ಬೆಳಗಾವಿ ಉತ್ತರ ಬಿಜೆಪಿ ಅಭ್ಯರ್ಥಿ ಡಾ. ರವಿ ಪಾಟೀಲ ಅವರ ಪರವಾಗಿ ಖ್ಯಾತ ಚಿತ್ರನಟ ಕಿಚ್ಚ ಸುದೀಪ ಅವರು ಚುನಾವಣೆ ಪ್ರಚಾರ ನಡೆಸಿದರು. ಕಿಚ್ಚ ಸುದೀಪ ಅವರ ಆಗಮನದಿಂದ ಚುನಾವಣೆ ಪ್ರಚಾರ ರಂಗೇರಿತು ತೆರೆದ ವಾಹನದಲ್ಲಿ ಕಿಚ್ಚ ಸುದೀಪ ಅವರು ಡಾ. ರವಿ ಪಾಟೀಲ ಅವರ ಪಕ್ಕದಲ್ಲಿ ನಿಂತು ಕೈ ಬೀಸಿ ಅಭಿಮಾನಿಗಳ ಗಮನ ಸೆಳೆದರು ಅಭಿಮಾನಿಗಳು ಕೂಡ ಪುಷ್ಪಾರ್ಚನೆ ಮಾಡುವುದರ ಮೂಲಕ ಬರಮಾಡಿಕೊಂಡರು. ರ್ಯಾಲಿ ಮಾರ್ಗದುದ್ದಕ್ಕು ಭಾರಿ ಸಂಖ್ಯಯಲ್ಲಿ […]

ಚಿತ್ರದುರ್ಗ: ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಕೋಟೆನಾಡು ಚಿತ್ರದುರ್ಗದಲ್ಲಿ ಬಿಜೆಪಿಯ ಬೃಹತ್ ಚುನಾವಣಾ ಸಮಾವೇಶವನ್ನು ಉದ್ದೇಶಿಸಿ ಮಾತಾಡುತ್ತಿದ್ದಾರೆ. ಎಂದಿನಂತೆ ಅವರು ಕನ್ನಡದಲ್ಲೇ ಭಾಷಣವನ್ನು ಆರಂಭಿಸಿ ನೆರೆದ ಜನ ಸಂತೋಷದದಿಂದ ಕೇಕೆ ಹಾಕುವಂತೆ ಮಾಡಿದರು. ಚಿತ್ರದುರ್ಗದ ಜಯದೇವ ಮುರುಘರಾಜೇಂದ್ರ ಮೈದಾನದಲ್ಲಿ ಆಯೋಜಿಸಲಾಗಿರುವ ಸಮಾವೇಶದಲ್ಲಿ ಪ್ರಧಾನಿ ಮೋದಿ ಮದಕರಿ ನಾಯಕ, ವೀರ ವನಿತೆ ಓಬವ್ವ  ಅವರನ್ನು ನೆನೆದು ವಂದಿಸಿದರು. ಕರ್ನಾಟಕದಲ್ಲಿ ಡಬಲ್ ಎಂಜಿನ್ ಸರ್ಕಾರ ಅಧಿಕಾರಕ್ಕೆ ಬಂದು ರಾಜ್ಯವನ್ನು ರಾಷ್ಟ್ರದ ನಂಬರ್ ವನ್ […]

ಕಲ್ಯಾಣ್ ಕರ್ನಾಟಕದ ಹೆಬ್ಬ ಬಾಗಿಲು ಆಗಿರುವ ಕಲಬುರ್ಗಿ ನಗರಕ್ಕೆ ಇಂದು ಭಾರತದ ಪ್ರಧಾನ ಮಂತ್ರಿಗಳಾದ ಶ್ರೀ ನರೇಂದ್ರ ಮೋದಿಜಿ ಅವರು ಬೃಹತ್ ರೋಡ್ ಶೋ ಮಾಡಲಿದ್ದಾರೆ.  ದಕ್ಷಿಣ ಮತಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿರುವ ಶ್ರೀ ದತ್ತಾತ್ರೆಯ ಸಿ ಪಾಟೀಲ್, ಮತ್ತು ಉತ್ತರ ಮತಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿರುವ ಚಂದು ಪಾಟೀಲ್ ಅವರ ಪರ ರೋಡ್ ಶೋ ಮಾಡಲಿದ್ದಾರೆ. ವಿಶೇಷವಾಗಿ ಮಾನ್ಯ ಪ್ರಧಾನ ಮಂತ್ರಿಗಳಾದ ಶ್ರೀ ನರೇಂದ್ರ ಮೋದಿಯವರ,  ಬಹಳ ಸುಂದರವಾಗಿ ಮೋದಿ ಪ್ರತಿಮೆಯನ್ನು […]

