ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಸೋಂಕಿನ ರೋಗಿಗಳಿಗೆ ಪ್ಲಾಸ್ಮಾ ಥೆರಪಿಗೆ ಕೇಂದ್ರ ಸರ್ಕಾರದಿಂದ ಅನುಮತಿ ಸಿಕ್ಕಿದ್ದು, ನಾಳೆ ಮೊದಲ ರೋಗಿಗೆ ಪ್ಲಾಸ್ಮಾ ಥೆರಪಿ ನಡೆಸಲಾಗುತ್ತದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಸ್ಪಷ್ಟಪಡಿಸಿದ್ದಾರೆ. ಈ ಕುರಿತಂತೆ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಡಾ.ಕೆ.ಸುಧಾಕರ್, ಕೇಂದ್ರ ರ್ಕಾರದಿಂದ ರಾಜ್ಯದಲ್ಲಿ ಪ್ಲಾಸ್ಮಾ ಥೆರಪಿಗೆ ಅನುಮತಿ ಸಿಕ್ಕಿದೆ. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ನಾಳೆ ಮೊದಲ ರೋಗಿಗೆ ಬೆಂಗಳೂರಿನ ಮೆಡಿಕಲ್ ಕಾಲೇಜಿನಲ್ಲಿ ಪ್ಲಾಸ್ಮಾ ಥೆರಪಿ ನಡೆಯಲಿದೆ ಎಂದು […]
ಕನ್ನಡ ಸಿನಿಮಾಗಳ ಮೇರು ನಟ,ಕನ್ನಡ ಅಭಿಮಾನಿಗಳ ಆರಾಧ್ಯ ದೈವ,ನಟ ಸೌರ್ವಭೌಮ ದಿವಂಗತ ನಟ ಡಾ.ರಾಜ್ ಕುಮಾರ್ ಅವರ 92ನೇ ಹುಟ್ಟು ಹಬ್ಬ ಇಂದು.. ಪ್ರತೀ ವರ್ಷ ಕಂಠೀರವ ಸ್ಟುಡಿಯೋದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಅಭಿಮಾನಿಗಳು ಜಮಾಯಿಸುತ್ತಿದ್ದರು.ಆದರೆ ಕರೋನ ಲಾಕ್ ಡೌನ್ ಹಿನ್ನೆಲೆ ಕಡಿಮೆ ಪ್ರಮಾಣದಲ್ಲಿ ಅಭಿಮಾನಿಗಳು ಈ ಬಾರಿ ಸೇರಿದ್ರು..ಕುಟುಂಬಸ್ಥರೆಲ್ಲರೂ ಸೇರಿ ಜನ್ಮ ದಿನವನ್ನು ಆಚರಿಸುತ್ತಿದ್ರು..ಈ ಬಾರಿ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಬೆಂಗಳೂರಿನ ಕಂಠೀರವ ಸ್ಟುಡಿಯೋದಲ್ಲಿನ ತಂದೆ ರಾಜ್ ಕುಮಾರ್ […]
