ಅಧಿಕಾರಕ್ಕೆ ಬಂದಾಗ ಏನು ಜಾರಿ ಮಾಡುತ್ತೇವೆಯೋ ಅದನ್ನೇ ಹೇಳುತ್ತಿದ್ದೇವೆ. ಸಿ.ಟಿ.ರವಿ ಅಧಿಕಾರಕ್ಕೆ ಬರ್ತೀವಿ ಅಂತಾ ಹಗಲುಗನಸು ಕಾಣುತ್ತಿದ್ದಾರೆ. ಬಿಜೆಪಿಯವರು  ಯಾವುದೇ ಕಾರಣಕ್ಕೂ ಅಧಿಕಾರಕ್ಕೆ ಬರುವುದಿಲ್ಲ ಎಂದಿದ್ದಾರೆ ಸಿದ್ದರಾಮಯ್ಯ.ಈ ಬಾರಿ ನಾವು ಅಧಿಕಾರಕ್ಕೆ ಬರುವುದು ನೂರಕ್ಕೆ ನೂರರಷ್ಟು ಸತ್ಯ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ  ) ಹೇಳಿದ್ದಾರೆ. ಚಾಮರಾಜನಗರದಲ್ಲಿ ಮಾತನಾಡಿದ ಅವರು ನಾವು ಉಚಿತ ಭಾಗ್ಯಗಳನ್ನು ಘೋಷಣೆ ಮಾಡುತ್ತಿಲ್ಲ. ಅಧಿಕಾರಕ್ಕೆ ಬಂದಾಗ ಏನು ಜಾರಿ ಮಾಡುತ್ತೇವೆಯೋ ಅದನ್ನೇ ಹೇಳುತ್ತಿದ್ದೇವೆ. ಸಿ.ಟಿ.ರವಿ ಅಧಿಕಾರಕ್ಕೆ […]

ಮೈಸೂರು: ವಿಧಾನಸಭೆ ಚುನಾವಣೆ ಹತ್ತಿರವಾಗುತ್ತಿರುವಂತೆ ರಾಜಕೀಯ ನಾಯಕರಿಗೆ ವಿಭಿನ್ನ ಬಗೆಯ ಹಾರಗಳನ್ನು ಹಾಕುವ ಸಂಪ್ರದಾಯ ಜೋರಾಗಿದೆ. ಬೃಹತ್‌ ಹಾರಗಳಿಂದಲೇ ದಾಖಲೆ ಬರೆದಿರುವ ಜೆಡಿಎಸ್‌ಗೆ ಸೆಡ್ಡು ಹೊಡೆಯುವ ರೀತಿಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಬೆಂಬಲಿಗರು ಇದೀಗ ಮೈಸೂರು ಪಾಕ್‌ ( Mysuru Pak) ಹಾರ ಸಿದ್ಧಪಡಿಸುತ್ತಿದ್ದಾರೆ. ಸದ್ಯ ಮೈಸೂದು ಹಾಗೂ ಚಾಮರಾಜನಗರ ಪ್ರವಾಸದಲ್ಲಿರುವ ಸಿದ್ದರಾಮಯ್ಯ ಅವರಿಗೆ ಉಡುಗೊರೆಯಾಗಿ ಈ ಬೃಹತ್‌ ಹಾರವನ್ನು ಮೈಸೂರಿನ ಧನರಾಜ್‌ ಎನ್ನುವವರು ಮಾಡಿಸುತ್ತಿದ್ದಾರೆ. ಚಾಮುಂಡೇಶ್ವರಿ ಕ್ಷೇತ್ರದ ಕಾಳಿಸಿದ್ದನ ಹುಂಡಿಯ […]

ಬೆಂಗಳೂರು: ತಮಗೆ ಸಿಕ್ಕಿರುವ ಪದ್ಮವಿಭೂಷಣ ಪ್ರಶಸ್ತಿಯನ್ನು 7 ಕೋಟಿ ಕನ್ನಡಿಗರಿಗೆ ಸಮರ್ಪಣೆ ಮಾಡುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಎಸ್​.ಎಂ.ಕೃಷ್ಣ ಹೇಳಿದ್ದಾರೆ. ಭಾರತ ಸರ್ಕಾರ ನಿನ್ನೆ ಎಸ್.​ಎಂ ಕೃಷ್ಣ ಅವರಿಗೆ ಪದ್ಮವಿಭೂಷಣ ಪ್ರಶಸ್ತಿಯನ್ನು ಘೋಷಣೆ ಮಾಡಿದೆ. ಈ ಕುರಿತು ಮಾತನಾಡಿದ ಅವರು, 6 ದಶಕಗಳ ಕಾಲ ನನಗೆ ಕನ್ನಡ ಜನ ಪೋಷಣೆ ಮಾಡಿದ್ದಾರೆ. 7 ಕೋಟಿ ಕನ್ನಡಿಗರಿಗೆ, ಭಾರತೀಯನಾಗಿ ಈ ಪ್ರಶಸ್ತಿಯನ್ನು ಅರ್ಪಿಸುತ್ತೇನೆ. ಕಾಲಘಟ್ಟದಲ್ಲಿ ರಾಜಕಾರಣ ಬದಲಾಗ್ತಿರುತ್ತದೆ. ಅದರದ್ದೇ ಆದ ದಿಕ್ಕು-ದೆಶೆಯನ್ನ […]