ನಾಳೆ ಕಲಬುರ್ಗಿಗೆ ಎ ಐ ಸಿ ಸಿ ಪ್ರಧಾನ ಕಾರ್ಯದರ್ಶಿಗಳಾದ ಶ್ರೀಮತಿ ಪ್ರಿಯಾಂಕ ಗಾಂಧಿ ಅವರು ಆಗಮನ, ಕಲಬುರ್ಗಿ ದಕ್ಷಿಣ ಮತಕ್ಷೇತ್ರದಲ್ಲಿ ಬೃಹತ್ ರೋಡ್ ಶೋ, ಕಲಬುರ್ಗಿಯ ಸೂಪರ್ ಮಾರ್ಕೆಟ್ ನಿಂದ ಸರ್ದಾರ್ ವಲ್ಲಬಾಯ್ ಪಟೇಲ್ ವೃತ್ತದವರೆಗೂ ರೋಡ್ ಶೋ ಮಾಡಲಿದ್ದಾರೆ. ದಕ್ಷಿಣ ಮತಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಶ್ರೀ ಅಲ್ಲಮಪ್ರಭು ಪಾಟೀಲ, ಉತ್ತರ್ ಮತಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಶ್ರೀಮತಿ ಖನಿಜಾ ಫಾತಿಮಾ ಅವರು ಪರ, ಶ್ರೀಮತಿ ಪ್ರಿಯಾಂಕ ಗಾಂಧಿ ಅವರು […]

ಜೊತೆಗೆ ಭಾರತ್ ಜೋಡೋ ಪಾದಯಾತ್ರೆ ಬಳಿಕ ಎರಡನೇ ಬಾರಿಗೆ ಜಿಲ್ಲೆಗೆ ಭೇಟಿ ನೀಡುತ್ತಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಕಾಂಗ್ರೆಸ್ ನ ಇಬ್ಬರು ರಾಷ್ಟ್ರೀಯ ನಾಯಕರು ಇಂದು ಒಂದೇ ವೇದಿಕೆಯಲ್ಲಿ, ಇಂದು ಮಧ್ಯಾಹ್ನ 3.30ಕ್ಕೆ ಚಾಮರಾಜನಗರದ ರೇಷ್ಮೆಗೂಡು ಮಾರುಕಟ್ಟೆ ಸಮೀಪದ ಆವರಣದಲ್ಲಿ ಕಾಂಗ್ರೆಸ್ ಸಮಾವೇಶ. ಕಾಂಗ್ರೆಸ್ ಶಾಸಕ ಪುಟ್ಟರಂಗಶೆಟ್ಟಿ ಕ್ಷೇತ್ರಕ್ಕೆ ದಾಂಗುಡಿ ಇಡುತ್ತಿದೆ ಕೈ ಪಡೆ. ಬಿಜೆಪಿಯಿಂದ ವಿ. ಸೋಮಣ್ಣ ಸ್ಪರ್ಧಿಸಿರುವ ಕಾರಣಕ್ಕೆ ಕ್ಷೇತ್ರವನ್ನು ಪ್ರತಿಷ್ಠೆಯಾಗಿ ಪರಿಗಣಿಸಿರುವ ಕಾಂಗ್ರೆಸ್. ಸೆ. […]