ಕೊರೊನಾ ವೈರಸ್ ಹರಡುತ್ತಿದ್ದು ,ನಿಯಂತ್ರಣಕ್ಕಾಗಿ ಬಿಬಿಎಂಪಿ ಸಿಬ್ಬಂದಿ ಶ್ರಮಿಸುತ್ತಿದ್ದಾರೆ..ನಿಯಂತ್ರಣ ಹಾಗೂ ಮುಂಜಾಗೃತ ಕ್ರಮವಾಗಿ ಪ್ರತಿನಿತ್ಯ ಸೋಂಕು ನಿವಾರಕ ಸಿಂಪಡಣೆಯನ್ನು ಬಿಬಿಎಂಪಿ ಸಿಬ್ಬಂದಿ ಮಾಡುತ್ತಿದ್ದಾರೆ..ಸ್ಪಚ್ವತಾ ಸಿಬ್ಬಂದಿ ಶೇಖರ್ ಬೆಂಗಳೂರಿನ ಟ್ರಿನಿಟಿ ಸರ್ಕಲ್ ಹಾಗೂ ಎಂ.ಜಿ ರೋಡ್ ಸುತ್ತಮುತ್ತ ಸೋಂಕು ನಿವಾರಕವನ್ನು ಪ್ರತಿನಿತ್ಯ ಸಿಂಪಡಿಸುತ್ತಿದ್ರು..ಇದನ್ನು ಗಮನಿಸಿದ ಹಲಸೂರು ಸಂಚಾರಿ ಪೊಲೀಸ್ ಇನ್ಸ್ ಪೆಕ್ಟರ್ ವಿಜಯ್ ಹಡಗಲಿ ಹಾಗೂ ಸಿಬ್ಬಂದಿ ಬಿಬಿಎಂಪಿ ಸಿಬ್ಬಂದಿ ಶೇಖರ್ ಕಾರ್ಯ ವೈಖರಿಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ..ಹಾಗೇ ಜೀವದ ಹಗ್ಗು ತೊರೆದು […]
ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಏರಿಕೆ ಕಂಡಿದೆ..ಪ್ರತಿನಿತ್ಯ ಕೊರೊನಾ ವೈರಸ್ ಜನರಿಂದ ಜನರಿಗೆ ಹರಡುತ್ತಲೇ ಇದೆ..ಇಂದು ವಿಶೇಷ ಅಂದ್ರೆ ಬೆಂಗಳೂರು ನಗರದಲ್ಲೇ 11 ಹೊಸ ಕೊರೊನಾ ಸೋಂಕು ಹರಡಿರೋದು ಧೃಡಪಟ್ಟಿದೆ..ಇನ್ನು ಕೊರೊನಾ ವೈರಸ್ ಸೋಂಕು ರಾಜ್ಯದಲ್ಲಿ 463 ಕ್ಕೆ ಏರಿಕೆ ಕಂಡಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಬಿಡುಗಡೆ ಮಾಡಿರೋ ಹೆಲ್ತ್ ಬುಲಿಟನ್ ನಲ್ಲಿ ಸೋಂಕು ಧೃಡಪಟ್ಟಿರೋ ಬಗ್ಗೆ ತಿಳಿಸಿದ್ದಾರೆ..ಇಂದು 18 ಹೊಸ ಕೊರೊನಾ ಪ್ರಕರಣಗಳು […]
ನವದೆಹಲಿ : ಕಳೆದ 24 ಗಂಟೆಗಳಲ್ಲಿ 1,409 ಕೋವಿಡ್ -19 ಸಕಾರಾತ್ಮಕ ಪ್ರಕರಣಗಳು ವರದಿಯಾಗಿವೆ, ಎಂದು ಆರೋಗ್ಯ ಸಚಿವಾಲಯದ ಜಂಟಿ ಕಾರ್ಯದರ್ಶಿ ಲವ್ ಅಗರ್ವಾಲ್ ಹೇಳಿದ್ದಾರೆ. ಒಂದೇ ದಿನದಲ್ಲಿ 1,409 ಹೊಸ ಪ್ರಕರಣಗಳು ವರದಿಯಾಗಿದ್ದು, ಭಾರತದಲ್ಲಿ ಒಟ್ಟು 21,393 ಪ್ರಕರಣಗಳು ದಾಖಲಾಗಿವೆ. ಅದರಲ್ಲಿ 16,454 ಸಕ್ರಿಯ ಪ್ರಕರಣಗಳಾಗಿವೆ. ಇದುವರೆಗೆ 4,257 ಜನ ಚೇತರಿಸಿಕೊಂಡಿದ್ದು, ಒಂದು ದಿನದಲ್ಲಿ 388 ಜನ ಚೇತರಿಸಿಕೊಂಡಿರುವುದು ವಿಶೇಷವಾಗಿದೆ ಎಂದು ಹೇಳಿದ್ದಾರೆ.