  ಭವಾನಿ ರೇವಣ್ಣ ಚುನಾವಣೆಗೆ ನಿಲ್ಲುವ ಪರಿಸ್ಥಿತಿ ಹಾಸನ ವಿಧಾನಸಭಾ ಕ್ಷೇತ್ರದಲ್ಲಿ ಇಲ್ಲಾ. ಒಬ್ಬ ಸಾಮಾನ್ಯ ಕಾರ್ಯಕರ್ತನಿಗೆ ಟಿಕೆಟ್ ಕೊಡುತ್ತೇನೆ ಎಂದು ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದರು.ಹಾಸನ: ಭವಾನಿ ರೇವಣ್ಣ   ಅವರು ಹಾಸನ ವಿಧಾನಸಭೆ ಕ್ಷೇತ್ರದಿಂದ ಕಣಕ್ಕಿಳಿಯಲು ಟಿಕೆಟ್​ಗಾಗಿ ಪಟ್ಟು ಹಿಡಿದಿರುವ ಬಗ್ಗೆ ಪ್ರತಿಕ್ರಿಯಿಸಿದ್ದ ಕುಮಾರಸ್ವಾಮಿಒಬ್ಬ ಸಾಮಾನ್ಯ ಕಾರ್ಯಕರ್ತನಿಗೆ ಟಿಕೆಟ್ ಕೊಡುತ್ತೇನೆ ಎಂದಿದ್ದರು. ಈ ಬಗ್ಗೆ ಮಾತನಾಡಿದ ಹಾಸನದ ಪ್ರಬಲ ಟಿಕೆಟ್ ಆಕಾಂಕ್ಷಿ ಹೆಚ್.ಪಿ.ಸ್ವರೂಪ್  ಕುಮಾರಣ್ಣ ಅವರ ಜೊತೆ ನಾನು ಚರ್ಚೆ ಮಾಡಿಲ್ಲ. ನಾನು […]

ಅಹಮದಾಬಾದ್ : ಅಹಮದಾಬಾದ್ 74ನೇ ಗಣರಾಜ್ಯೋತ್ಸವ ಆಚರಣೆ ದಿನವೇ ಬಾಂಬ್‌ ಸ್ಫೋಟಿಸುವ ಕುರಿತು ಬೆದರಿಕೆಯ ಪತ್ರ ಬರೆದಿದ್ದ ಪ್ರಕರಣಕ್ಕೆ ಸಂಬಂಧಿಸಿ ನಾಲ್ವರನ್ನು ಪೊಲೀಸರು ಅರೆಸ್ಟ್‌ ಮಾಡಲಾಗಿದೆ. 4ನೇ ಗಣರಾಜ್ಯೋತ್ಸವ ಆಚರಣೆ ದಿನದಂದು ಅಹಮದಾಬಾದ್ ರೈಲು ನಿಲ್ದಾಣದಲ್ಲಿ ಮತ್ತು ಗೀತಾ ಮಂದಿರ ಬಸ್ ನಿಲ್ದಾಣ ಗಳಲ್ಲಿ ಬಾಂಬ್‌ ಇಟ್ಟಿರುವ ಬಗ್ಗೆ ಬೆದರಿಕೆ ಪ್ರತವೊಂದನ್ನು ರವಾನಿಸಲಾಗಿದೆಂದು ಮಾಹಿತಿ ಲಭ್ಯವಾಗಿದೆ. ಈಗಾಗಲೇ ಬೆದರಿಕೆ ಪತ್ರವನ್ನು ಅಹಮದಾಬಾದ್ ಪೊಲೀಸ್ ಕಮಿಷನರ್ ಕಚೇರಿಗೆ ತಲುಪಿಸಲಾಗಿತ್ತು. ಪತ್ರದಲ್ಲಿ ಕೆಲವು […]