ಚಳ್ಳಕೆರೆ/ನನ್ನ ತಂದೆ ಹಾಗೂ ತಾತನ ಆಸ್ತಿ ಮಾರಿ ಚುನಾವಣೆ ರಂಗಕ್ಕೆ ಬಂದು ಪ್ರಚಾರ ಮಾಡುತ್ತಿದ್ದೇನೆ ನಾನು ಎರಡು ಬಾರಿ ಚುನಾವಣೆಗೆ ನಿಂತು ಸೋತಿದ್ದೇನೆ ಮತದಾರ ಪ್ರಭುಗಳು ಈ ಬಾರಿ ಕೈ ಹಿಡಿಯಲಿದ್ದಾರೆ ನನಗೆ ಭರವಸೆ ಇದೆ ಅಲ್ಲದೆ ತಂದೆಯವರು ಮಾಡಿದ ಅಭಿವೃದ್ಧಿ ಕೆಲಸಗಳೇ ನನಗೆ ಶ್ರೀರಕ್ಷೆ ಆಗಲಿದೆ ಎಂದು ಪಕ್ಷೇತರ ಅಭ್ಯರ್ಥಿ ಕೆಟಿ ಕುಮಾರಸ್ವಾಮಿ ಹೇಳಿದರು. ಇವರು ತಾಲೂಕಿನ ವಿವಿಧ ಗ್ರಾಮಗಳಿಗೆ ತೆರಳಿ ಅಪಾರ ಕಾರ್ಯಕರ್ತರ ಜೊತೆ ಸಂವಾದ ನಡೆಸಿ […]

ಬೆಂಗಳೂರು ಸೇರಿ ವಿವಿಧ ಜಿಲ್ಲೆಗಳ ಕಳವು ಮಾಡಿದ್ದ ಕುಖ್ಯಾತ ಮನೆಗಳ್ಳನ ಬಂಧನ, ತಲಘಟ್ಟಪುರ ನಿವಾಸಿ ರಘು ಅಲಿಯಾಸ್ ಪೆಪ್ಸಿ ಬಂಧಿತ ಆರೋಪಿ, ವಿವಿಧ ಠಾಣೆಗಳ ಬರೋಬ್ಬರಿ 25 ಕಳವು ಪ್ರಕರಣಗಳಲ್ಲಿ ಭಾಗಿಯಾಗಿದ್ದ ಆರೋಪಿ, ಬಂಧಿತ ಆರೋಪಿ ರಘು ಅಲಿಯಾಸ್ ಪೆಪ್ಸಿ ಯಿಂದ 10 ಲಕ್ಷ ಮೌಲ್ಯದ ಚಿನ್ನಾಭರಣ, ಎರಡು ಬೈಕ್ ವಶಕ್ಕೆ, ಚಿನ್ನಾಭರಣ, ಬೆಳ್ಳಿ ಜತೆಗೆ, ಬೈಕ್ ಗಳು, ಹಿತ್ತಾಳೆ ಸಾಮಾಗ್ರಿಗಳನ್ನು ಕಳವು ಮಾಡ್ತಿದ್ದ ಆರೋಪಿಗಳು, ಎಸ್ಕೇಪ್ ಆಗಿರುವ ಮೂವರು […]

ಪರೋಕ್ಷವಾಗಿ ಪ್ರಧಾನಿ ನರೇಂದ್ರ ಮೋದಿ ನಾಲಾಯಕ್ ಎನ್ನುವ ಪ್ರೀಯಾಂಕ ಖರ್ಗೆ ಹೇಳಿಕೆ ವಿಚಾರ. ಕಾಂಗ್ರೆಸ್‌ ಶಾಸಕ ಪ್ರಿಯಾಂಕ್ ಖರ್ಗೆ ಹೇಳಿಕೆಗೆ ಸಂಸದ ಡಾ: ಉಮೇಶ್ ಜಾಧವ್ ತಿರುಗೇಟು. ಕಲಬುರಗಿ ಜಿಲ್ಲೆ ಚಿಂಚೋಳಿಯಲ್ಲಿ ಸಂಸದ ಡಾ: ಉಮೇಶ್ ಜಾಧವ್ ಹೇಳಿಕೆ. ಇವರ ಕೆಟ್ಟ ಕಾಲ ಬಂದಿದೆ, ಕಾಂಗ್ರೆಸ್ ಖತಮ್ ಆಗೋ ಕಾಲ ಸನ್ನಿಹಿತವಾಗಿದೆ. ಶಾಸಕ ಪ್ರಿಯಾಂಕ ಖರ್ಗೆ ಹೇಳಿಕೆಗೆ ಸಂಸದ ಡಾ: ಉಮೇಶ್ ಜಾಧವ್ ಆಕ್ರೋಶ. ನಾವು ಮಹಾಪುರುಷರನ್ನ ನೋಡಿಲ್ಲ, ಇಂದು […]

