ಕುಳಿತಿವೆ. ಬೇಕಾದಷ್ಟೂ ಸಿನಿಮಾಗಳಿದ್ದರೂ ಲಾಕ್‌ಡೌನ್ ಚಿತ್ರರಂಗವನ್ನೆ ಸ್ತಬ್ದಗೊಳಿಸಿವೆ. ಇದರ ನಡುವೆ ಈಗಾಗಲೇ ಸಿದ್ಧವಾಗಿರುವ ಫಿಲ್ಮ್ಗಳು, ಪ್ರೇಕ್ಷಕರ ಮನಸೂರೆಗೊಳ್ಳಲು ಹೊಸ ದಾರಿ ಕಂಡುಕೊಳ್ಳುತ್ತಿವೆ. ಆದರೆ ಅದನ್ನು ಥಿಯೇಟರ್ ಮಾಲೀಕರು ಒಪ್ಪುತ್ತಿಲ್ಲ. ತಮಿಳಿನ ೨ಡಿ ಎಂಟರ್‌ಟೇನ್ಮೆAಟ್ ಜ್ಯೋತಿಕಾ ಅಭಿನಯದ ಪೊನ್ನಮಗಳ್ ವಂದಾಲ್ ಎನ್ನುವ ಸಿನಿಮಾವನ್ನು ಆನ್‌ಲೈನ್‌ನ ಅಮೆಜಾನ್‌ನಲ್ಲಿ ಮುಂದಿನ ತಿಂಗಳು ರಿಲೀಸ್ ಮಾಡಲು ಮುಂದಾಗಿದೆ. ಈ ಕಾರಣಕ್ಕೆ ಖ್ಯಾತ ನಟ ಸೂರ್ಯರ ಚಿತ್ರ ನಿರ್ಮಾಣ […]

ಸಿಡ್ನಿ: ಆಸ್ಟ್ರೇಲಿಯಾ ಕ್ರಿಕೆಟ್ ಸಂಸ್ಥೆ ಲಾಕ್‌ಡೌನ್‌ನಿಂದಾಗಿ ತುಂಬಾನೆ ನಷ್ಟದಲ್ಲಿದೆ. ಈ ಕಾರಣಕ್ಕೆ ಶೇ ೮೦% ರಷ್ಟು ಸಿಬ್ಬಂದಿಗೆ ವೇತನ ರಹಿತ ರಜೆಯನ್ನು ಕೊಟ್ಟು ಮನೆಗೆ ಕಳುಹಿಸಿದೆ. ಇನ್ನೂ ಇದೇ ಡಿಸೆಂಬರ್ ಜನವರಿಯಲ್ಲಿ ಇಂಡಿಯಾ ಹಾಗೂ ಆಸ್ಟ್ರೇಲಿಯಾ ನಡುವೆ ಟೆಸ್ಟ್ ಸರಣಿಯು ಲಾಕ್‌ಡೌನ್‌ನಿಂದಾಗಿ ನಿಂತುಹೋಗುವ ಸಾಧ್ಯತೆ ಇದೆ. ಹಾಗಾದರೆ ಸುಮಾರು ೧೪೦೦ ಕೋ. ರೂಪಾಯಿ ನಷ್ಟವಾಗಲಿದೆ. ಈ ನಷ್ಟವನ್ನು ಎದುರಿಸಲು ಸಿದ್ಧವಿಲ್ಲದ ಕ್ರಿಕೆಟ್ ಸಂಸ್ಥೆ ಮುಂಬರುವ ಟೀಂ ಇಂಡಿಯಾ ವಿರುದ್ಧದ ಸರಣಿಯನ್ನು […]

ನವದೆಹಲಿ: ಭಾರತ ಕ್ರಿಕೆಟ್ ತಂಡದ ಹಾಲಿ ನಾಯಕ ವಿರಾಟ್ ಕೊಹ್ಲಿ, ಸಚಿನ್ ತೆಂಡೂಲ್ಕರ್ ಅವರ ಬೃಹತ್ ಕ್ರಿಕೆಟಿಂಗ್ ಸಾಧನೆಯನ್ನು ಮೀರಿಸಬಹುದು ಎಂದು ಆಸ್ಟೆಲಿಯಾದ ಮಾಜಿ ವೇಗದ ಬೌಲರ್ ಬ್ರೆಟ್ ಲೀ ಅವರು ಸ್ಟಾರ್ ಸ್ಪೋರ್ಟ್ಸ್ ಕ್ರಿಕೆಟ್ ಕಾರ್ಯಕ್ರಮದಲ್ಲಿ ಹೇಳಿದ್ದಾರೆ. ಸಚಿನ್ ೪೯ ಏಕದಿನ ಸರಣಿ ಮತ್ತು ೫೧ ಟೆಸ್ಟ್ ಶತಕಗಳನ್ನು ಗಳಿಸಿದ್ದಾರೆ, ಮತ್ತು ಇಂದಿಗೂ ೧೦೦ ಅಂತಾರಾಷ್ಟಿಯ ಶತಕಗಳನ್ನು ಗಳಿಸಿದ ಏಕೈಕ ಆಟಗಾರ. ಕೊಹ್ಲಿ ತಮ್ಮ ವೃತ್ತಿ ಜೀವನದಲ್ಲಿ ಇದುವರೆಗೆ […]

Advertisement

Wordpress Social Share Plugin powered by Ultimatelysocial