ನವದೆಹಲಿ: ಮೇ ತಿಂಗಳಿನಲ್ಲಿ ಗೋವಾದಲ್ಲಿ ನಡೆಯಲಿರುವ ಶಾಂಘೈ ಸಹಕಾರ ಸಂಸ್ಥೆಯ ಉನ್ನತ ಮಟ್ಟದ ಸಭೆಗೆ ಭಾರತವು ಪಾಕಿಸ್ತಾನ ಹಾಗೂ ಚೀನಾಗೆ ಆಹ್ವಾನ ನೀಡಿದೆ. ಪಾಕಿಸ್ತಾನದ ವಿದೇಶಾಂಗ ಸಚಿವ ಬಿಲಾವಲ್‌ ಭುಟ್ಟೋ ಜರ್ದಾರಿ ಹಾಗೂ ಚೀನಾದ ವಿದೇಶಾಂಗ ಮಂತ್ರಿ ಕ್ವಿನ್‌ ಗ್ಯಾಂಗ್‌ ಅವರನ್ನು ಭಾರತ ಅಹ್ವಾನಿಸಿದೆ. ಶಾಂಘೈ ಸಹಕಾರ ಸಂಸ್ಥೆಯು 8 ರಾಷ್ಟ್ರಗಳ ಒಕ್ಕೂಟವಾಗಿದ್ದು, ಈ ಬಾರಿ ಭಾರತಕ್ಕೆ ಅಧ್ಯಕ್ಷತೆ ಲಭಿಸಿದೆ. ಮೇ ತಿಂಗಳ ಮೊದಲ ವಾರದಲ್ಲಿ ಈ ಸಭೆ ನಡೆಯಲಿದೆ. ಇನ್ನು […]

  ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ ಭಾರತ ತನ್ನ 74 ನೇ ಗಣರಾಜ್ಯೋತ್ಸವವನ್ನು ಜನವರಿ 26 ರಂದು ದೇಶಾದ್ಯಂತ ಉತ್ಸಾಹದಿಂದ ಆಚರಿಸುತ್ತಿದೆ. ದೆಹಲಿಯ ಕರ್ತವ್ಯ ಪಥದಲ್ಲಿ ದೇಶದ ವಿವಿಧ ಸಂಸ್ಕೃತಿ ಬಿಂಬಸುವ ಸ್ತಬ್ಥಚಿತ್ರಗಳ ಅನಾವರಣವಾಗಿವೆ. ವಿಶೇಷವಾಗಿ ಕರ್ನಾಟಕದಿಂದ ನಾರಿ ಶಕ್ತಿ ಪರಿಕಲ್ಪನೆಯಡಿಯಲ್ಲಿ ತನ್ನ ಸ್ತಬ್ಧ ಚಿತ್ರ ಪ್ರದರ್ಶಿಸಿದೆ. ಗಣರಾಜ್ಯೋತ್ಸವ ಪಥಸಂಚಲನದಲ್ಲಿ ಈ ಬಾರಿ ಒಟ್ಟು 23 ಸ್ತಬ್ಧಚಿತ್ರಗಳು ಪ್ರದರ್ಶನಗೊಳ್ಳಲಿವೆ. ಇಂದು ದೇಶದ ರಾಜ್ಯಹಾಗೂ ಕೇಂದ್ರಾಡಳಿತ ಪ್ರದೇಶಗಳ 17 ಸ್ತಬ್ಧಚಿತ್ರ, ಮತ್ತು ಕೇಂದ್ರದ […]

ಚಿತ್ರದುರ್ಗ, ಜನವರಿ, 26: ಭಿನ್ನತೆಯಲ್ಲಿ‌ ಏಕತೆಯನ್ನು ಸಾಧಿಸಿದ ರಾಷ್ಟ್ರ ಭಾರತವಾಗಿದೆ. ಸಂವಿಧಾನದಿಂದಾಗಿ ದೇಶಕ್ಕೆ ಭದ್ರ ಬುನಾದಿ ಲಭಿಸಿದೆ ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ.ಪಾಟೀಲ್ ಹೇಳಿದರು. ನಗರದ ಶ್ರೀ ಮುರುಘರಾಜೇಂದ್ರ ಕ್ರೀಡಾಂಗಣದಲ್ಲಿ ಗುರುವಾರ ಜಿಲ್ಲಾಡಳಿತದ ವತಿಯಿಂದ ಆಯೋಜಿಸಲಾದ 74ನೇ ಗಣರಾಜ್ಯೋತ್ಸವ ದಿನಾಚರಣೆಯಲ್ಲಿ ಧ್ವಜಾರೋಹಣ ನೆರವೇರಿಸಿ, ಗೌರವ ವಂದನೆ ಸ್ವೀಕರಿಸಿ ಬಳಿಕ ಅವರು ಮಾತನಾಡಿದರು. ಸಂವಿಧಾನ ರಚನೆ ಪೂರ್ಣಗೊಳಿಸಲು 2 ವರ್ಷ 11 ತಿಂಗಳು ಬೇಕಾಯಿತು. ಈ ಸಂವಿಧಾನ […]