ಕೊಪ್ಪಳ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ, ತ್ರಿಕೋನ ಸ್ಪರ್ಧೆಯಿಂದ ಗಮನಸೆಳೆಯುತ್ತಿರುವ ಕೊಪ್ಪಳ ವಿಧಾನಸಭಾ ಕ್ಷೇತ್ರ,  ಲಿಂಗಾಯತ ಸಮುದಾಯ ಮತಗಳನ್ನು ಸೆಳೆಯಲು ಜಗದೀಶ್ ಶೆಟ್ಟರ್ ಲಗ್ಗೆ.  ಲಿಂಗಾಯತ ಬಣಜಿಗ ಸಮುದಾಯ ಮತಗಳನ್ನು ಸೆಳೆಯಲು ಜಗದೀಶ್ ಶೆಟ್ಟರ್ ಹಿಟ್ನಾಳ್ ಪರ ಪ್ರಚಾರ,  ಬಣಜಿಗ ಸಂಪ್ರದಾಯದಂತೆ ಟೋಪಿ ತೊಡಿಸಿ ಶೆಟ್ಟರ್ ಗೆ ಸನ್ಮಾನ. ಕೊಪ್ಪಳದ ಶೀವಶಾಂತವೀರ ಮಂಗಲಭವನದಲ್ಲಿ ನಡೆಯುತ್ತಿರುವ ಪ್ರಚಾರ ಸಭೆ, ಸಭೆಯನ್ನು ಉದ್ಘಾಟಿಸಿದ ಜಗದೀಶ್ ಶೆಟ್ಟರ್,  ಜಗದೀಶ್ ಶೆಟ್ಟರ್ ನ್ನು […]

ಗದಗನಲ್ಲಿ ಮಾಜಿ ಸಿಎಂ ಸಿದ್ಧರಾಮಯ್ಯ ಪ್ರತಿಕ್ರಿಯೆ. ಗದಗ ಜಿಲ್ಲೆ ಶಿರಹಟ್ಟಿ ತಾಲೂಕಿನ ಬೆಳ್ಳಟ್ಟಿ ಗ್ರಾಮದಲ್ಲಿ ಇಂದು ಕಾಂಗ್ರೆಸ್ ಸಮಾವೇಶ.  ನಾವೂ ಸಹ ನಾಳೆ ನಮ್ಮ ಪ್ರಣಾಳಿಕೆ ಬಿಡುಗಡೆ ಮಾಡ್ತೆವೆ. ಬಿಜೆಪಿ ಪ್ರಣಾಳಿಕೆ ಮಾಡೋದು ಬೋಗಸ್.  ನಾವು ಬಿಡುಗಡೆ ಮಾಡುವ ಪ್ರಣಾಳಿಕೆ ಅನುಷ್ಠಾನ ಮಾಡುವಂಥದ್ದು. ಬಿಜೆಪಿಯವ್ರು ಬೋಗಸ್ ಭರವಸೆಗಳನ್ನ ಕೊಡ್ತಾರೆ.  ನಮಗೂ ಹಾಗೂ ಬಿಜೆಪಿಯವ್ರಿಗೆ ಇರುವ ವ್ಯತ್ಯಾಸ ಇದೆ. ಕಳೆದ ಬಾರಿ‌ 2018 ರಲ್ಲಿ 600 ಭರಸವೆಗಳನ್ನ ಕೊಟ್ಟಿದ್ರು.  ಆದರೆ ಕೇವಲ […]

Advertisement

Wordpress Social Share Plugin powered by Ultimatelysocial