ನವದೆಹಲಿ : ಕೇಂದ್ರ ಸರ್ಕಾರದಿಂದ ಮೇ.೩ರವರೆಗೆ ಘೋಷಣೆಯಾಗಿದ್ದಂತ ಲಾಕ್ ಡೌನ್ ಗೆ ಇದೀಗ ಇಂದಿನಿಂದಲೇ ಸಡಿಲಿಕೆ ಮಾಡಲಾಗಿದೆ. ಈ ಮೂಲಕ ಗ್ರಾಮೀಣ ಭಾಗದ ವೃದ್ಧಿಗೆ ಕ್ರಮ ಕೈಗೊಳ್ಳುವಂತ ತಿರ್ಮಾನವನ್ನು ಕೈಗೊಳ್ಳಲಾಗಿದೆ. ಈ ಕುರಿತಂತೆ ಮಾಹಿತಿ ನೀಡಿದ ಕೇಂದ್ರ ಗೃಹ ಸಚಿವಾಲಯ ಜಂಟಿ ಕಾರ್ಯದರ್ಶಿ ಪುನಿಯಾ ಶ್ರೀವಾಸ್ತವ, ಕೇಂದ್ರದಿಂದ ಲಾಕ್ ಡೌನ್ ಮತ್ತಷ್ಟು ಸಡಿಲ ಮಾಡಲಾಗುತ್ತಿದೆ. ಗ್ರಾಮೀಣ ಭಾಗದ ರ್ಥಿಕ ವೃದ್ಧಿಗೆ ಕ್ರಮ ಕೈಗೊಳ್ಳಲಾಗಿದೆ. ಕೃಷಿ, ತೋಟಗಾರಿಕೆಗೆ ಮತ್ತಷ್ಟು ಆದ್ಯತೆ ನೀಡಲಾಗುತ್ತಿದೆ […]
ಲಾಕ್ಡೌನ್ನಿಂದ ಜನರು ಸಂಕಷ್ಟದ ಪರಿಸ್ಥಿತಿ ಎದುರಿಸುತ್ತಿರುವುದಂತು ಸತ್ಯ. ಬೇರೆ ಊರುಗಳಿಗೆ ಕೂಲಿ ಕೆಲಸಕ್ಕೆ ಬಂದಿದ್ದ ಎಷ್ಟೋ ಕುಟುಂಬಗಳು ಜೀವನ ಸಾಗಿಸಲು ಪರದಾಡುತ್ತಿದ್ದಾರೆ. ರಾಮನಗರ ಜಿಲ್ಲೆ ಕನಕಪುರ ಗ್ರಾಮದ ಚಂದ್ರ ಎಂಬಾತನ ಮಡದಿ ಕವಿತಾ ಅನಾರೋಗ್ಯದಿಂದ ಬಳಲುತ್ತಿದ್ದ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ. ಲಾಕ್ಡೌನ್ನಿಂದ ಶವ ಸಂಸ್ಕಾರಕ್ಕೆ ಸ್ವಗ್ರಾಮ್ಕ್ಕೆ ತೆರಳಲು ಆಗದ ಕಾರಣ ಕುಶಾಲನಗರದ ರುದ್ರಭೂಮಿಯಲ್ಲಿ ಮಹಿಳೆ ಅಂತ್ಯಸAಸ್ಕಾರ ನೇರವೇರಿಸಲಾಯಿತು. ರಕ್ಷಣಾ ವೇದಿಕೆ ಉಮೇಶ್, ಸಂದೀಪ್, ಯೂತ್ ಕಮಿಟ್ ಕಲೀಲ್ ಕ್ರಿಯೇಟಿವ್ ಶವ […]
ಕೊಡಗಿನಲ್ಲಿ ಕೊರೊನಾ ತಕ್ಕ ಮಟ್ಟಿಗೆ ಕಡಿಮೆಯಾಯ್ತಪ್ಪಾ ಅಂದುಕೊಳ್ಳುವುಷ್ಟರಲ್ಲಿಯೇ ಇನ್ನೊಂದು ಮಾಹಾಮಾರಿ ಬಂದು ವಕ್ರಿಸಿದೆ. ಹೌದು ಮಡಿಕೇರಿ ತಾಲೂಕಿನ ಸುಂಟಿಕೊಪ್ಪದ ಇಬ್ಬರಲ್ಲಿ ಡೆಂಗ್ಯೂ ಪ್ರಕರಣ ಕಾಣಿಸಿಕೊಂಡಿದೆ. ಸದ್ಯ ಚಿಕಿತ್ಸೆಯಿಂದ ಇಬ್ಬರು ಚೇತರಿಸಿಕೊಂಡಿದ್ದಾರೆ. ಜನರನ್ನು ಎಚ್ಚೆತ್ತುಕೊಳ್ಳುವಂತೆ ಜಿಲ್ಲಾಡಳಿತ ಮನವಿ ಮಾಡಿದ್ದು, ಜಿಲ್ಲಾದ್ಯಂತ ಜಾಗೃತಿ ಮೂಡಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ ಎಂದು ಡಿಎಚ್ಒ ಡಾ. ಮೋಹನ್ ಮಾಹಿತಿ ನೀಡಿದ್ದಾರೆ.