ಮಹಾಲ್: ಗಣರಾಜ್ಯೋತ್ಸವದ ಅಂಗವಾಗಿ ನಾಗಪುರದ ಆರೆಸ್ಸೆಸ್ (RSS) ಕೇಂದ್ರ ಕಚೇರಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಸಮಾರಂಭದಲ್ಲಿ ಧ್ವಜಾರೋಹಣ ನಡೆಸಲಾಯಿತು. ಗಣರಾಜ್ಯೋತ್ಸವ ಸಮಾರಂಭದಲ್ಲಿ ಪಾಲ್ಗೊಳ್ಳಲು ರಾಜಸ್ಥಾನದ ರಾಜಧಾನಿ ಜೈಪುರಕ್ಕೆ ಆರೆಸ್ಸೆಸ್ ಮುಖ್ಯಸ್ಥ ಮೋಹನ್ ಭಾಗವತ್ ತೆರಳಿರುವುದರಿಂದ ನಾಗಪುರ ಕೇಂದ್ರ ಕಚೇರಿಯಲ್ಲಿ ಆಯೋಜಿಸಲಾಗಿದ್ದ ಸಮಾರಂಭದಲ್ಲಿ ಅವರು ಉಪಸ್ಥಿತರಿರಲಿಲ್ಲ. ಆರೆಸ್ಸೆಸ್ ಸ್ವಯಂಸೇವಕರು ಹಾಗೂ ಪ್ರಚಾರಕರೆದುರು ನಾಗಪುರದ ಮಹಾಲ್ ಪ್ರದೇಶದಲ್ಲಿರುವ ಆರೆಸ್ಸೆಸ್ ಕೇಂದ್ರ ಕಚೇರಿಯಲ್ಲಿ ನಾಗಪುರ ಮಹಾನಗರ ಸಹ ಸಂಘಸಂಚಾಲಕ ಶ್ರೀಧರ್ ಗಾಡ್ಗೆ ತ್ರಿವರ್ಣ ಧ್ವಜವನ್ನು ಹಾರಿಸಿದರು.   […]

ದೆಹಲಿ: ಭಾರತವು ಇಂದು 74ನೇ ಗಣರಾಜ್ಯೋತ್ಸವದ ಸಂಭ್ರಮಚಾರಣೆಯಲ್ಲಿದೆ. ಈ ಬಾರಿ ಪರೇಡ್ 21-ಗನ್ ಸೆಲ್ಯೂಟ್ ವಿಭಿನ್ನವಾಗಿರುತ್ತದೆ. ದೇಶಾದ್ಯಂತ ಸ್ವಾವಲಂಬನೆ ಅಥವಾ ‘ಆತ್ಮನಿರ್ಭರ್ ಭಾರತ್’ ಮೇಲೆ ಕೇಂದ್ರೀಕರಿಸುತ್ತದೆ.ಇದೇ ನೊದಲ ಬಾರಿಗೆ ಈ ವರ್ಷದ ಮೆರವಣಿಗೆಯಲ್ಲಿ ಬಳಸಲಾಗುವ ಎಲ್ಲಾ ಸೇನಾ ಉಪಕರಣಗಳನ್ನು ಸ್ಥಳೀಯವಾಗಿ ನಿರ್ಮಿಸಲ್ಪಟ್ಟಿರುತ್ತದೆ. ಈ ಹಿಂದೆ ರಾಜ್‌ಪಥ್ ಎಂದು ಕರೆಯಲಾಗುತ್ತಿದ್ದ ಹೊಸದಿಲ್ಲಿಯ ಕರ್ತವ್ಯ ಪಥದಲ್ಲಿ ಸೈನಿಕರನ್ನು ಒಳಗೊಂಡತೆ ಟ್ಯಾಂಕ್‌ಗಳು, ಶಸ್ತ್ರಾಸ್ತ್ರಗಳನ್ನು ಮೆರವಣಿಗೆ ನಡೆಸಲಾಗುವುದು. ಇದು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಂದ 17 […]

Advertisement

Wordpress Social Share Plugin powered by Ultimatelysocial