ಕೋವಿಡ್-೧೯ ಹಿನ್ನೆಲೆ ಬಿಬಿಎಂಪಿ ವ್ಯಾಪ್ತಿಯ ನಾಗರೀಕರು ವೈದ್ಯರೊಂದಿಗೆ ನಿಖರ ಮಾಹಿತಿ ಮತ್ತು ಸಲಹೆ ಪಡೆಯುವ ಉದ್ದೇಶದಿಂದ ಪಾಲಿಕೆಯು ಬ್ಲೂಮ್ ರ್ಗ್ ಫಿಲಾಂಥ್ರಪಿಸ್ ಹಾಗೂ ವೈಟಲ್ ಸ್ಟ್ರಾಟಜೀಸ್ ಸಹಯೋಗದಲ್ಲಿ “ಬಿಬಿಎಂಪಿ ಟೆಲಿ ಹೆಲ್ತ್ ಲೈನ್” ಸೇವೆಗೆ ಮಹಾಪೌರರು ಹಾಗೂ ಆಯುಕ್ತರು ಅಧಿಕೃತ ಚಾಲನೆ ನೀಡಿದರು. ಕೋವಿಡ್-೧೯ ಹಿನ್ನೆಲೆ ನಗರದ ನಾಗರೀಕರಿಗೆ ಉತ್ತಮ ಸೇವೆ ನೀಡುವ ನಿಟ್ಟಿನಲ್ಲಿ ಬಿಬಿಎಂಪಿಯು ಟೆಲಿ ಹೆಲ್ತ್ ಲೈನ್” ಆರಂಭಿಸಲಾಗಿದ್ದು, ೦೭೪೪೭೧೧೮೯೪೯ಗೆ ಉಚಿತವಾಗಿ ಕರೆ ಮಾಡಿ ಅಗತ್ಯ ಮಾಹಿತಿಯನ್ನು […]
ನವದೆಹಲಿ: ಲಾಕ್ಡೌನ್ ಮುಕ್ತಾಯಗೊಂಡ ನಂತರವೇ ಕ್ರೀಡಾ ಚಟುವಟಿಕೆಗಳನ್ನು ಮತ್ತೆ ಪುನರ್ ಆರಂಭಿಸುವ ಬಗ್ಗೆ ಎಲ್ಲ ಕ್ರೀಡಾಪಟುಗಳು ನಿರೀಕ್ಷೆಯಲ್ಲಿದ್ದಾರೆ. ಆದರೆ ಭಾರತದಲ್ಲಿ ಈ ರೀತಿ ಕ್ರೀಡಾ ಚಟುವಟಿಕೆಗಳನ್ನು ಏಕಾಏಕಿ ಪುನರಾರಂಭ ಮಾಡುವುದು ಸರಿಯಲ್ಲ. ಸದ್ಯ ಭಾರತದಲ್ಲಿ ಯಾವುದೇ ಕ್ರಿಕೆಟ್ ಪಂದ್ಯಗಳನ್ನು ನಿರೀಕ್ಷಿಸಬೇಡಿ ಎಂದು ಬಿಸಿಸಿಐ ಅಧ್ಯಕ್ಷ ಸೌರವ ಗಂಗೂಲಿ ಹೇಳಿದ್ದಾರೆ. ಅಖಿಲ ಭಾರತ ಫುಟ್ಬಾಲ್ ಫೆಡರೇಷನ್ ಕೂಡ ಈ ನಿರ್ಧಾರಕ್ಕೆ ಒಪ್ಪಿಗೆ ನೀಡಿದೆ. ಮಾನವನ ಜೀವನವೇ ಅಪಾಯದಲ್ಲಿರುವಾಗ ಕ್ರೀಡೆಯ ಬಗ್ಗೆ ಚಿಂತಿಸುವುದು […]